ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read More

ಶರಾವತಿ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ|sharavathi

ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.  ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ…

Read More

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…

Read More

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

Second PUC Exam-1 begins from tomorrow across Karnataka with over 7.10 lakh students registered. Authorities ensure smooth and fair conduct of examinations statewide. ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 (2nd puc exam- 1) ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು (Students) ನೋಂದಾಯಿಸಿಕೊಂಡಿದ್ದಾರೆ. ಮಾ.17ರವರೆಗೆ ನಡೆಯುವ…

Read More

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ಪ್ರೀತಿಸುವಂತೆ ಮಧ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿಯಿಂದ ಕಿರುಕುಳ – ಆಸಿಡ್ ದಾಳಿಯ ಬೆದರಿಕೆ |ಪ್ರಕರಣ ದಾಖಲು|crime

ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪ್ರೀತಿಸಬೇಕು ಎಂದು ಪಾಗಲ್ ಪ್ರೇಮಿಯೊಬ್ಬ ಹಿಂಸೆ ನೀಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.  ವಿದ್ಯಾರ್ಥಿನಿ ಕಾಲೇಜಿನ ಬಳಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆಕೆಯನ್ನು ಅಡ್ಡಗಟ್ಟಿದ ಯುವಕ ಆಕೆಗೆ ಪ್ರೀತಿಸಬೇಕು ಎಂದು ಹಿಂಸೆ ನೀಡಿದ್ದಾನೆ. ಅಲ್ಲದೆ ಪ್ರೀತಿಸದಿದ್ದರೇ ಆಸಿಡ್​ ಹಾಕುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದಾನೆ ಎನ್ನಲಾಗಿದೆ.  ಆಕೆಯ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಅಲ್ಲಿದ್ದ  ಸ್ಥಳೀಯರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಜನ ಸೇರುತ್ತಲೇ ಎಸ್ಕೇಪ್​…

Read More

ಹಣದ ವಿಚಾರಕ್ಕೆ ಗುತ್ತಿಗೆದಾರನಿಂದ ತಂದೆ ಮತ್ತು ಮಗನಿಗೆ ಚಾಕು ಇರಿತ : ತಂದೆ ಸಾವು

ಹಣದ ವಿಚಾರದಲ್ಲಿ ಅಪ್ಪ ಮತ್ತು ಮಗನಿಗೆ ಕಟ್ಟಡದ ಕಂಟ್ರ್ಯಾಕ್ಟರ್ ಚಾಕುವಿನಿಂದ ಇರಿದ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ತಂದೆ ದಯಾನಂದ್(69) ಮೃತಪಟ್ಟಿದ್ದಾರೆ. ದಯಾನಂದ್ ಮತ್ತು ರಾಘವೇಂದ್ರ ಎಂಬುವರು ಶಿರಾಳಕೊಪ್ಪದಲ್ಲಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದು ಇವರ ನಿವೇಶನದ ಜಾಗದಲ್ಲಿ ಕಟ್ಟಡ ಕಟ್ಟಲು ಕಂಟ್ರ್ಯಾಕ್ಟರ್ ಕೋಟೇಶ್ ಎಂಬುವರಿಗೆ ಗುತ್ತಿಗೆ ನೀಡಲಾಗಿತ್ತು. ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ…

Read More

“ಬಿಡುಗಡೆ” ಕನ್ನಡ ಕಿರುಚಿತ್ರ ಚಿತ್ರೀಕರಣಕ್ಕೆ ಚಾಲನೆ :

 “ಬಿಡುಗಡೆ” ಎಂಬ ನೂತನ  ಕಿರುಚಿತ್ರದ ಮಹೂರ್ತವನ್ನು ಖ್ಯಾತ ಉದ್ಯಮಿ ವಿನೋದ್‌ರವರು ಶಿವಮೊಗ್ಗ ಗ್ರಾಮಾಂತರ ಪ್ರದೇಶವಾದ ಸಿದ್ದರಹಳ್ಳಿಯಲ್ಲಿ ನೆರವೇರಿಸಿದರು.  ನೂತನ ಕಿರುಚಿತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಲೆನಾಡು ಕಲೆಗೆ ಗೌರವ ಪ್ರಾಧಾನ್ಯತೆ ಕೊಟ್ಟ ತವರೂರು, ಅನೇಕ ಕಲಾ ಕೊಡುಗೆಯನ್ನು ನಾಡಿಗೆ ಕೊಟ್ಟಿದೆ, ಈ ನಿಟ್ಟಿನಲ್ಲಿ ಇಂದು ಮೊದಲ ಭಾರಿಗೆ ಕಿರುಚಿತ್ರದ ಚಿತ್ರಮಹೂರ್ತಕ್ಕೆ ಚಾಲನೆ ನೀಡುವ ಸೌಭಾಗ್ಯ ಲಭಿಸಿದೆ, ಉತ್ತಮ ಸಂದೇಶವನ್ನು ಸಾಮಾಜಿಕವಾಗಿ ನೀಡುವ ಚಿತ್ರತಂಡದ ಪಯತ್ನಕ್ಕೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೊದಲ…

Read More

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read More