ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ  ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.  ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….

Read More

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್  ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…

Read More

400 ಕೋಟಿ ರೂ. ಕ್ಯಾಶ್ ದರೋಡೆ ತಡವಾಗಿ ಬೆಳಕಿಗೆ – ಆ ಘಾಟ್‌ನಲ್ಲಿ ಏನಾಯಿತು? | Biggest Cash Robbery

ಘಾಟ್‌ನಲ್ಲಿ ನಡೆದಿರುವ 400 ಕೋಟಿ ರೂ. ನಗದು ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ–ಗೋವಾ–ಮಹಾರಾಷ್ಟ್ರ ಗಡಿಭಾಗದಲ್ಲಿ ನಡೆದ ಈ ಭಾರೀ ಅಪರಾಧಕ್ಕೆ ಸಂಬಂಧಿಸಿದಂತೆ SIT ರಚನೆಗೊಂಡಿದ್ದು, ಮೂರು ರಾಜ್ಯಗಳ ಪೊಲೀಸರು ಸಂಯುಕ್ತ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಐವರು ಬಂಧನವಾಗಿದ್ದು, ಇನ್ನಷ್ಟು ದೊಡ್ಡ ಹೆಸರುಗಳು ಬಹಿರಂಗವಾಗುವ ಸಾಧ್ಯತೆ ಇದೆ. ಕರ್ನಾಟಕ–ಗೋವಾ–ಮಹಾರಾಷ್ಟ್ರ ಗಡಿಭಾಗದ ಚೋರ್ಲಾ ಘಾಟ್ ಪ್ರದೇಶದಲ್ಲಿ ನಡೆದಿರುವ ಸುಮಾರು 400 ಕೋಟಿ ರೂ. ಮೌಲ್ಯದ ಭಾರೀ ನಗದು ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ರಾಜ್ಯಾದ್ಯಂತ ಭಾರೀ…

Read More

ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ – ಸಾಮಾನ್ಯರೂ ಗೆಲ್ಲಬಹುದು ಸ್ವಂತ ಮನೆ

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

ಸರಕಾರಿ ಪದವಿ ಪೂರ್ವ ಕಾಲೇಜು ಅಮೃತದಲ್ಲಿ ಭಾವಾಂಜಲಿ ನುಡಿನಮನ ಕಾರ್ಯಕ್ರಮ :

ರಿಪ್ಪನ್ ಪೇಟೆ: ಶೈಕ್ಷಣಿಕ ಸೇವೆ ಎನ್ನುವುದು ಸಮಾಜದಲ್ಲಿ ಅತ್ಯುತ್ತಮ ಕಾರ್ಯವಾಗಿದ್ದು ಇದು ಜನಮಾನಸದಲ್ಲಿ ಉಳಿಯುತ್ತದೆ ಎಂದು  ವೈದ್ಯ ರತ್ನ ಪ್ರಶಸ್ತಿ ವಿಜೇತ ಹಾಗೂ ಮಾಜಿ ಶಾಸಕ ಡಾ.ಜಿ. ಡಿ. ನಾರಾಯಣಪ್ಪ ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜು ಅಮೃತ ಮತ್ತು ಅಮೃತ ಗ್ರಾಮಸ್ಥರು ಶನಿವಾರ ದಿವಂಗತ  ಜಿ. ಎಸ್.ಗಣೇಶ್ ಮೂರ್ತಿ ಪ್ರಾಚಾರ್ಯರು ಮತ್ತು ಶಿಕ್ಷಣತಜ್ಞರು ಮತ್ತು ಎಂ.ಹೆಚ್.ಪ್ರಕಾಶ್ ಪ್ರಾಚಾರ್ಯರು ರ ವರಿಗೆ  ಆಯೋಜಿಸಲಾಗಿದ್ದ  ಭಾವಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ತೀರ್ಥಳ್ಳಿ ಹಾಗೂ…

Read More

ಮೆಸ್ಕಾಂ ನಿರ್ಲಕ್ಷ್ಯಕ್ಕೆ ಅಡಿಕೆ ತೋಟ ಬಲಿ – 200ಕ್ಕೂ ಹೆಚ್ಚು ಮರಗಳು ಬೆಂಕಿಗಾಹುತಿ

Over 200 arecanut trees were destroyed in a fire at Kusugundi village near Ripponpet, allegedly due to MESCOM negligence after a tree leaning on an electric pole caused a short circuit. ರಿಪ್ಪನ್‌ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದಾಗಿ ರೈತನ ಅಡಿಕೆ ತೋಟಕ್ಕೆ ಬೆಂಕಿ ತಗುಲಿ 200ಕ್ಕೂ ಹೆಚ್ಚು ಅಡಿಕೆ ಮರಗಳು ಸುಟ್ಟುಹೋಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ನಡೆದಿದೆ….

