Headlines

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗ : ಮಹಿಳೆಯರನ್ನು ಗೌರವದಿಂದ ಕಾಣುವುದು ಈ ನೆಲದ ಸಂಸ್ಕೃತಿ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆ ಪೂಜನೀಯಳು ಹಾಗೂ ಮಾತೃರೂಪಿಣಿ , ಶಕ್ತಿರೂಪಿಣಿ  ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶನಿವಾರ ಆದಿಚುಂಚನಗಿರಿ ಸಮುದಾಯ ಭವನದಲ್ಲಿ  ಶಾಶತಿ ಮಹಿಳಾ ವೇದಿಕೆಯಿಂದ ಆಯೋಜಿಸಿದ್ದ ರಾಜ್ಯೋತ್ಸವ, ವಾರ್ಷಿಕೋತ್ಸವ, ಗರ್ಭಿಣಿಯರಿಗೆ ಸೀಮ೦ತ ಕಾರ್ಯಕ್ರಮ  ಉದ್ಘಾಟಿಸಿ,  ಸನ್ಮಾನ ಸ್ವೀಕರಿಸಿ ಮಾತನಾಡಿ ಸಮಾಜದಲ್ಲಿ ಹೆಣ್ನಿಗೆ ಇರುವಷ್ಟು ಹೆಸರು ಇನ್ನಾರಿಗೂ ಇಲ್ಲ. ತಾಯಂದಿರು ಮಕ್ಕಳನ್ನು ಸಮಾಜಕ್ಕೆ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ನಡುವೆ ಖಾಸಗೀ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಬಸ್‌ನಲ್ಲಿ ಆರು ಜನ ಪ್ರಯಾಣಿಕರು ಇದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್ ಚಾಲಕ ಪೋನ್‌ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್…

Read More

ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನೆ|kimmane

ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಹೆದ್ದೂರು ಬಳಿ ಮನೆಯೊಂದರ ಮುಂದೆ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿದ್ದಾರೆ. ಅದನ್ನು ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪಿಕಪ್ ವಾಹನಕ್ಕೆ ಮರಳು ತುಂಬಿದ ಪೊಲೀಸರನ್ನು ಕೂಡಲೆ ಅಮಾನತು ಮಾಡಬೇಕು. ಬಿಜೆಪಿಯವರು…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

ಜೋಗ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಮಹಿಳೆ ಕಾಲುಜಾರಿ ಬಿದ್ದು ಸಾವು :

ಜೋಗ ಪ್ರವಾಸಕ್ಕೆ ಬಂದಿದ್ದ ಮಹಿಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿಶಾ(24) ಮೃತ ದುರ್ಧೈವಿಯಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯಷ್ಟೇ ನಾಗೇಶ್ ಎಂಬುವವರ ಜೊತೆ ವಿವಾಹವಾಗಿದ್ದ ನಿಶಾ, ಪತಿ ನಾಗೇಶ್​ ಅವರೊಂದಿಗೆ ಜೋಗ ಜಲಪಾತ ವೀಕ್ಷಿಸಲು ಬಂದಿದ್ದರು.  ಜೋಗದ ಜಂಗಲ್ ರೆಸಾರ್ಟ್ ಸಮೀಪದ ಹಿನ್ನೀರಿನ ಬಳಿ ನಿಶಾ ಕಾಲು ಜಾರಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರ ಸಹಾಯದಿಂದ ನಾಗೇಶ್​ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್​ ನಿಶಾ ಸಾವನ್ನಪ್ಪಿದ್ದಾರೆ. ನಿಶಾ…

Read More

RIPPONPETE | ವಿವಿಧಡೆಯಲ್ಲಿ  76 ನೇ ಗಣರಾಜ್ಯೋತ್ಸವ

ರಿಪ್ಪನ್‌ಪೇಟೆಯ ವಿವಿಧಡೆಯಲ್ಲಿ  76 ನೇ ಗಣರಾಜ್ಯೋತ್ಸವ ರಿಪ್ಪನ್‌ಪೇಟೆ | ೭೬ ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ಸಂಭ್ರಮ ಸಡಗರದೊಂದಿಗೆ ನೆರವೇರಿತು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿದರು, ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಎಸ್.ಪಿ.ಪ್ರವೀಣ್ ದ್ವಜಾರೋಹಣ ನೆರವೇರಿಸಿ ದ್ವಜಾವಂದನೆ ಸ್ವೀಕರಿಸಿದರು.ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು,ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ.ಆಧ್ಯಕ್ಷ ಮಂಜಪ್ಪ, ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಮೇಲ್ವಿಚಾರಕ ರಾಘವೇಂದ್ರ, ಬಿಸಿಎಂ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ  ಸುಮಿತ್ರ, ರೈತ ಸಂಪರ್ಕ ಕೇಂದ್ರದಲ್ಲಿ  ಕೃಷಿ ಆಧಿಕಾರಿ,ಬರುವೆ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

Second PUC Exam-1 begins from tomorrow across Karnataka with over 7.10 lakh students registered. Authorities ensure smooth and fair conduct of examinations statewide. ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 (2nd puc exam- 1) ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು (Students) ನೋಂದಾಯಿಸಿಕೊಂಡಿದ್ದಾರೆ. ಮಾ.17ರವರೆಗೆ ನಡೆಯುವ…

Read More

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆಯ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಪಟ್ಟಣದ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಾಸಕ ಬೇಳೂರು ಗೋಪಾಲಕೃಷ್ಣ ರವರು ವಿಧಾನಸಭೆ ಅಧಿವೇಶನದಲ್ಲಿರುವ ಹಿನ್ನಲೆಯಲ್ಲಿ ಅವರ ಸೂಚನೆ ಮೇರೆಗೆ ಶಾಸಕರ ಆಪ್ತರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ಸ್ನೇಹಿತರ ನಡುವಿನ ಗಲಾಟೆ ಚೂರಿ ಇರಿತದಲ್ಲಿ ಅಂತ್ಯ : ಗಾಯಾಳು ಆಸ್ಪತ್ರೆಗೆ ದಾಖಲು-ಆರೋಪಿ ಪರಾರಿ|Stabbed

ಹೊಟೇಲ್ ನಲ್ಲಿ ಊಟ ಮಾಡುತಿದ್ದ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತು ಮಾತಲ್ಲೇ ಗಲಾಟೆಯಾಗಿ ಒಬ್ಬನಿಗೆ ಚೂರಿ ಇರಿತವಾಗಿರುವ ಘಟನೆ ನಡೆದಿದೆ. ಸಾಗರ ನಗರದ ಬಿ.ಎಚ್ ರಸ್ತೆಯ ಮಂಜುಶ್ರೀ ಹೋಟೆಲಿಗೆ ಗ್ರಾಹಕರಾಗಿ ಇಬ್ಬರು ಯುವಕರು ಬಂದಿದ್ದಾರೆ. ಅವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ತಾರಕಕ್ಕೇರಿ, ಒಬ್ಬ ಮತ್ತೊಬ್ಬನಿಗೆ ಚೂರಿಯಿಂದ ಚುಚ್ಚಿದ್ದಾನೆ. ಇರಿತಕ್ಕೆ ಒಳಗಾದವನನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಚೂರಿಯಿಂದ ಹಲ್ಲೆ ನಡೆಸಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಘಟನಾ ಸ್ಥಳಕ್ಕೆ ಪೊಲೀಸರು ಬಂದು ಸ್ಥಳ ಪರಿಶೀಲನೆ…

Read More

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್‌ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್‌ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ…

Read More