ಹುಂಚಾ : ಶೆಟ್ಟಿಬೈಲ್ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ :
ಹುಂಚಾ: ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಇತ್ತೀಚೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಂಚಾ ಗ್ರಾಮದ ಶೆಟ್ಟಿಬೈಲ್ ನಲ್ಲಿ ನಡೆದಿದೆ. ಶೆಟ್ಟಿಬೈಲ್ ನಿವಾಸಿ ಲಿಂಗಾರ್ಜುನ ಗೌಡ (49) ಮತ್ತು ಮಲ್ಲಿಕಾರ್ಜುನ (45) ಹಲ್ಲೆಗೊಳಾಗದ ವ್ಯಕ್ತಿಗಳಾಗಿದ್ದು, ಅದೇ ಗ್ರಾಮದ ನಿವಾಸಿಗಳಾದ ಯೋಮಕೇಶ, ನಾಗಾರ್ಜುನ, ಪರಮೇಶಪ್ಪ, ಅವಿನಾಶ್,ಚರಣ್ ಎಂಬುವವರು ಕತ್ತಿ ಮತ್ತು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಶೆಟ್ಟಿಬೈಲ್ ನ ಊರೊಟ್ಟಿನ ಜಾಗದಲ್ಲಿ ರಕ್ತದ ಮಡುವಿನಿನಲ್ಲಿ ಬಿದ್ದಿದ್ದ ಲಿಂಗಾರ್ಜುನ ಹಾಗೂ ಮಲ್ಲಿಕಾರ್ಜುನ ರನ್ನು ಗ್ರಾಮಸ್ಥರು…