Headlines

ಬಿಳ್ಕೊಡುಗೆ ಸಮಾರಂಭ::

  ಹುಲ್ತಿಕೊಪ್ಪ:ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ  ಸಿಬ್ಬಂದಿಗಳು ಪದೋನ್ನತಿ ಹೊಂದಿ ಬೇರೆ ಕಡೆಗೆ ವರ್ಗಾವಣೆಗೊಂಡ  ಶ್ರೀಮತಿ ಲಕ್ಷ್ಮಿ ,ಶ್ರೀಮತಿ ಕುಸುಮ ಸಿಸ್ಟರ್ ಹಾಗೂ  ಹೆಚ್ ಪಿ ನಾಗರಾಜ್  ಅವರನ್ನು ಗೌರವ ಪೂರ್ಣವಾಗಿ  ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಚಂದ್ರಗುತ್ತಿಯಲ್ಲಿ ಸೇವೆಸಲ್ಲಿಸಿ ನಿವೃತ್ತರಾದ ಇಂದುಧರ್ ಪಾಟೀಲ್ ಸರ್ ಅವರ ಕಾರ್ಯವನ್ನು ಸ್ಮರಿಸಿ ಅಭಿನಂದಿಸಲಾಯಿತು,  ಈ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾಕ್ಟರ್ ವಿನಯ್ ಕುಮಾರ್ ಪಾಟೀಲ್ ರವರು ಮಾತನಾಡಿ ಯಾವುದೇ ಒಂದು ಆಡಳಿತ ವ್ಯವಸ್ಥೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಸೇವೆ…

Read More

ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ

An online fraudster posing as a social media contact cheated a Shivamogga salesman of ₹53 lakh by luring him with fake online store profits. ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ ಶಿವಮೊಗ್ಗ: ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಹೆಚ್ಚಿನ ಲಾಭದ ಆಮಿಷವೊಡ್ಡಿದ ಆನ್‌ಲೈನ್ ವಂಚಕರು, ನಗರದ ಸೇಲ್ಸ್‌ಮನ್ ಒಬ್ಬರಿಂದ ಸುಮಾರು ₹52,93,646 ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ…

Read More

Nam sed metus sed diam tincidunt volutpat sit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು. ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ…

Read More

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಸಾರ್ವಜನಿಕರ ಆಗ್ರಹ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳುವಿನಲ್ಲಿ ಇರುವ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ರೈಲು ನಿಲುಗಡೆ ಮಾಡಬೇಕೆಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.  ಅರಸಾಳುವಿನಲ್ಲಿ ರೈಲು ನಿಲುಗಡೆಯಿಂದ ರಿಪ್ಪನ್‌ಪೇಟೆ, ಅರಸಾಳು, ಬೆಳ್ಳೂರು, ಬಸವಾಪುರ, ಕಳಸೆ, ಬುಕ್ಕಿವರೆ, ಹುಂಚ, ಅಮೃತ, ಹೆದ್ದಾರಿಪುರ, ಹಾರೋಹಿತ್ತಲು, ಹೆದ್ದಾರಿಪುರ, ಕಲ್ಲೂರು, ಹೊಸನಗರ, ರಾಮಚಂದ್ರಪುರಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನ, ಕುಂದಾಪುರ, ಬೈಂದೂರು, ಭಟ್ಕಳ, ಉಡುಪಿ, ಕೋಣಂದೂರು, ಆರಗ, ತೀರ್ಥಹಳ್ಳಿ, ಹೊಸಗಂಡಿ, ಸಿದ್ದಾಪುರ, ಆಗುಂಬೆ, ಹರತಾಳು, ಹೀಗೆ ಕೊಡಚಾದ್ರಿ, ಸಿಗಂದೂರು ಕವಲೆದುರ್ಗ ಕೋಟೆ, ಜೋಗ ಜಲಪಾತ ಇನ್ನಿತರ…

Read More

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್ (73)‌ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ…

