ಸಾಹಿತಿಗಳಿಗೆ ಬೆದರಿಕೆಯೊಡ್ಡುವುದನ್ನು ಸಹಿಸಲು ಸಾಧ್ಯವಿಲ್ಲ : ಹರತಾಳು ಹಾಲಪ್ಪ | ಸಾಹಿತಿ ನಾ ಡಿಸೋಜಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು|sagara

ಸಾಗರ : ಲೇಖಕರು, ಸಾಹಿತಿಗಳು ನಿರ್ಭಯವಾಗಿ ಬರವಣಿಗೆ ಮಾಡಲು ಅವಕಾಶವಾಗಬೇಕು. ಹಿಂಸೆ, ಭಯದ ಮೂಲಕ ಲೇಖನಿಯನ್ನು ತಡೆಯುವ ಯಾವುದೇ ಪ್ರಯತ್ನ ಸರಿಯಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.  ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಡಾ| ನಾ.ಡಿಸೋಜಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಅವರು ಮಾತನಾಡಿದರು. ಹಿಂದೆ ಗೌರಿ ಲಂಕೇಶ್‌, ಕಲಬುರ್ಗಿ ಅಂತವರ ಹತ್ಯೆ ನಡೆದಿದೆ. ಬೇರೆ ಬೇರೆ ವಿಚಾರಧಾರೆಯುಳ್ಳವರಿಂದ ಇಂತಹ ಕೆಲಸ ನಡೆದಿದೆ. ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೇ ವಿನಃ ಹಿಂಸೆಗೆ ಇಳಿಯಬಾರದು…

Read More

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು ರಿಪ್ಪನ್‌ಪೇಟೆ – ಇಲ್ಲೊನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮಾ ಖಾತೆಯದ್ದು ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದಾರೆ.ಇದರಿಂದ ಅಂಗನವಾಡಿ ಮಕ್ಕಳು‌ ಕಳೆದೆರಡು ದಿನಗಳಿಂದ ಅಂಗನವಾಡಿಗೆ ಬಂದು ವಾಪಾಸ್ಸು ತೆರಳುತ್ತಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಗನವಾಡಿ…

Read More

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ A 38-year-old woman employee of Karnataka Grameena Bank was found dead in a drain near DC Camp Road in Ballari. Police have launched an investigation to determine the cause of death. ಬಳ್ಳಾರಿ ; ನಗರದಲ್ಲಿ ಆತಂಕ ಸೃಷ್ಟಿಸಿರುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಡಿ.ಸಿ. ಕ್ಯಾಂಪ್ ರಸ್ತೆ ಸಮೀಪದ ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ…

Read More

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ|Shikaripura News

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ.  ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್​ನಲ್ಲಿ ಸೆರೆ ಹಿಡಿದ್ದಾರೆ. “ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ”…

Read More

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ…

Read More

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ  ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…

Read More

ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರ : ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಭವ್ಯ ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ಬ್ರಾಹ್ಮಣ ಸಮಾಜದ ಶ್ರೀರಾಮಮಂದಿರದ ಸಮುದಾಯ ಭವನದ ಮೇಲಂತಸ್ತು ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ನಂತರ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ.ಧಾರ್ಮಿಕ ,ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಈ ಸಮಾಜ ದೇಶದ ಪ್ರಗತಿಯಲ್ಲಿ…

Read More

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು|wild life

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳು ಮರಗಳು ಸದ್ದಿಲ್ಲದೇ ಮರಗಳ್ಳರ ಪಾಲಾಗುತಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಝಣ ಝಣ ಕಾಂಚಾನಕ್ಕೆ ಮರುಳಾಗಿ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿರಿಗೆರೆ ಅರಣ್ಯ ವಲಯದ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ನೂರಾರು ಎಕರೆ ವನ್ಯಜೀವಿ ಅಭಯಾರಣ್ಯದಲಿ ರಸ್ತೆ ಬದಿಯಲ್ಲಿನ ಮರಗಳು…

Read More