Headlines

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…

Read More

ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ – ಹೊಂಬುಜ ಶ್ರೀ|hombuja

  ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ ಹೊಂಬುಜ : 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವರು ಬಹಿರಂಗವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ತಿಳಿಸಿದ್ದಾರೆ. ಕಾನೂನಿನ ಮೂಲಕ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಿರುವ ಸಂತ್ರಸ್ಥರು ಕಾನೂನಿನ ಮೇಲೆ ನಂಬಿಕೆಯಿಟ್ಟು ತೀರ್ಮಾನ ಬರುವವರೆಗೆ ತಾಳ್ಮೆಯಿಂದ ಇರಬೇಕು. ಸಂತ್ರಸ್ಥರು ನ್ಯಾಯಾಂಗ ತನಿಖೆಗೆ…

Read More

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ ಗ್ರಾಮಸ್ಥರು | smg

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ  ಗ್ರಾಮಸ್ಥರು ಶಿವಮೊಗ್ಗ : ಕಾಡಾನೆಗಳು ದಾಳಿ ನಡೆಸಿದರು ಸ್ಥಳಕ್ಕೆ ಮಧ್ಯರಾತ್ರಿ ತಡವಾಗಿ ಬಂದ ಅರಣ್ಯಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಉಂಬ್ಳೆಬೈಲಿನಲ್ಲಿ  ನಡೆದಿದೆ. ಕಳೆದ ರಾತ್ರಿ ಉಂಬ್ಳೆಬೈಲಿನ ಗ್ರಾಮದ ಒಳಗೆ ನುಗ್ಗಿ ದಾಳಿ ನಡೆಸಿದ್ದ ಕಾಡಾನೆ ಗ್ರಾಮದ ಮನೆಗಳಿಗೆ, ಕೊಟ್ಟಿಗೆ ಹಾಗೂ ತೋಟಗಳಿಗೆ ಹಾನಿ ಮಾಡಿದೆ ಹಲವು ಬಾರಿ ಈ ರೀತಿ ಕಾಡಾನೆ ದಾಳಿ ನಡೆಸಿದ್ದರು ಅರಣ್ಯಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿರಲಿಲ್ಲ ಎನ್ನುವುದು ಗ್ರಾಮಸ್ಥರ…

Read More

ಏಕಾಏಕಿ 200 ಮನೆ ತೆರವಿಗೆ ಮುಂದಾದ ಅಧಿಕಾರಿಗಳು : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ – ಹಲವರನ್ನು ವಶಕ್ಕೆ ಪಡೆದ ಪೊಲೀಸ್|Shivamogga

ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ ಅಕ್ರಮ ಮನೆ ತೆರವು ಕಾರ್ಯಚರಣೆ ನಡೆಸಿ ಮನೆಗಳನ್ನ ನೆಲಸಮ ಗೊಳಿಸಲಾಗಿದೆ. ಕಾರ್ಯಾಚರಣೆಗೆ ಅಡ್ಡ ಬಂದವರನ್ನು ವಶಕ್ಕೆ ಪಡೆದು ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ. ಮಲ್ಲಿಗೇನಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಅಪ್ಪರ್ ತುಂಗ ಜಾಗದಲ್ಲಿ ಇಲ್ಲಿನ ಹಕ್ಲಿಪಿಕ್ಕಿ ಜನ ಅಕ್ರಮ ಮನೆ ನಿರ್ಮಿಸಿಕೊಂಡಿದ್ದು ಅವರನ್ನು ತೆರವುಗೊಳಿಸಲು ಯುಟಿಪಿ ಇಲಾಖೆ ಅನೇಕ ಬಾರಿ ನೋಟೀಸ್ ನೀಡಲಾಗಿತ್ತು.ಆದರೆ ನೋಟೀಸ್ ಗೆ ಉತ್ತರ ನೀಡಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಮಗೆ 6 ತಿಂಗಳು ಕಾಲಾವಕಾಶಕೊಡಿ ಕಾಲಾವಕಾಶ ನೀಡಿದ ನಂತರ ವಸತಿ ಸಚಿವರಿಂದಲೇ ಅನುಮತಿ ತರಲಿದ್ದೇವೆ…

Read More

ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ : ಇಬ್ಬರು ಆಸ್ಪತ್ರೆಗೆ ದಾಖಲು

ಕೋಣಂದೂರು : ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೆಳಿಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದ್ದು, ಇಬ್ಬರೂ ಆಸ್ಪತ್ರೆ ದಾಖಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲಿತ  ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.  ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್…

Read More

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದಇಬ್ಬರು ಯುವಕರ ಬಂಧನ ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ; ಕುಂಸಿ ಗ್ರಾಮದ…

Read More

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More

ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು:ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!

ಶಿವಮೊಗ್ಗ: ಶಿಕಾರಿಪುರದಲ್ಲಿ ರಾತ್ರೋರಾತ್ರಿ ಸ್ವಾತಂತ್ರ್ಯ ಹೋರಾಟಗಾರ,ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ತೆರವುಗೊಳಿಸಿದ ಹಿನ್ನೆಲೆ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆಯನ್ನ ನಡೆಸಲಾಯಿತು. ಜಿಲ್ಲಾಡಳಿತದ ಈ ಕ್ರಮದ ವಿರುದ್ದ ಸಂಗೊಳ್ಳಿ_ರಾಯಣ್ಣ ಅಭಿಮಾನಿ ಬಳಗ ಹಾಗೂ ಹಾಲುಮತ ಮಹಸಾಭಾ  ವತಿಯಿಂದ ಪ್ರತಿಭಟನೆ ನಡೆಸಿ ಪ್ರತಿಮೆ ಪುನರ್ ಪ್ರತಿಷ್ಠಾಪನೆಗಾಗಿ  ಎಲ್ಲಾ ಸಮಾಜದ ಮುಖಂಡರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಹೇಶ್‌ ಉಲ್ಮಾರ್‌ ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವಿನ ಹಿಂದೆ ರಾಜಕೀಯ ಹುನ್ನಾವಿರದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಭಂದವಿಲ್ಲದಿದ್ದರು…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More
Exit mobile version