ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಸೊರಬ: ತೀ ನಾ ಶ್ರೀನಿವಾಸ್ ಹೇಳಿಕೆಗೆ ಬಿಜೆಪಿ ಖಂಡನೆ

ಸೊರಬ: ಕಾಂಗ್ರೆಸ್ ಮುಖಂಡ ತೀನಾ ಶ್ರೀನಿವಾಸ್ ರವರು ನೀಡಿರುವ ಸೊರಬದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಹೇಳಿಕೆಯನ್ನು ಖಂಡಿಸಿ ಸೊರಬ ಬಿಜೆಪಿ ಮುಖಂಡರು ಇಂದು ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.  ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಗರ್ ಹುಕುಂ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ ಚನ್ನಾಪುರ ಅವರು ಸಾಗರದ ಕಾಂಗ್ರೆಸ್ ಮುಖಂಡರಾದ ತೀ ನಾ ಶ್ರೀನಿವಾಸ್ ರವರು ಸೊರಬ ತಾಲ್ಲೂಕಿನ ಬಗರ್ ಹುಕುಂ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸಿ ಬಿಡುತ್ತೇನೆ ಎಂಬ ವಿಚಾರವಾಗಿ  ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗುಡ್ಡೇಕೊಪ್ಪ ಹಾಯಾ ಬೆಟ್ಟದಕೂರ್ಲಿ ಸಿದ್ದಿಹಳ್ಳಿ …

Read More

ಹೊಸನಗರದಲ್ಲಿ 15 -16ನೇ ಶತಮಾನದ ಪ್ರಾಚ್ಯಾವಶೇಷಗಳು ಪತ್ತೆ :

ಹೊಸನಗರ: ಇತ್ತೀಚಿಗೆ ಇತಿಹಾಸ ಸಂಶೋಧಕರಾದ ನವೀನ್ ಜಿ ಆಚಾರ್ಯ ವರಕೋಡು ಅವರು ಗಂಗನಕೊಪ್ಪ ಗ್ರಾಮದಲ್ಲಿ ಕ್ಷೇತ್ರ ಕಾರ್ಯ ನಡೆಸಿದಾಗ ಪ್ರಾಇತಿಹಾಸ ಹಾಗೂ 15-16ನೇ ಶತಮಾನಕ್ಕೆ ಸೇರಿದ ಪ್ರಾಚ್ಯಾವಶೇಷಗಳು ಪತ್ತೆಯಾಗಿದೆ.  ಗಂಗನಕೊಪ್ಪ ಗ್ರಾಮದ ಹೊರವಲಯದಲ್ಲಿ ಹರಿಯುವ ಕಲ್ಲುಹಳ್ಳ ಹೊಳೆಯ ಬಲದಂಡೆಯ ಮೇಲೆ ಸುಪ್ರಕಾಶ ಎಂಬುವವರು ತಮ್ಮ ತೋಟದಲ್ಲಿ ಸಸಿಗಳನ್ನು ನೆಡಿಸಲು ಗುಣಿಗಳನ್ನು ತೆಗೆಯುವ ಸಂಧರ್ಭದಲ್ಲಿ ಪ್ರಾಗೈತಿಹಾಸ ಹಾಗೂ 15-16ನೇ ಶತಮಾನಕ್ಕೆ ಸಂಬಂಧಿಸಿದ ಅನೇಕ ಅವಶೇಷಗಳು ಲಭ್ಯವಾಗಿದೆ.  ಅವುಗಳಲ್ಲಿ ಮುಖ್ಯವಾದವುಗಳೆಂದರೆ ಇತಿಹಾಸ ಕಾಲದ ನವಶಿಲಾಯುಗಕ್ಕೆ ಸಂಬಂಧಿಸಿದ ರಿಂಗ್‌ಸ್ಟೋನ್, ಪ್ರಾಗೈತಿಹಾಸ ಕಾಲಕ್ಕೆ…

Read More

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು…

Read More

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು  ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

