ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ ಶಿವಮೊಗ್ಗ : ಲೋಕಾಯುಕ್ತ ಪೊಲೀಸರು ನಿನ್ನೆ  ಜಿಲ್ಲೆಯ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಔಷಧಾಲಯ ವಿಭಾಗದಲ್ಲಿ 3.5 ಲಕ್ಷ ರೂಪಾಯಿ ಮೌಲ್ಯದ ಅನಧಿಕೃತವಾಗಿ ಸಂಗ್ರಹಿಸಲಾದ ಔಷಧಗಳನ್ನು ಪತ್ತೆಹಚ್ಚಿದ್ದಾರೆ.ಇವುಗಳು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು. ಅಲ್ಲದೆ ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಔಷಧಿಗಳನ್ನು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು.  ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂ.ಎಚ್. ಮಂಜುನಾಥ್ ಚೌದರಿ…

Read More

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

 ಆನಂದಪುರ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದವರು ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ ಬಸ್ ನಿಲ್ದಾಣದ ಆವರಣದಲ್ಲಿ ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ವರದಿ: ಪವನ್ ಕುಮಾರ್ ಕಠಾರೆ

Read More

RIPPONPETE |ನ.1 ರಂದು ಕಸ್ತೂರಿ ಕನ್ನಡ ಸಂಘದಿಂದ ಆದ್ದೂರಿ ಕನ್ನಡ ರಾಜ್ಯೋತ್ಸವ

ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್…

Read More

“ನಡತೆ ಶುದ್ಧವಾದರೆ ಜೀವನ ದಿವ್ಯ” — ಮಳಲಿ ಶ್ರೀಗಳು | ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ

A Mahashivaratri religious program was held with devotion at Sri Haleshwara Temple in Halugudde village near Ripponpete, where Malali Math Peethadhipathi Dr. Gurunagabhushana Shivacharya Swamiji delivered spiritual discourse highlighting the importance of righteous conduct. “ನಡತೆ ಶುದ್ಧವಾದರೆ ಜೀವನ ದಿವ್ಯ” — ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ ರಿಪ್ಪನ್‌ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಧರ್ಮ…

Read More

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್‌ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…

Read More

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ!

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ! An elderly woman was allegedly murdered by her grandson with a stone in Shivamogga after she attempted to file a police complaint against his alleged ganja trade. Police have detained the accused and are investigating the case. ಶಿವಮೊಗ್ಗ: ಗಾಂಜಾ ವ್ಯವಹಾರದ ವಿರುದ್ಧ ಪೊಲೀಸರಿಗೆ ದೂರು ನೀಡಲು…

Read More

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ ಹೊಸನಗರ: ಖಚಿತ ಮಾಹಿತಿ ಮೇರೆಗೆ ನಗರ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ನಗರ ವಲಯ ಅರಣ್ಯಾಧಿಕಾರಿ ಬಿ.ಎಸ್.ಸಂಜಯ್ ಮಾರ್ಗದರ್ಶನದಲ್ಲಿ ದಾಳಿ ಮಾಡಿ ಸುತ್ತ ಗ್ರಾಮದ ಶರಾವತಿ ನದಿಯಿಂದ ಮರಳು ಸಾಗಣೆಕೆ ಮುಂದಾಗಿದ್ದ, ಟಿಪ್ಪರ್ ಚಾಲಕ ಜಯನಗರ ಪುನೀತ್ ಹಾಗೂ ಗೊರಗೋಡು ಮನುಜಿತ್ ವಿರುದ್ದ ಪ್ರಕರಣ ದಾಖಲಾಗಿದೆ.. ಕಾರ್ಯಚರಣೆ ಯಲ್ಲಿ ಉಪವಲಯ…

Read More

ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.

Read More