Headlines

ಹೊಸನಗರ :ಸಾರ್ವಜನಿಕ ಆಸ್ಪತ್ರೆಯಲ್ಲೆ ನೇಣಿಗೆ ಶರಣಾದ ರೋಗಿ:

ಹೊಸನಗರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಾರೋಗ್ಯ ನಿಮಿತ್ತ ದಾಖಲಾಗಿದ್ದ  ಸೊನಲೆಯ ರೋಗಿಯೊಬ್ಬ ಆಸ್ಪತ್ರೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೊನಲೆಯ ವಾಸಿ ಕೃಷಿಕ ವೃತ್ತಿ ಮಾಡಿಕೊಂಡಿದ್ದ ಜಗದೀಶ್ (50) ಎಂಬುವವರು ಅನಾರೋಗ್ಯ ನಿಮಿತ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು,ಶನಿವಾರ ಮಧ್ಯರಾತ್ರಿ ತಾನು ಮಲಗಿದ್ದ ಕೊಠಡಿಯಿಂದ ಹೊರಬಂದ ಜಗದೀಶ್ ಸಾರ್ವಜನಿಕ ಆಸ್ಪತ್ರೆ ಎರಡನೆ ಅಂತಸ್ತಿಗೆ ತೆರಳುವ ಮೆಟ್ಟಿಲುಗಳಿಗೆ ಅಳವಡಿಸಿದ ಸರಳುಗಳಿಗೆ ತಾನು ಧರಿಸಿದ ಲುಂಗಿಯಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ….

Read More

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ತೋಟೋತ್ಪನ್ನ ಬೆಳೆಗಳ ಅಭಿವೃದ್ಧಿ,ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗಣಪತಿ ಹೆಚ್ ಎಸ್ ಮತ್ತು ಉಪಾಧ್ಯಕ್ಷರಾಗಿ ದೇವೇಂದ್ರ ಕೆ ಎನ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಗುರುವಾರ ನಡೆದ ಸಭೆಯಲ್ಲಿ ತೋಟೋತ್ಪನ್ನ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯರೂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಗಣಪತಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಕಲ್ಲೂರು ಗ್ರಾಮದ…

Read More

ರಿಪ್ಪನ್‌ಪೇಟೆ – ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಹೃದಯಾಘಾತದಿಂದ ನಿಧನ|RPET

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿನ ಭಗತ್ ಸಿಂಗ್ ನಗರದ ನಿವಾಸಿ ಕನ್ನಡ ಪರ ಹೋರಾಟಗಾರ ಸಮಾಜ ಸೇವಕ ಹಾಗೂ ಪುನೀತ್ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ್ ಶೆಟ್ಟಿ (26) ಇಂದು ಬೆಳಗಿನಜಾವ ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನಜಾವ ವಿನಾಯಕ್ ಶೆಟ್ಟಿ ರವರಿಗೆ (ಭಾನುವಾರ) ಎದೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತ ವಿನಾಯಕ್ ಶೆಟ್ಟಿ ತಂದೆ, ತಾಯಿ, ಓರ್ವ ಸಹೋದರಿ, ಓರ್ವ ಸಹೋದರ ಸೇರಿದಂತೆ…

Read More

ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಗೃಹಸಚಿವರು ಹೇಳಿಕೆ ನೀಡುತ್ತಿದ್ದಾರೆ : ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ

 ಗೃಹಸಚಿವ ಆರಗ ಜ್ಞಾನೇಂದ್ರರವರು ಚಂದ್ರು ಹತ್ಯೆಯ ಹೇಳಿಕೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನೆಡೆಸುತ್ತಿದ್ದು ಇಂದು ಶಿವಮೊಗ್ಗದಲ್ಲಿ ಬೇಳೂರು  ಗೋಪಾಲಕೃಷ್ಣ ಆರಗ ವಿರುದ್ಧ ವಾಗ್ದಾಳಿ ನೆಡೆಸಿದರು.  ಆರಗ ಮಾತನಾಡುವ ರೀತಿ ನೋಡಿದರೆ ಸಣ್ಣ ಮಕ್ಕಳು ಸಹ ಆ ರೀತಿ ಮಾತನಾಡುವುದಿಲ್ಲ. ಆರಗ ತಮ್ಮ ನೇತೃತ್ವದಲ್ಲಿ ಇರುವ ಅಧಿಕಾರಿಗಳ ಮಾಹಿತಿ ತೆಗೆದುಕೊಳ್ಳದೆ ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಹೇಳಿಕೆ ನೀಡಿದ್ದಾರೆ.  ರಾಜ್ಯದಲ್ಲಿ ಕೋಮು ಪ್ರಚೋದನೆಗೆ ಗೃಹಸಚಿವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.  ಯಾವ ವ್ಯಕ್ತಿ ಸತ್ತರು…

Read More

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli ಇತ್ತೀಚೆಗೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ಹೊಸಗದ್ದೆ ಸಮೀಪದ ಮುತ್ತುವಳ್ಳಿ ನಾಗೇಂದ್ರ ಎಂಬವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಪ್ರಕೃತಿ ವಿಕೋಪ ಪರಿಹಾರ ನಿಧಿ ಅನ್ವಯ 5 ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಜೂ.12ರ ಬುಧವಾರ ಮೃತ ನಾಗೇಂದ್ರ…

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More

ಅಂಗನವಾಡಿ ಕಾರ್ಯಕರ್ತೆರಿಗೆ ಮತ್ತು ಸಹಾಯಕಿಯರಿಗೆ ಮನೆ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು : ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಜಗತ್ತನ್ನು ವ್ಯಾಪಿಸಿದ್ದ ಕೊರೋನಾ ಮಹಾಮಾರಿ ರೋಗದ ಸಂದರ್ಭದಲ್ಲಿ ಅಂಗನವಾಡಿ ಆಶಾ ಮತ್ತು ಅರೋಗ್ಯ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಶ್ರಮಿಸಿರುವುದು ಪ್ರಸಂಶನೀಯವಾಗಿದೆ ಅದರೆ ಅವರಿಗೆ ಕನಿಷ್ಟ ವೇತನವಿಲ್ಲದೆ ಪರದಾಡುವ ಸ್ಥಿತಿ ಇದ್ದರೂ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಇವರಿಗೆ ಇದೇ 19 ರಿಂದ ಅರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಸೆಳೆಯುವುದರೊಂದಿಗೆ ಪರಿಹಾರ ಕಲ್ಪಿಸುವ ಭರವಸೆಯನ್ನು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಜ್ಯೋತಿಮಾಂಗಲ್ಯ…

Read More

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read More

ಪ್ರಿಯಕರನನ್ನು ಕತ್ತು ಸೀಳಿ ಹತ್ಯೆಗೈದ ಪ್ರೇಯಸಿ..!!! ಭದ್ರಾವತಿಯ ಖಾಸಗಿ ಲಾಡ್ಜ್ ನಲ್ಲಿ ನಡೆದ ಘಟನೆmurder

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ.  ಇವರಿಬ್ಬರ ಸಂಬಂಧದ ವಿಚಾರಕ್ಕೆ ಮನನೊಂದಿದ್ದ ಆಯಿಷಾ ಳ ಪತಿ ಇವಳನ್ನು…

Read More