ದೇಶದ ಹಿತದೃಷ್ಟಿಯಿಂದ ಮೋದಿಗೆ ಮತ ನೀಡಬೇಕು – ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಪ್ರಸಕ್ತ ಕಾಲದಲ್ಲಿ ದೇಶದಲ್ಲಿ ಮೋದಿಯಿಂದ ಅಭಿವೃದ್ದಿಯ ಪರ್ವ ನಡೆಯುತಿದ್ದು ಮತದಾರರು ದೇಶದ ಹಿತದೃಷ್ಠಿಯಿಂದ ಆತ್ಮಾವಲೋಕನ ಮಾಡಿಕೊಂಡು ಮೋದಿಗೆ ಮತ ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ ಸಂಸತ್ ಸದಸ್ಯನಾಗಿ ಆಯ್ಕೆ ಆಗಿದ್ದು ಜನಮೆಚ್ಚುವ ಆಭಿವೃದ್ದಿ ಕೆಲಸಗಳಿಗಾಗಿ ಸರ್ಕಾರದ ಹಿರಿಯರಿಂದಲೂ ಪ್ರಶಂಸೆಯನ್ನು ಪಡೆದುಕೊಂಡಿದ್ದೇನೆ. ಕ್ಷೇತ್ರದಾದ್ಯಂತ ಸಾಕಷ್ಟು ಜನಪರವಾದಂತಹ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆನುದಾನವನ್ನು…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ. ಇದೀಗ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಬೈಕ್ ಚಲಾಯಿಸಿದ 17 ವರ್ಷದ…

Read More

ಆಗುಂಬೆ ಘಾಟಿಯಲ್ಲಿ ಹೊತ್ತಿ ಉರಿದ ಕಾರು !

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿ ಪ್ರಾರಂಭದ  ಸೂರ್ಯಾಸ್ತಮ ವ್ಯೂ ಹತ್ತಿರ ಸಂಜೆ 5-15ರ  ಸುಮಾರಿಗೆ  ಡಸ್ಟರ್ ಕಾರ್ ನಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ. ಕಾರಿನಲ್ಲಿದ್ದವರು ಸದ್ಯ ಪಾರಾಗಿದ್ದಾರೆ. ಕಾರ್ಕಳದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗುಂಬೆ ಘಾಟಿಯ ಮೊದಲ ತಿರುವಿನಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಅರವಿಂದ್ ಎಂಬುವವರು ಕಾರ್ಕಳದಲ್ಲಿ ಈ ಕಾರನ್ನು ಖರೀದಿಸಿದ್ದರು. ಇವತ್ತು ಕಾರನ್ನು ಖರೀದಿಸಿ ಶಿವಮೊಗ್ಗಕ್ಕೆ ತರುತ್ತಿದ್ದರು.ಕಾರಿನಲ್ಲಿ ಅರವಿಂದ್ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮೂವರು…

Read More

ಮಾಜಿ ಶಾಸಕರ ವಿರುದ್ದ ಸುಳ್ಳು ಆರೋಪ ಸಲ್ಲ:: ಕಾಂಗ್ರೆಸ್ ಘಟಕ ರಿಪ್ಪನ್ ಪೇಟೆ::::

ರಿಪ್ಪನ್ ಪೇಟೆ:: ಮಾಜಿ ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ ವಿರುದ್ದ ತೇಜೋವಧೆ ಮಾಡಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆಯಾಗಲಿ ತೇಜೋವಧೆ ಮಾಡುವ ಯೋಗ್ಯತೆ ಇಲ್ಲ.. ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಪರ ಕೆಲಸ ಮಾಡಿರುವ ತತ್ವ ಸಿದ್ದಾಂತ ಇಲ್ಲದ ವ್ಯಕ್ತಿತ್ವ ಅವರದು..ಎರಡು ಬಾರಿ ಶಾಸಕರಾದವರ ಬಗ್ಗೆ ಹೀಗೆ ನಾಲಗೆ…

Read More

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು  ಹೊಸನಗರದಿಂದ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಘಟನೆ ಗುರುವಾರ ಇಲ್ಲಿ ನಡೆದಿದೆ. ಹೊಸನಗರದ ಜೂನಿಯರ್ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ಕನ್ನಡ, ಇಂಗ್ಲೀಷ್ ಬರೆಯಲು ಬಾರದ ಉರ್ದು ಶಿಕ್ಷಕರಿಂದ ಕನ್ನಡ ಪಾಠ ಮಾಡಿಸಲು ಮುಂದಾಗಿರುವ…

Read More
Exit mobile version