Headlines

ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು|robbery

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ನಗರದ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಒಬ್ಬಂಟಿಯಾಗಿ ಬರುವ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಖತರ್ ನಾಕ್ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಬಸವನ ಗಂಗೂರು ಚಾನೆಲ್ ಮೇಲೆ ಬೊಮ್ಮನ್ ಕಟ್ಟೆಯ ಅನಿಲ್ ಕುಮಾರ್(42), ಕೋಹಳ್ಳಿಯ ಶಿವನಾಯ್ಕ (34), ಆಯನೂರಿನ ಶಿವಕುಮಾರ್ (45) ಮತ್ತು ಸಿರಿಗೆರೆಯ ಖಲೀಂ ಬಂಧಿತ ಆರೋಪಿಗಳು. ಈ ದರೋಡೆ ಸಂಚಿನ ಬಗ್ಗೆ ಮಾಹಿತಿ ತಿಳಿದ ವಿನೋಬನಗರ ಪಿಎಸ್ಐ ಸಾಗರ್ಕರ್ ನೇತೃತ್ವದಲ್ಲಿ ಪೊಲೀಸರ ತಂಡ…

Read More

ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.  ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…

Read More
Boy writing on paper

Vivamus pretium sit amet diam

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು | Crime News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು ಸಹೋದರಿಯನ್ನು ಪ್ರೀತಿಸುತಿದ್ದ(love affair) ಯುವಕನನ್ನು ಯುವತಿಯ ಅಣ್ಣ ಹಾಗೂ ಆತನ ಸ್ನೇಹಿತರು ಇನ್ನೋವಾ ಕಾರಿನಲ್ಲಿ ಕರೆದೊಯ್ದು, ಕಾರಿನ ಸಮೇತವೇ ಸುಟ್ಟು ಕೊಂದು ಹಾಕಿರುವ ದುರ್ಘಟನೆ ಶಿವಮೊಗ್ಗದಲ್ಲಿ(Shivamogga) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ಯುವಕವಾಗಿದ್ದಾನೆ. ಶಿಕಾರಿಪುರ(shikaripura) ತಾಲೂಕಿನ ತೊಗರ್ಸಿ(togarsi) ಬಳಿ ಇನ್ನೋವಾ ಕಾರಿನಲ್ಲಿ ಕೂಡಿಹಾಕಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಯುವತಿಯನ್ನು ನೋಡಲು ಯುವಕ ಬಂದಿದ್ದ ಇನೋವಾ(Innova) ಕಾರಿನಲ್ಲೇ ಕೊಲೆಗೈದು ಸುಟ್ಟು…

Read More

Ripponpete | ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚ್ 08 ಮತ್ತು 09 ರಂದು ಮಹಾಶಿವರಾತ್ರಿ

ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚಿ ೮ ಮತ್ತು ೯ ರಂದು ಮಹಾಶಿವರಾತ್ರಿಯ ಅಂಗವಾರಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚಿ 08 ರಂದು ಶುಕ್ರವಾರ ಹಂದಲಸೆ ರಾಘವೇಂದ್ರ ಭಟ್ರು ಮತ್ತು ಪುರೋಹಿತತ್ವದಲ್ಲಿ ಮಹಾಶಿವರಾತ್ರಿಯ ಬೆಳಗ್ಗೆ ೧೦ ಗಂಟೆಯಿAದ ಶ್ರೀ ಶಂಕರೇಶ್ವರ ಸ್ವಾಮಿಗೆ ರುದ್ರಾಭಿಷೇಕ.ಕುಂಭಾಭಿಷೇಕ.ರಾತ್ರಿ   ೯ ಗಂಟೆಗೆ ಕೃಷ್ಣಮೂರ್ತಿ ಭಟ್ಟರು…

Read More

ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…

Read More

ಶಿವಮೊಗ್ಗದ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ – ಯುವ ಉದ್ಯಮಿ ಸಾವು|fire accident

ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಛೇರಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾತ್ರಿ ಭೂಪಾಳಂ ನಿವಾಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜೊತೆಗೆ ಮನೆಯಲ್ಲಿ ದಟ್ಟ ಹೊಗೆಯುವ ಆವರಿಸಿಕೊಂಡಿತ್ತು. ಮನೆ ಒಳಗಿದ್ದ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಹೊರಗೆ ಬಂದಿದ್ದರು….

Read More

ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ|rpet news

ಬೇಡಿದ ವರವನ್ನು ವರ್ಷದೊಳಗೆ ಪೂರ್ಣಗೊಳಿಸುವ ಮಹಾತಾಯಿ;- “ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ’’ ರಿಪ್ಪನ್‌ಪೇಟೆ;-ಪುರಾತನ ಕಾಲದ ದೇವಾಲಯಗಳು ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಮೂಲಧಾರಗಳು ಹಾಗೆಯೇ ಅಲ್ಲಿ ವಾಸಿಸಿದ ಋಷಿಮುನಿಗಳು ಶಿವಯೋಗ್ಯವರೇಣ್ಯರು ತಮ್ಮ ಪವಾಡ-ಪೂಜೆಗಳಿಂದ ಆಯಾ ಭಾಗದ ಕ್ಷೇತ್ರಗಳನ್ನು ಪಾವನಗೊಲಿಸಿ ಜಗದಿಂದ ಮರೆಯಾಗಿ ಹೋಗಿದ್ದಾರೆ.ಅಂತಹ ಸಾಧಕರ ಪಾದಸ್ಫರ್ಶದ ಸ್ಥಳಗಿಳಿಂದು ಪ್ರಚಾರವಿಲ್ಲದೆ.ಮೂಲೆಗುಂಪಾಗುತ್ತಾ ಎಷ್ಟೋ ಪ್ರಮುಖ ಇತಿಹಾಸವೂಳ್ಳ ದೇವಸ್ಥಾನಗಳು ಮತ್ತು ಧಾರ್ಮಿಕ ಪವಾಡದ ಹಲವು ಗುಹೆಗಳು ಆಳಿಯುವಂತಾಗಿರುವುದು ಕಾಣಬಹುದಾಗಿದ್ದರೂ ಕೂಡಾ ಅಳಿದುಳಿದಿರುವ ಕೆಲವು ಪ್ರಮುಖ ಧಾರ್ಮಿಕ ಕೇಂದ್ರಗಳಲೊಂದಾದ…

Read More

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ|teachers day

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ ಮಾಸ್ತಿಕಟ್ಟೆ : ಲಯನ್ಸ್ ಕ್ಲಬ್ ವರಾಹಿ, ಮಾಸ್ತಿ ಕಟ್ಟೆ ಹಾಗೂ ಕರ್ನಾಟಕ ವಿದ್ಯುತ್ ನಿಗಮ ಕೆಪಿಸಿ ಇವರ ವತಿಯಿಂದ ಕೆಪಿಸಿ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿಸಲಾಯಿತು. ವರಾಹಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಎಚ್ ವಾಸಪ್ಪ ಮಾತನಾಡಿ ಒಬ್ಬ ಸಾಮಾನ್ಯ ಶಿಕ್ಷಕನಾಗಿ ಶಿಕ್ಷಣ , ಸಾಹಿತ್ಯ, ರಾಜಕೀಯ ಇನ್ನು ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಸಾಧನೆ ಗೈದು ಎರಡು…

Read More