ದೈವದ ಬಗ್ಗೆ ಕೀಳಾಗಿ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ದೈವವೇ ನೋಡಿಕೊಳ್ಳುತ್ತದೆ – ಕಿಮ್ಮನೆ ರತ್ನಾಕರ್|Kimmane
ಶಿವಮೊಗ್ಗ : ಕರಾವಳಿಯ ದೈವರಾಧನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಜಾಪಾಳ್ ಮಾತ್ರೆಗೆ ಹೋಲಿಸಿದ್ದು ಇದರ ವಿರುದ್ಧ ಕಿಮ್ಮನೆ ಗರಂ ಆಗಿ ಅವರನ್ನು ದೈವವೇ ನೋಡಿಕೊಳ್ಳಲಿದೆ ಎಂದು ಪ್ರತಿಭಟನೆಯಲ್ಲೇ ಶಾಪ ಹಾಕಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೊಡೆದಿರುವುದನ್ನ ಖಂಡಿಸಿ ಗುರುವಾರ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಅಲ್ಲಿ ಮಾತನಾಡಿದ ಅವರು ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ…