ರಿಪ್ಪನ್ ಪೇಟೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಳಿ ಕ್ಷಮೆ ಕೋರದೆ ಇದ್ದರೆ ಬೇಳೂರು ವಿರುದ್ದ ಬಿಲ್ಲವ ಸಮಾಜದಿಂದ ಉಗ್ರ ಪ್ರತಿಭಟನೆಯ ಎಚ್ಚರಿಕೆ :

ರಿಪ್ಪನ್ ಪೇಟೆ: ಸೊರಬದಲ್ಲಿ ಇತ್ತೀಚೆಗೆ ನಡೆದ ಈಡಿಗರ ಸಮುದಾಯದ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ದ ಮಾಜಿ ಶಾಸಕ ಗೋಪಾಲಕೃಷ್ಣ ಅವಹೇಳನಕಾರಿಯಾಗಿ ಮಾತನಾಡಿದ್ದು ಕೂಡಲೇ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಕೆರೆಹಳ್ಳಿ ಹಾಗೂ ಹುಂಚಾ ಹೋಬಳಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜದ ಅಧ್ಯಕ್ಷರಾದ ಗರ್ತಿಕೆರೆ ಚಂದ್ರಪ್ಪ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಶ್ರೀನಿವಾಸ ಪೂಜಾರಿಯವರಿಗೆ ಹೆಬ್ಬೆಟ್ಟು,ಅವರಿಗೆ ಯಾವುದೇ ವಿಧ್ಯಾಭ್ಯಾಸ ಇಲ್ಲ…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More

ಪತಿಯೊಂದಿಗಿನ ಜಗಳದಿಂದ ನೊಂದು ತನ್ನ ಆರು ಮಕ್ಕಳನ್ನು ಬಾವಿಗೆಸೆದು ಕೊಂದ ಪಾಪಿ ತಾಯಿ :

  ಪತಿ ಜೊತೆ ಜಗಳವಾಡಿಕೊಂಡ ಮಹಿಳೆ ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಐದು ಬಾಲಕಿಯರು ಸೇರಿದಂತೆ ಆರು ಸಣ್ಣ ಮಕ್ಕಳು ಸಾವನ್ನಪ್ಪಿದ್ದಾರೆ.ಆದರೆ, ಆತ್ಮಹತ್ಯೆಗೆ ಪ್ರಯತ್ನಿಸಿದ ಮಹಿಳೆ ಅಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಬಾವಿಯಲ್ಲಿದ್ದ ಎಲ್ಲಾ ಮೃತದೇಹಗಳನ್ನು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಮಾಹಿತಿ ಪ್ರಕಾರ,…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್ ತನ್ನದೇ ಮನೆಯಲ್ಲಿ ಕಳ್ಳತನವೆಸಗಿ ಪೊಲೀಸರ ಬಳಿ ಸುಳ್ಳು ಕಂಪ್ಲೆಂಟ್ ನೀಡಿದ್ದ ಚಾಲಾಕಿ ಯುವತಿಯೊಬ್ಬಳು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಮೂಲದ ವ್ಯಕ್ತಿಯೊಬ್ಬನ ಜೊತೆಗೆ ಸೇರಿಕೊಂಡು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದ ಚನ್ನಗಿರಿ ತಾಲೂಕಿನ ಯುವತಿ ಚನ್ನಗಿರಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಅರೆಸ್ಟ್ ಆಗಿದ್ದಾಳೆ. ಶಿವಮೊಗ್ಗದ ವ್ಯಕ್ತಿಯೊಬ್ಬನ ಜೊತೆ ಸಂಬಂಧ ಹೊಂದಿದ್ದ…

Read More

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್!

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್! ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಪ್ರಕರಣದ ಬಳಿಕ ಇದಕ್ಕೆ ಹೊಂದಿಕೊಂಡಂತೆ ದಿನಕ್ಕೊಂದು ರೋಚಕ ಕಥಾನಕಗಳು ಬೆಳಕಿಗೆ ಬರುತ್ತಿದ್ದು, ಇದೀಗ ಇದೇ ಕಾಶ್ಮೀರದ ಡಾಬಾ ಮಾಲೀಕನ ಹಠಮಾರಿತನದಿಂದಾಗಿ 11 ಮಂದಿ ಪ್ರವಾಸಿಗರು ಜೀವಉಳಿಸಿಕೊಂಡ ರೋಚಕ ಘಟನೆ ಬೆಳಕಿಗೆ ಬಂದಿದೆ. ಅಚ್ಚರಿಯಾದರೂ ಇದು ಸತ್ಯ.. ಊಟ ಮಾಡಲೆಂದು ಕಾಶ್ಮೀರದ ಡಾಬಾಗೆ ಹೋಗಿದ್ದ ಕೇರಳದ 11 ಮಂದಿಯ ಪ್ರವಾಸಿಗರ…

Read More

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read More

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…

Read More

ಆನಂದಪುರ : ಕುಟುಂಬದವರೊಂದಿಗೆ ಬಟ್ಟೆ ತೊಳೆಯಲು ಹೋದಾಗ ಕೆರೆಯಲ್ಲಿ ಮುಳುಗಿ ಯುವಕ ಸಾವು|ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|Crimenews

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ಗ್ರಾಮದ ಅಮ್ಮನಕೆರೆಯಲ್ಲಿ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಗಿಳಾಲಗುಂಡಿಯಲ್ಲಿ ತಮ್ಮ ಸಂಬಂಧಿಕರ ಮನೆಯ ಮದುವೆಗೆಂದು ಆಗಮಿಸಿದ್ದ ಚಿಕ್ಕಮಗಳೂರಿನ ಸಮೀಪದ ಹಾಂದಿ ಗ್ರಾಮದ ಯುವಕ ಅಮಿನ್ (19 ) ಮೃತಪಟ್ಟ ದುರ್ಧೈವಿಯಾಗಿದ್ದಾನೆ.  ಅಮ್ಮನಕೆರೆಯಲ್ಲಿ ಕುಟುಂಬದವರ ಜೊತೆ ಬಟ್ಟೆ ತೊಳೆಯಲು ಬಂದಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬದವರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆಯ ಮೂಲಕ  ಯುವಕನ…

Read More

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ|arrested

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್​ ಪಿ ಮಿಥುನ್ ಕುಮಾರ್​ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ…

Read More
Exit mobile version