ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ|Pu college
ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ರಿಪ್ಪನ್ಪೇಟೆ : ಇಂದಿನ ಯುವ ಸಮೂಹ ಹಲವು ದುಶ್ಚಟಗಳಿಗೆ ಮಾರುಹೋಗಿ ತಮ್ಮ ಅಮೂಲ್ಯವಾದ ಶೈಕ್ಷಣಿಕ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹು ಮುಖ್ಯವಾಗಿದೆ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದಿನ ಯುವ ಪೀಳಿಗೆ ಪೊಲೀಸ್ ಇಲಾಖೆಯ ನಿಯಮಾವಳಿಗಳನ್ನು ಪಾಲಿಸಿದರೆ…