ಹೊಂಬುಜಾ ಶ್ರೀಗಳ ಸಮಾಜಮುಖಿ ಚಿಂತನೆಯಿಂದ ಶ್ರೀಕ್ಷೇತ್ರ ಅಭಿವೃದ್ಧಿಯ ಪಥದತ್ತ ಸಾಗಿದೆ – ಧರ್ಮಸ್ಥಳ ಸುರೇಂದ್ರ ಕುಮಾರ್|hombuja
ರಿಪ್ಪನ್ಪೇಟೆ : ಕೇವಲ12 ವರ್ಷದಲ್ಲಿ ಹೊಂಬುಜ ಜೈನಮಠ ಅಪಾರವಾಗಿ ಆಭಿವೃದ್ದಿಯಾಗಿರುವ ಹಿಂದೆ ಹೊಂಬುಜಾ ಶ್ರೀಗಳವರ ಸಮಾಜ ಮುಖಿ ಚಂತನೆ ಮತ್ತು ಧರ್ಮದ ಪರಿಪಾಲನೆ ಪ್ರಶಂಸನೀಯ ಎಂದು ಭಾರತೀಯ ಜೈನಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಧರ್ಮಸ್ಥಳದ ಸುರೇಂದ್ರ ಕುಮಾರ್ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಹೊಂಬುಜಾ ಕ್ಷೇತ್ರ ಅತ್ಯಂತ ಕಡಿಮೆ ಅವಧಿಯಲ್ಲಿ ಅಭಿವೃದ್ಧಿಯತ್ತ ಸಾಗಿರುವುದಕ್ಕೆ ಹೊಂಬುಜಾ ಶ್ರೀಗಳ ಸಮಾಜಮುಖಿ…