Read More

ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ

A grand start to the Durga Devi Jatra festival at the historic and famous grove ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ A grand start to the Durga Devi Jatra festival at the historic and famous grove ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಐತಿಹಾಸಿಕ ಪ್ರಸಿದ್ಧಿ ಪಡೆದ ಶ್ರೀ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಿತು. ಪಲ್ಲಕ್ಕಿ ಉತ್ಸವ, ಮಹಾಭಿಷೇಕ, ಭಕ್ತರ…

Read More

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ | Traffic fine

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು ಮತ್ತು ಬೀಟ್/ಡಿಫೆಕ್ಟಿವ್ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಉಂಟಾಗುವ ರೀತಿಯಲ್ಲಿ ತನ್ನ ವಾಹನವನ್ನು ಚಲಾಯಿಸುತ್ತಿದ್ದಾನೆಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೂರ್ವ ಸಂಚಾರ ಪೊಲಸ್ ಠಾಣೆಯ ಪಿಎಸ್‌ಐ ನವೀನಕುಮಾರ್ ಮಠಪತಿ ಮತ್ತು ಸಿಬ್ಬಂದಿಗಳಾದ ಸಂತೋಷ ಕೆ,ಹೆಚ್…

Read More

ಗ್ರಾಮೀಣ ವಿದ್ಯಾರ್ಥಿಗಳ ಕನಸು ನನಸಾಗಿಸಲು ಪ್ರಾಯೋಗಿಕ ತರಗತಿಗಳು ಸಹಕಾರಿ : ಆರಗ ಜ್ಞಾನೇಂದ್ರ – 45 ದಿನಗಳ ಕಾಲ ನಡೆದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಕಾರ್ಯಕ್ರಮ

ಕೋಣಂದೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನಸು ನಿರ್ಮಾಣಗೊಳ್ಳಲು ಪ್ರಾಯೋಗಿಕ ತರಗತಿಗಳು ಸಹಕಾರಿ ಆಗಿದೆ  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ  ಸಮೀಪದ ಗುಡ್ಡೇಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಂಗಳೂರಿನ ಯುವಿಪೆಪ್ ಎಜುಕೇಶನ್ ಪ್ರೈವೇಟ್ ಲಿಮಿಟೆಡ್  45 ದಿನಗಳ ಕಾಲ ಆಯೋಜಿಸಿದ್ದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.  ಗ್ರಾಮೀಣ ಭಾಗದ  ಶಾಲೆಯನ್ನು ಆಯ್ದುಕೊಂಡು ,ಆ ಮಕ್ಕಳಲ್ಲಿ ವಿಜ್ಞಾನದ ಅರಿವನ್ನು ಮೂಡಿಸಿ ಭವಿಷ್ಯದ ಆವಿಷ್ಕಾರಕ್ಕೆ ಅಣಿಗೊಳಿಸುವ…

Read More

ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವು : ಜಮೀನು ಮಾಲೀಕ ವಶಕ್ಕೆ….

  ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಕಾಡಿನ ಆನೆ ವನ್ಯಜೀವಿ ವಲಯದಲ್ಲಿ ನಡೆದಿದೆ. ರವಿವಾರ ಬೆಳಗಿನ ಜಾವ ಆಹಾರ ಅರಸಿ ಬಂದ ಎರಡು ಗಂಡು ಕಾಡಾನೆಗಳು ಸಮೀಪದ ಆನೆಸರದ ಮೂಲಕ ಚನ್ನಹಳ್ಳಿಯ ಹೊಲಕ್ಕೆ ಹೋಗಿವೆ.ಅಲ್ಲಿ ವನ್ಯಜೀವಿಗಳಿಂದ ಬೆಳೆ ರಕ್ಷಿಸಿಕೊಳ್ಳಲು ಕಟ್ಟಿದ್ದಾರೆನ್ನಲಾದ ಐಬಿಕ್ಸ್ ವಿದ್ಯುತ್ ತಂತಿಯನ್ನು ಆನೆಗಳು ತುಳಿದು ವಿದ್ಯುತ್ ಪ್ರವಹಿಸಿದೆ ಎಂದು ತಿಳಿದು ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಜಮೀನು ಮಾಲಕ ಚಂದ್ರನಾಯ್ಕ್…

Read More
Exit mobile version