ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ ಶಿವಮೊಗ್ಗ : ಮೃತ ಯಜಮಾನನನ್ನು ಹುಡುಕಿಕೊಂಡು ಆಸ್ಪತ್ರೆ ಆವರಣದಲ್ಲಿ ಠಿಕಾಣಿ ಹೂಡಿದ ನಾಯಿಯೊಂದನ್ನು ಹಿಡಿಯಲಾಗಿದೆ. ಕನ್ನೆಕೊಪ್ಪದ ಪಾಲಾಕ್ಷಪ್ಪ ಹದಿನೈದು ದಿನಗಳ ಹಿಂದೆ ಎದೆನೋವಿನಿಂದ ಬಳಲಿ ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಘಾತವನ್ನು ದೃಡಪಡಿಸಿದ ವೈದ್ಯಾಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ. ಚಿಕಿತ್ಸೆ ಪಲಿಸದೆ ಮೆಗ್ಗಾನ್‌ನಲ್ಲಿ ಪಾಲಾಕ್ಷಪ್ಪ ಮೃತಪಟ್ಟಿದ್ದಾರೆ. ಆದರೆ ಎದೆನೋವಿನಿಂದ ಬಳಲುತ್ತಿದ ವ್ಯಕ್ತಿಯೊಂದಿಗೆ ಬಂದಿದ ನಾಯಿ ತನ್ನ ಮಾಲೀಕ ಪಾಲಾಕ್ಷಪ್ಪ ಆಸ್ಪತ್ರೆಯಲ್ಲೆ ಉಳಿದಿದ್ದಾರೆಂದು ತಿಳಿದು…

Read More

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ ಶಿವಮೊಗ್ಗ: ಜಿಲ್ಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರ ಕುರಿತು ಮಾಡಿದ ಏಕವಚನದ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹಿರಿಯ ನಾಯಕ ಹಾಗೂ ಹಾಲಿ ಶಾಸಕರಾದ ಜ್ಞಾನೇಂದ್ರ ಕುರಿತು ಹಗುರ ಸ್ವರೂಪದ ಮಾತು ಬಳಸಿರುವುದು ರಾಜಕೀಯ ಶಿಸ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕರು ಆರೋಪಿಸಿದ್ದಾರೆ. ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಲಾಶ್…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ – ಅಧಿಕಾರಿಗಳಿಗೆ ತರಾಟೆ

ರಿಪ್ಪನ್‌ಪೇಟೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದ ಗವಟೂರು- ಮಾವಿನಸರ ರಸ್ತೆ ಕಾಮಗಾರಿ ಕಳೆಪೆಯಾಗಿದೆ ಎಂಬ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಹಲವು ಮಾಧ್ಯಮಗಳಲ್ಲಿ ಆರೋಪ ಬಂದ ಹಿನ್ನಲೆಯಲ್ಲಿ ಶಾಸಕ ಹಾಗೂ MSIL ಅಧ್ಯಕ್ಷ  ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ,ನೂತನ ತಂತ್ರಜ್ಞಾನ ಅಳವಡಿಕೆಯಿಂದಾಗಿ ಕಾಮಗಾರಿಯಲ್ಲಿ ಲೋಪ ಕಂಡುಬಂದಿದೆ. ರಸ್ತೆ ಅಂಚಿನಲ್ಲಿ ನೀರು ಸರಾಗವಾಗಿ ಹೋಗಲು ಬಾಕ್ಸ್ ಚರಂಡಿಯಲ್ಲಿ ರಂದ್ರ…

Read More

ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್‌ಐ ಗಳ ವರ್ಗಾವಣೆ

ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್‌ಐ ಗಳ ವರ್ಗಾವಣೆ ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಆನಂದಪುರ ಠಾಣೆಗೆ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ.!? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ಅನಂದಪುರ ಪೊಲೀಸ್…

Read More

ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM

ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…

Read More

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ನಿನ್ನೆ(ಶನಿವಾರ) ಬೆಳಗ್ಗೆ ಸುಮಾರು 10. 30 ಘಂಟೆಗೆ ದರೋಡೆಕೋರರು ಒಂಟಿ ಮನೆಗೆ ನುಗ್ಗಿದ್ದಾರೆ. ಮೃತ ಸಾವಿತ್ರಮ್ಮ (60) ಅಜ್ಜಿಯು ಬ್ಯಾಂಕ್​ಗೆ ಹೋಗಿ ಒಂದಿಷ್ಟು ಹಣ ತೆಗೆದುಕೊಂಡು ಬಂದು ಮನೆಯಲ್ಲಿ ಇಟ್ಟಿರುವುದನ್ನು ಕಳ್ಳರು ಗಮನಿಸಿದ್ದರು. ಹೀಗೆ ಅಜ್ಜಿ ಒಬ್ಬಳೇ ಇರುವುದನ್ನು ಅರಿತಿದ್ದ ಖದೀಮರು ಮನೆಗೆ ಎಂಟ್ರಿಕೊಟ್ಟು ಅಜ್ಜಿ ಬಳಿ ಇದ್ದ ನಗದು ಕಿತ್ತುಕೊಂಡಿದ್ದಾರೆ. ಈ ವೇಳೆ ಅಜ್ಜಿ ದರೋಡೆಗೆ…

Read More

ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…

Read More

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್!

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್! ಹಾವೇರಿ : ಜೀವನ ನಡೆಸೋಕೆ ಕೆಲವರು ಕಳ್ಳತನದ ಕೆಟ್ಟ ದಾರಿ ತುಳಿದಿರೋದನ್ನ ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ಕಳ್ಳ, ವೇಶ್ಯೆಯರೊಂದಿಗೆ ಸರಸ ಸಲ್ಲಾಪ ನಡೆಸಲು ದುಡ್ಡು ಬೇಕು ಅಂತ ಕಳ್ಳತನದ ಹಾದಿ ತುಳಿದಿರುವ ವಿಚಿತ್ರ ಘಟನೆ ನಡೆದಿದೆ. ಸಧ್ಯ ಈ ಕಿಲಾಡಿ ಕಳ್ಳ ಪೊಲೀಸರ ಕೈಗೆ ತಗಲಾಕೊಂಡಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ…

Read More

ಸಾಗರ : ಪೊಲೀಸರ ಮಿಂಚಿನ ಕಾರ್ಯಾಚರಣೆ : ಅಕ್ರಮ ಗೋ ಕಳ್ಳರ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಕ್ರಮವಾಗಿ ಗೋವು ಕಳ್ಳತನ ಮಾಡುತ್ತಿದ್ದ ಗೋ ಕಳ್ಳರನ್ನು ಸಾಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐದು ಆರೋಪಿ ಗಳನ್ನು ಹಾಗೂ ದನಕಳ್ಳತನಕ್ಕೆ ಬಳಸುತ್ತಿದ್ದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ರಾತ್ರಿ ವೇಳೆ ಗೋವುಗಳನ್ನು ವಾಹನದಲ್ಲಿ ತುಂಬಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋ ಕಳ್ಳತನ ಮಾಡುವ  ಐದು ಜನರ ಗುಂಪನ್ನು ವಾಹನ ಸಮೇತ ಶನಿವಾರ  ಸಾಗರ  ಪೇಟೆ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಜಂಟಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ…

Read More