Headlines

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ ಕಬಾಬ್ ಅಂಗಡಿ ಮಾಲೀಕನ ಜೊತೆ ಜಗಳವಾಡುತ್ತಿದ್ದ ವೇಳೆ ಪಾನಮತ್ತ ಗ್ರಾಹಕನೊಬ್ಬ ಕಾಲೇಜು ವಿದ್ಯಾರ್ಥಿ ಮೇಲೆ ಎಣ್ಣೆ ಸುರಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಬಾಬ್ ಮಾಲೀಕನ ಜೊತೆಗೆ ಪಾನಮತ್ತನಾಗಿದ್ದ ಗ್ರಾಹಕನೊಬ್ಬ ಜಗಳವಾಡುತಿದ್ದು ಅದು ವಿಕೋಪಕ್ಕೆ ತಿರುಗಿದಾಗ ಸಿಟ್ಟಿಗೆದ್ದು ವಿದ್ಯಾರ್ಥಿ ಒಬ್ಬನ ಮೇಲೆ ಪಾನಮತ್ತ ಗ್ರಾಹಕ ಬಿಸಿ ಎಣ್ಣೆ ಎರಚಿದ್ದಾನೆ. ಮಾಲೀಕನ ಮೇಲೆ ಪಾನಮತ್ತ ಗ್ರಾಹಕ ಎಣ್ಣೆ ಎರಚಲು ಯತ್ನಿಸಿದ್ದಾನೆ. ಆದರೆ ಜರಡಿಯಿಂದ ವಿದ್ಯಾರ್ಥಿ ಮೇಲೆ…

Read More

25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!

 25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5…

Read More

ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.  ದಾವಣೆಗೆರೆ ಮೂಲದವರು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಮುಗಿಸಿಕೊಂಡು ವಾಪಾಸು ದಾವಣಗೆರೆಗೆ ತೆರಳುತಿದ್ದಾಗ ಪಟ್ಟಣದ ಗವಟೂರು ಹೊಳೆಯ ಸಮೀಪದ ತಿರುವಿನಲ್ಲಿ ಕಿಯಾ (Ka 05 MF 7205) ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಶಿವಮೊಗ್ಗ ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ!!|BJP

ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ ರಾರಾಜಿಸಿದೆ. ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. ಶಾಸಕರಾಗುವ ಮುನ್ನ ಸಿದ್ದರಾಮಯ್ಯನವರ ವಿರುದ್ಧ ಹಲವು ಬಾರಿ ಹರಿಹಾಯ್ದಿದ್ದ ಚನ್ನಬಸಪ್ಪನವರು,…

Read More

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು‌. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು…

Read More

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆ ಪಾರ್ವತಮ್ಮ ಮನೆಗೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಭಾನುವಾರ ಬೆಳಿಗ್ಗೆ ಮನೆಯ ಮುಂಭಾಗದ ಉಣುಗೋಲು ತೆಗೆಯುವಾಗ ವಿದ್ಯುತ್ ಪ್ರವಹಿಸಿ 67 ವರ್ಷದ…

Read More

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್…

Read More

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್ ತನ್ನದೇ ಮನೆಯಲ್ಲಿ ಕಳ್ಳತನವೆಸಗಿ ಪೊಲೀಸರ ಬಳಿ ಸುಳ್ಳು ಕಂಪ್ಲೆಂಟ್ ನೀಡಿದ್ದ ಚಾಲಾಕಿ ಯುವತಿಯೊಬ್ಬಳು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಮೂಲದ ವ್ಯಕ್ತಿಯೊಬ್ಬನ ಜೊತೆಗೆ ಸೇರಿಕೊಂಡು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದ ಚನ್ನಗಿರಿ ತಾಲೂಕಿನ ಯುವತಿ ಚನ್ನಗಿರಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಅರೆಸ್ಟ್ ಆಗಿದ್ದಾಳೆ. ಶಿವಮೊಗ್ಗದ ವ್ಯಕ್ತಿಯೊಬ್ಬನ ಜೊತೆ ಸಂಬಂಧ ಹೊಂದಿದ್ದ…

Read More

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು  ಬರುವ ಸಂದರ್ಭದಲ್ಲಿ…

Read More