Headlines

ಉದ್ಯಮಿ ಮಹೇಶ್ ಮೇಲೆ ದಾಖಲಾದ ಸುಳ್ಳು ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ :

ಸಾಗರದ ಯುವ ಉದ್ಯಮಿ ರಾಯಲ್‌ ಬಿಲ್ಡರ್ಸ್ ಮಾಲೀಕ ಮಹೇಶ್ ಮೇಲೆ ರಾಜಕೀಯ ದುರುದ್ದೇಶದಿಂದ ಮತ್ತು ಶಾಸಕರ ಕುಮ್ಮಕ್ಕಿನಿಂದ ಹಾಗೂ ರೌಡಿಶೀಟರ್ ಅರುಣ್ ಕುಗ್ವೆ ರವರ ದ್ವೇಷದ ಹೇಳಿಕೆಯಿಂದ ವಿನಾಕಾರಣ ಪ್ರಥಮ ವರ್ತಮಾನ ವರದಿಯಲ್ಲಿ ಹೆಸರು ಸೇರ್ಪಡೆ ಮಾಡಿರುತ್ತಾರೆ.ಆದ್ದರಿಂದ ಅವರ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಸಾಗರ ಗೆಳೆಯರ ಬಳಗದ ವತಿಯಿಂದ ಡಿವೈಎಸ್ಪಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಎಎಸ್ಪಿ ರೋಹನ್ ಜಗದೀಶ್ ರವರಿಗೆ ಮನವಿ ಸಲ್ಲಿಸಿದರು. ಶನಿವಾರ ರಾತ್ರಿ ನಡೆದ ಘಟನೆಗೂ ರಾಯಲ್ ಬಿಲ್ಡರ್ಸ್ ಮಾಲೀಕ…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read More

ಮಾರಕಾಸ್ತ್ರಗಳೊಂದಿಗೆ ವೀಡಿಯೋ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನ ಬಂಧನ |Cybercrime

ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ತಾಲೂಕಿನ ಅಗಸವಳ್ಳಿಯ ಗೌಳಿ ಕ್ಯಾಂಪ್‌ನ ಇಸ್ಮಾಯಿಲ್ (20) ಬಂಧಿತ ಆರೋಪಿಯಾಗಿದ್ದು, ಈತ ಸಾಮಾಜಿಕ ಜಾಲತಾಣದಲ್ಲಿ ಲಾಂಗು-ಮಚ್ಚುಗಳೊಂದಿಗೆ ಇರುವ ವಿಡಿಯೋ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದನು. ಈತನು ಫೇಸ್‌ಬುಕ್‌ನಲ್ಲಿ ಇಸ್ಮಾಯಿಲ್ ಇಸ್ಮಾಯಿಲ್ ಎಂಬ ಖಾತೆ ಹೊಂದಿದ್ದ. ಜೊತೆಗೆ ಐದಾರು ಮಚ್ಚು ಮತ್ತು ತಲ್ವಾರ್‌ಗಳ ನಡುವೆ ಕಾಣಿಸಿಕೊಳ್ಳುವ ತನ್ನದೇ ವಿಡಿಯೋ ಮಾಡಿ ಪೇಸ್ಬುಕ್ ನಲ್ಲಿ ಹರಿಯಬಿಟ್ಟಿದ್ದ.  ಈ ಬಗ್ಗೆ…

Read More

ಪರೀಕ್ಷೆಗೆ ತೆರಳುತ್ತಿದ್ದ ಸಾಗರದ ವಿದ್ಯಾರ್ಥಿಗಳ ಜೊತೆ ಕೆ ಎಸ್ ಆರ್ ಟಿ ಸಿ ಬಸ್ ನಿರ್ವಾಹಕ ದುರ್ವರ್ತನೆ ತೋರಿದರೇ ?? ವಿದ್ಯಾರ್ಥಿಗಳ ಹತ್ತಿರ ಕೊನೆಗೆ ಕ್ಷಮೆ ಕೇಳಲು ಕಾರಣವೇನು?? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ !!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ನಿನ್ನೆ ಬೆಳಿಗ್ಗೆ ಪರೀಕ್ಷೆ ಬರೆಯುವುದಕ್ಕೋಸ್ಕರ ಶಿವಮೊಗ್ಗಕ್ಕೆ ತೆರಳುತ್ತಿರುತ್ತಾರೆ  ಆದರೆ ಮಾರ್ಗ ಮಧ್ಯೆ ಭಟ್ಕಳ ಡಿಪೋದ ಕೆಎಸ್ ಆರ್ ಟಿಸಿ ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತದೆ.ವಿದ್ಯಾರ್ಥಿಗಳು ಬಸ್ ನಿರ್ವಾಹಕನ ನಡುವಳಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಾಗರ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಿಂದಪರೀಕ್ಷೆಗೆ  ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಕಾದಿತ್ತು. ಬಸ್ ಕಂಡಕ್ಟರ್ ಟಿಕೆಟ್, ಟಿಕೆಟ್, ಎಂದು ಬಂದೊಡನೆ ವಿದ್ಯಾರ್ಥಿಗಳೆಲ್ಲರೂ  ಪಾಸ್ ತೋರಿಸಿದರೂ ಆದರೆ ಈ…

Read More

ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ…

Read More

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More

ಸರ್ಕಾರಿ ಗೌರವದೊಂದಿಗೆ ಯೋಧ ಪ್ರಜ್ವಲ್ ಅಂತ್ಯಕ್ರಿಯೆ – ಶಾಸಕ ಬೇಳೂರು ಅಂತಿಮ ನಮನ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್‌ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು. ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್‌ ಯೋಧ ಪ್ರಜ್ವಲ್‌ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್‌ಗೆ ಅಂತಿಮ ನಮನ ಸಲ್ಲಿಸಲಾಯಿತು ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್‌ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ…

Read More

ಮಂಗನ ಕಾಯಿಲೆಗೆ ಮತ್ತೊಂದು ಬಲಿ: ತೀರ್ಥಹಳ್ಳಿ ಮೂಲದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

A woman from Thirthahalli in Shivamogga district has died due to Kyasanur Forest Disease (KFD), marking the second death this year. Authorities report 29 cases and ongoing treatment for several patients. ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಕ್ಯಾಸನೂರು ಅರಣ್ಯ ರೋಗ (ಕೆಎಫ್‌ಡಿ) ಆತಂಕ ಹೆಚ್ಚುತ್ತಿರುವ ನಡುವೆಯೇ, ಈ ವರ್ಷ ಎರಡನೇ ಸಾವು ಸಂಭವಿಸಿರುವುದು ಜನರಲ್ಲಿ ಭೀತಿಗೆ ಕಾರಣವಾಗಿದೆ. ಅರಳಸುರುಳಿ ಸಮೀಪದ ತಟ್ಟಿಕೇವಿ ಗ್ರಾಮದ ಗುಲಾಬಿ ಶೆಟ್ಟಿ…

Read More