Read More

ಪವರ್ ಹೌಸ್ ನಲ್ಲಿ ದಿಡೀರ್ ಪ್ರತ್ಯಕ್ಷವಾದ ಚಿರತೆ : ಕೋಲಿನಿಂದ ಬೆದರಿಸಿ ಚಿರತೆ ಬಾಯಿಯಿಂದ ನಾಯಿಯನ್ನು ರಕ್ಷಿಸಿದ ಸೆಕ್ಯುರಿಟಿ ಗಾರ್ಡ್ : ವೀಡಿಯೋ ವೈರಲ್

ಮಾಸ್ತಿಕಟ್ಟೆ : ಮಲೆನಾಡಿನಾದ್ಯಂತ ಸೆಕ್ಯುರಿಟಿ ಗಾರ್ಡ್ ಒಬ್ಬರು ಚಿರತೆಯನ್ನು ಹೆದರಿಸಿ ನಾಯಿಯನ್ನು ರಕ್ಷಿಸಿದ  ವಿಡಿಯೋ ವೈರಲ್ ಆಗುತ್ತಿದೆ.  ಆ ರಾತ್ರಿ ಪವರ್ ಹೌಸ್ ನಲ್ಲಿ ನಡೆದಿದ್ದೇನು??? ಅವತ್ತು ರಾತ್ರಿ ಹೊಸಂಗಡಿ ಪವರ್ ಹೌಸ್ ಭದ್ರತಾ ಕೊಠಡಿಯಲ್ಲಿ ಸೆಕ್ಯುರಿಟಿ ಈರಪ್ಪ ಗೌಡ ಕರ್ತವ್ಯ ನಿರತರಾಗಿದ್ದರು. ಈ ವೇಳೆ ಅಲ್ಲಿದ್ದ ಒಂದು ನಾಯಿಯನ್ನು ಎಲ್ಲಿಂದಲೋ ಬಂದ ಚಿರತೆಯೊಂದು ಹಿಡಿದು ಓಡಲು ಆರಂಭಿಸಿತು. ಅಷ್ಟರಲ್ಲಿ ಅಲ್ಲಿಯೇ ಇದ್ದ ಇನ್ನೊಂದು ಶ್ವಾನ ಜೋರಾಗಿ ಬೊಗಳಿದೆ. ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಈರಪ್ಪ…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…

Read More

ರಿಪ್ಪನ್ ಪೇಟೆ ಮೆಸ್ಕಾಂ ಕಛೇರಿ ಎದುರು ಧರೆಗುರುಳಿದ ಮರ : ವಿದ್ಯುತ್ ಕಂಬ, ಟ್ರಾನ್ಸ್ ಫಾರಂ ಪುಡಿಪುಡಿ : ಪ್ರಾಣಾಪಾಯದಿಂದ ಪಾರಾದ ವಾಹನ ಚಾಲಕ

ಇಂದು ಸಂಜೆ ಸುರಿದ ಧಾರಾಕಾರ ಮಳೆ ಗಾಳಿಗೆ ಇಲ್ಲಿನ ಸಾಗರ ರಸ್ತೆಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಬೃಹದಾಕಾರದ ಮರವೊಂದು  ರಸ್ತೆ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್ ಫಾರಂ ವಿದ್ಯುತ್ ಕಂಬ ತುಂಡಾಗಿ ಧರೆಗೆ ಉರುಳಿದ ಘಟನೆ ನಡೆದಿದೆ. ಈ ಘಟನೆ ನಡೆಯುವ ಸಂದರ್ಭದಲ್ಲಿ ಸಾಗರ ಕಡೆಯಿಂದ ಬರುತ್ತಿದ್ದ ಸರಕು ಸಾಗಾಣಿಕೆ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು , ಗಾಳಿ ಮಳೆಗೆ ಹೆದರಿ ವಾಹನ ನಿಲ್ಲಿಸಿ ಇಳಿದು ಹೊರ ಹೋದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ…

Read More

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ: ನಗರದ ಹೊರವಲಯದ ಲಕ್ಷ್ಮೀಪುರದಿಂದ ಶ್ರೀರಾಂಪುರಕ್ಕೆ ಹೋಗುವ ರಿಂಗ್  ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸಿಪಿಐ ಕೆ.ಟಿ. ಗುರುರಾಜ್, ಪಿಎಸ್ ಐ ಎಂ.ರಘುವೀರ್, ಎಎಸ್ ಐ ಚಂದ್ರಾನಾಯ್ಕರ ತಂಡ ದಾಳಿ ಮಾಡಿಟಿಪ್ಪುನಗರದ 37 ವರ್ಷದ ಶಾಹಿದ್ ಖಾನ್ @ಶಾಹಿದ್, ಸೂಳೆಬೈಲಿನ 23 ವರ್ಷದ ಮೊಹಮ್ಮದ್ ಜಾಫರ್ ಸಾದಿಕ್ @ ಜಾಫರ್ ಸಾದಿಖ್ ಅವರನ್ನು ಬಂಧಿಸಿದೆ. ಸ್ಕಾರ್ಪಿಯೋ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ  ಬಗ್ಗೆ ಮಾಹಿತಿ ಪಡೆದು…

Read More