ರಿಪ್ಪನ್‌ಪೇಟೆ : ನಾಪತ್ತೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ|missing

ರಿಪ್ಪನ್‌ಪೇಟೆ : ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ ನಂತರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು. ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಗ್ನಿ ಅವಘಡ – ಬೆಂಕಿ ರಿಂಗ್ ಜಿಗಿತ ಪ್ರದರ್ಶನದ ವೇಳೆ ವಿದ್ಯಾರ್ಥಿಗೆ ಗಂಭೀರ ಗಾಯ|Fire

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಿಂದ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿರುವ ಘಟನೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಮೂರು ದಿನಗಳ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೊನೆ ದಿನವಾದ ಶನಿವಾರ ರಾತ್ರಿ ವಿದ್ಯಾರ್ಥಿಗಳಿಂದ ಪಿರಮಿಡ್ ನಿರ್ಮಾಣ ಹಾಗೂ ಬೆಂಕಿಯ ರಿಂಗ್ ಒಳಗಿನ ಜಿಗಿತದ ವೇಳೆ ಘಟನೆ ಸಂಭವಿಸಿದೆ. ಮೂಲತಃ ಬೆಂಗಳೂರಿನ ಬನಶಂಕರಿ ಬಡಾವಣೆಯ ವಾಸಿಯಾದ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಿಂಹಾದ್ರಿಗೆ ಘಟನೆಯಿಂದ ಮುಖ, ಕಣ್ಣು, ಕಿವಿಗಳಿಗೆ ಸುಟ್ಟಗಾಯಗಳಾಗಿದೆ….

Read More

ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಜನತೆ

ಕಳೆದ ಎರಡು ತಿಂಗಳಿಂದ ಕಾಟ ಕೊಡುತ್ತಿದ್ದ ಚಿರತೆ ಶಿವಮೊಗ್ಗ ಗ್ರಾಮಾಂತರದ ಆಲದಹಳ್ಳಿ ಸೋಮಿನಕೊಪ್ಪದಲ್ಲಿ  ಬೋನಿಗೆ ಬಿದ್ದಿದೆ.ನಂತರ ಚಿರತೆಯನ್ನು ಅರಣ್ಯ ಇಲಾಖೆಯವರು ಬೇರೆಡೆ ಸಾಗಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ಬಾಳಿ ತಾಲೂಕಿನ ಪಲವನಹಳ್ಳಿ ಯಲ್ಲಿ ಮಹಿಳೆಯನ್ನು ಬಲಿ ತೆಗೆದುಕೊಂಡ ಚಿರತೆ ಆಲದಹಳ್ಳಿ ಸೋಮಿನಕೊಪ್ಪದಲ್ಲಿ ಬೋನಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಾಕಿದ ನಾಯಿಯನ್ನು ಬೋನಿನಲ್ಲಿಟ್ಟು ಚಿರತೆಯನ್ನ ಹಿಡಿಯಲಾಗಿದೆ. ಹೊಲದಲ್ಲಿ ಸೌತೆಕಾಯಿ ಕೀಳಲು ಬಂದ ರೈತರು ಬೋನಿಗೆ ಬಿದ್ದ ಚಿರತೆಯನ್ನು ಮೊದಲು ನೋಡಿದ್ದಾರೆ. ನಂತರ ಸ್ಥಳದಲ್ಲಿ ಜನ ಜಾತ್ರೆಯೇ ನಿರ್ಮಾಣವಾಗಿದೆ. ಕಳೆದ  ಮೂರು…

Read More

ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy. ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ.

  ರಿಪ್ಪನ್ ಪೇಟೆ: ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ ಕನ್ನಡದ ಉಪನ್ಯಾಸಕ ರಾಜು ಶಿವಪುರ ಮಾತನಾಡಿ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡಕ್ಕಾಗಿ ನಾವು ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಂಡಿದೆ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕೆಂದರು.  ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಭಾಷಾ ಸಂಸ್ಕೃತಿ…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ  ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಗರ…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More

ಬೆಳದಿಂಗಳ ಬಾಲೆಯ ಬೆನ್ನತ್ತಿ ಹೋಗಿ ಹಣ ಕಳೆದುಕೊಂಡ ಯುವಕ : ಸಾಮಾಜಿಕ ಜಾಲತಾಣದ ಮನ್ಮಥರು ನೋಡಲೇಬೇಕಾದ ಸ್ಟೋರಿ!!!!!

ಇನ್ ಸ್ಟಾ‌ಗ್ರಾಮ್ ನಲ್ಲಿ ಪರಿಚಯವಾದ ಬೆಳದಿಂಗಳ ಬಾಲೆಯೊಬ್ಬಳು ತನ್ನ‌ ಬೇಡಿಕೆ ಈಡೇರಿಕೆಗಾಗಿ ಸಹಚರರ ಮೂಲಕ ಸೊರಬ ತಾಲೂಕು ಕ್ಯಾಸನೂರು ಗ್ರಾಮ ಉಮಟೆಗದ್ದೆ ನಿವಾಸಿ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿ, ಹಣ ಕಿತ್ತುಕೊಂಡು ವಂಚಿಸಿರುವ ಘಟನೆ ನಿಧಾನವಾಗಿ ಬೆಳಕಿಗೆ ಬಂದಿದೆ. ಸಾಗರದ ಸಂಜಯ್ ಮೆಮೋರಿಯಲ್ ಡಿಪ್ಲಮೋ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ವಿವೇಕ್ ಎಂಬ ಯುವಕನಿಗೆ ಇನ್ಸ್ಟಾ ಗ್ರಾಮ್ ನಲ್ಲಿ ಅಣಲೇಕೊಪ್ಪದ ಸೌಜನ್ಯ ಎಂಬ ಯುವತಿ ಹಾಯ್ ಎಂಬ ಮೆಸೇಜ್ ಕಳುಹಿಸುವ ಮೂಲಕ ಪರಿಚಿತಳಾಗುತ್ತಾಳೆ. ಇಬ್ಬರು ಪರಸ್ಪರ ಮೊಬೈಲ್ ನಲ್ಲಿ…

Read More