Headlines

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…

Read More

ಮಲೆನಾಡಿನಲ್ಲಿ ಮತ್ತೆ ಶುರುವಾಯಿತಾ ಮಂಗನ ಕಾಯಿಲೆ ಆತಂಕ..!

 ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ಕಾಡಿನಲ್ಲಿ ದರಗು ತರಲು ಹೋಗಿದ್ದು ಅಲ್ಲಿಯೇ ಸೋಂಕು ತಗುಲಿದೆ. ಕುಡುವಳ್ಳಿ ಗ್ರಾಮದ ಸುಶೀಲಮ್ಮ (69) ಹಾಗೂ ಹಿರೇಬೈಲು ಗ್ರಾಮದ ಉಷಾ (47) ಸೋಂಕಿತರು. ಈ ಇಬ್ಬರೂ ಸ್ಥಳೀಯರೇ ಆಗಿದ್ದಾರೆ. ಒಬ್ಬರನ್ನು ಇಲ್ಲಿನ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ತಾಲೂಕಿನಲ್ಲಿ ಈ ವರ್ಷದ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ….

Read More

ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More

ಸಮಾಜದಲ್ಲಿ ಪರಿವರ್ತನೆಯನ್ನು ತಂದ ಕೀರ್ತಿ ಹಾನಗಲ್ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ : ಬಿ ಎಸ್ ಯಡಿಯೂರಪ್ಪ

ಶಿಕಾರಿಪುರ  : ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ತೊಡೆದು ಪರಿವರ್ತನೆ ತಂದವರು ಹಾನಗಲ್ಲ ಶಿವಕುಮಾರ ಶ್ರೀಗಳು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಶಿಕಾರಿಪುರ ತಾಲೂಕು ಘಟಕದ ವತಿಯಿಂದ ಹಾನಗಲ್ ಶಿವಕುಮಾರ ಸ್ವಾಮಿಗಳ 154ನೇ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ‌ ಅವರು ಉದ್ಘಾಟಿಸಿ ಮಾತನಾಡಿದರು. ಅಂಧ ಶ್ರದ್ಧೆಯಿಂದ ಬಡವನಾಗಿದ್ದ ಸಮಾಜಕ್ಕೆ ಆಚಾರದ ಅರಿವು, ಶರಣ ಸಂಸ್ಕೃತಿ ನೆಲೆಯಲ್ಲಿ ಪುನಶ್ಚೇತನಗೊಳಿಸಿದ್ದಾರೆ ಎಂದು ಹೇಳಿದರು. ಶೈಕ್ಷಣಿಕವಾಗಿ ಹಿಂದುಳಿದ ಸಮಾಜದಲ್ಲಿ ಗುಲಾಮಗಿರಿ, ಅನಕ್ಷರತೆಯಯನ್ನು ಗಮನಿಸಿ,…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More

ನುಡಿದಂತೆ ನಡೆದವರು ಬರಗೂರು ರಾಮಚಂದ್ರಪ್ಪ – ಸಾಹಿತಿ ಸತೀಶ ಕುಲಕರ್ಣಿ

Book “Souharda Bharata” by senior writer Baraguru Ramachandrappa was released at Karnataka Janapada University, Bankapur; speakers highlighted his commitment to equality and harmony. ಬಂಕಾಪುರ್ | ಹಾವೇರಿ ಜಿಲ್ಲೆಬದುಕು ಮತ್ತು ಬರವಣಿಗೆ ಒಂದಾಗಿರಬೇಕು. ಬದುಕಿಗೆ ಅರ್ಥ ಬರಬೇಕಾದರೆ ಬದ್ಧತೆಯ ಬದುಕು ನಮ್ಮದಾಗಬೇಕು. ಈ ನಿಟ್ಟಿನಲ್ಲಿ ನುಡಿದಂತೆ ನಡೆದವರು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿರುವ…

Read More

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು…

Read More

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದ ಆರೋಪಿಯ ಬಂಧನ

ರಬ್ಬರ್ ಕಾಡಿನಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ರೂ ಮೌಲ್ಯದ ನಗದು ಮತ್ತು 134 ಗ್ರಾಂನ ಚಿನ್ನ ಆಭರಣ ಗಳನ್ನ  ಕಳವು ಮಾಡಿರುವ ಆರೋಪಿಯನ್ನ ಬಂಧಿಸಿ ಕಳವು ಮಾಡಿದ ನಗದು ಮತ್ತು ಚಿನ್ನಾಭರವಣವನ್ನು ವಶಪಡಿಸಿಕೊಳ್ಳಲಾಗಿದೆ. ಜ.13 ರಂದು ಭದ್ರಾವತಿ ಬಳಿಯ ರಬ್ಬರ್ ಕಾಡಿನ ನಿವಾಸಿ ಪದ್ಮಾ ಎಂಬುವವರ ಮನೆಯಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ 6 ಲಕ್ಷ ನಗದು ಮತ್ತು 5.66 ಲಕ್ಷ ರೂ ಮೌಲ್ಯದ 134.44 ಗ್ರಾಂ ಚಿನ್ನಾಭರಣವನ್ನ ಕಳವು ಮಾಡಲಾಗಿತ್ತು. 6 ಲಕ್ಷ ಹಣವನ್ನ ಪದ್ಮಾ ರವರು…

Read More