ರಿಪ್ಪನ್ ಪೇಟೆ : ಮೃತ ಯೋಧ ಸಂದೀಪ್ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ – ಕುಟುಂಬಕ್ಕೆ ಸಾಂತ್ವನ|araga

ರಿಪ್ಪನ್ ಪೇಟೆಯ ಮೃತ ಯೋಧನ ಮನೆಗೆ ಗೃಹ ಸಚಿವ  ಆರಗ ಜ್ಞಾನೇಂದ್ರ ಭೇಟಿ – ಕುಟುಂಬಕ್ಕೆ ಸಾಂತ್ವನ  ರಿಪ್ಪನ್ ಪೇಟೆ :ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಯೋಧ ಸಂದೀಪ್ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಇಂದು ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ  ಯೋಧನ ಮನೆಗೆ ಗೃಹಸಚಿವ ಆರಗ  ಜ್ಞಾನೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ನಂತರ ಮಾದ್ಯಮದೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ…

Read More

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ…

Read More

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!

ಇತ್ತೀಚೆಗೆ  ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಹರ್ಷ ರವರ ಕುಟುಂಬಕ್ಕೆ ಸಾಂತ್ವನ ಹೇಳಿದರು  ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮದವರಾಗಿರಲಿ  ಅಂಥವರಿಗೆ ಶಿಕ್ಷೆಯನ್ನು ನೀಡಬೇಕು. ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ.ಅವರ ಅಕ್ಕ ಹಾಗೂ ತಂಗಿ ಮತ್ತು ತಾಯಿಯ ನೋವು ನಿಜಕ್ಕೂ ಮನ ಕಲಕುವಂತಿದೆ.ಇಂತಹ ಘಟನೆಗಳು ಮರುಕಳಿಸಬಾರದು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು. ಇಂತಹ ಕೆಟ್ಟ…

Read More

ಬಾರದ ಮಳೆ : ಹಣ್ಣು-ತರಕಾರಿ ದರಗಳಲ್ಲಿ ಭಾರಿ ಏರಿಕೆ|price hike

ಮಳೆಯ ವಿಳಂಬದ ನಡುವೆ ಮಲೆನಾಡಿನಲ್ಲಿ ದಿನೇ ದಿನೇ ತರಕಾರಿ ಬೆಲೆ ಏರಿಕೆಯಾಗುತ್ತಿದೆ. ಶಿವಮೊಗದಲ್ಲಿ ಎರಡು ದಿನಗಳ ಹಿಂದಷ್ಟೇ ಟೊಮೆಟೊ ಕೆ.ಜಿಗೆ ₹40ಕ್ಕೆ ಸಿಗುತ್ತಿತ್ತು. ಆದರೆ ಈಗ ಅದು ₹80ಕ್ಕೆ ಹೆಚ್ಚಳಗೊಂಡಿದೆ. ಅದರ ಬೆನ್ನಲ್ಲೇ ಬೀನ್ಸ್ ಕೆ.ಜಿಗೆ ₹100, ಕ್ಯಾರೆಟ್ ₹80, ಬದನೆ ₹60, ಮೂಲಂಗಿ ₹40, ಹೂಕೋಸು ₹40, ಆಲೂಗಡ್ಡೆ ₹25, ಬಟಾಣಿಯ ಬೆಲೆಯೂ (₹80) ಒಂದೂವರೆ ಪಟ್ಟು ಹೆಚ್ಚಾಗಿದೆ. ಸೊಪ್ಪಿನ ಬೆಲೆಯೂ ಗಗನಕ್ಕೇರಿದೆ. ಕೊತ್ತಂಬರಿ ಕಟ್ಟಿಗೆ ₹ 10, ಸಬ್ಬಸಿಗೆ, ಎಳೆಹರಿವೆ, ದಂಟಿನ ಸೊಪ್ಪು, ಮೆಂತೆ…

Read More

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation. ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ….

Read More

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿನೊಂದಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟ ಪವಿತ್ರ ಗ್ರಂಥವಾಗಿದೆ. ಸಂವಿಧಾನದಿಂದ ಇಂದು ದೇಶ ಪ್ರಗತಿ ಕಾಣುವಂತಾಗಿದೆ. ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಸೋಮವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ರಿಪ್ಪನ್‌ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ|Ripponpet

ರಿಪ್ಪನ್‌ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ವಯೋಸಹಜ ಮೃತಪಟ್ಟಿದ್ದಾರೆ. ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ದಿವಂಗತ ಡಾ.ಅಬೂಬಕರ್ ರವರ ತಾಯಿಯಾದ ಖತೀಜಾಬಿ ರೆಹಮಾನ್ 2001 ರಲ್ಲಿ ಬರುವೆ 3 ವಾರ್ಡ್ ನ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿ ಗ್ರಾಪಂ ಉಪಾಧ್ಯಕ್ಷರಾಗಿದ್ದರು.2003 ರಲ್ಲಿ ಜೆಡಿಎಸ್ ಪಕ್ಷದಿಂದ ತಾಲೂಕ್ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದರು. ಮೃತರು ಏಳು ಜನ ಪುತ್ರರು ಹಾಗೂ…

Read More

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಸರ್ಕಾರಿ ಶಾಲಾ ಆವರಣದಲ್ಲಿ ಇಂದು ನಡೆದ ಸುಣ್ಣಬಣ್ಣ ಅಭಿಯಾನವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೌದು… ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪಟ್ಟಣದ ಪೊಲೀಸ್ ಸಿಬ್ಬಂದಿಗಳು ಇಂದು ಬೆಳಿಗ್ಗೆ ಠಾಣೆಯಲ್ಲಿ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಸಮವಸ್ತ್ರ ಕಳಚಿಟ್ಟು ಏಳು ದಶಕಗಳ ಇತಿಹಾಸವಿರುವ ಸರ್ಕಾರಿ ಶಾಲೆಯ ಪುನರ್ ನವೀಕರಣಕ್ಕಾಗಿ ಶ್ರಮದಾನ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಭಾಜನರಾಗಿದ್ದಾರೆ. ಪಟ್ಟಣದ…

Read More

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿರುವ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣೆಯಲ್ಲಿ ಎಲ್ಲಾ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧೆ ನಡೆಯದೆ, 12 ಸ್ಥಾನಗಳಿಗೆ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಐದು ವರ್ಷಗಳ ಅವಧಿಗೆ ಆಯ್ಕೆಯಾಗಬೇಕಿದ್ದ ಈ…

Read More
Exit mobile version