Headlines

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಉರಿದಿದ್ದು ಸೂಕ್ತ ಸಮಯಕ್ಕೆ ಸ್ಥಳೀಯ ಯುವಕರು ಬೆಂಕಿ ನಂದಿಸಿ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ. ಇಂದು ಮಧ್ಯಾಹ್ನ ಗ್ಯಾಸ್ ಸಿಲಿಂಡರ್ ಗೋದಾಮು ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮರಕ್ಕೆ ಆಕಸ್ಮಿಕವಾಗಿ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (29-03-2024)

  ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ರಾಶಿ ಶಿವಮೊಗ್ಗ 47099 47299 ಸರಕು ತೀರ್ಥಹಳ್ಳಿ 58099 82300 ಗೊರಬಲು ತೀರ್ಥಹಳ್ಳಿ 28009 32111 ಬೆಟ್ಟೆ ತೀರ್ಥಹಳ್ಳಿ 46501 52699 ರಾಶಿ ತೀರ್ಥಹಳ್ಳಿ 30899 49209 ಇಡಿ ತೀರ್ಥಹಳ್ಳಿ…

Read More

ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ | Crime news

ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ. ಮುನೆ ಮುಂದೆ ನಿಲ್ಲಿಸಿದ್ದ ಕಾರು, ಆಟೋ ಹಾಗೂ ಬೈಕ್‌ಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಗಾಂಜಾ ನಶೆಯಲ್ಲಿ ವಾಹನಗಳನ್ನು ಜಖಂ ಮಾಡಿದ್ದಾರೆ ಎನ್ನಲಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳನ್ನು ರಾತ್ರೋ ರಾತ್ರಿ‌ ಹಾನಿ ಮಾಡಿದ್ದಾರೆ. ಕಾರಗಳ…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More

ಹನಿಟ್ರ್ಯಾಪ್ : ನಗ್ನ ವೀಡಿಯೋ ಮಾಡಿ ಹಣಕ್ಕಾಗಿ ಬೆದರಿಸುತ್ತಿದ್ದ ಶಿವಮೊಗ್ಗ ಮೂಲದ ಮಹಿಳೆ ಸೇರಿ ಇಬ್ಬರು ಬಂಧನ

ಹನಿ ಟ್ರಾಪ್‌ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ.  ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ. ಶಿರಸಿ ಉಂಚಳ್ಳಿಯ ಅಜಿತ್ ಶ್ರೀಕಾಂತ್ ನಾಡಿಗ್ (25), ಬನವಾಸಿ ರಸ್ತೆಯ ಗೊಲಕೇರಿ ಓಣಿಯ ಧನುಷ್ಯ ಕುಮಾರ್ ಯಾನೆ ದಿಲೀಪ್ ಕುಮಾರ್ ಶೆಟ್ಟಿ (25) ಹಾಗೂ ಶಿವಮೊಗ್ಗದ ಗೋಪಾಳ ರಂಗನಾಥ್ ಬಡಾವಣೆಯ ಪದ್ಮಜಾ ಡಿ.ಎನ್. ಬಂಧಿತ ಆರೋಪಿಗಳು. ಆರೋಪಿ ಅಜಿತ್ ಜತೆ…

Read More

RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024)

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024) Arecanut Rate today |Shimoga | Sagara |  Arecanut/ Betelnut/ Supari | Date may 22, 2024|Shivamoga | arecanut state price ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.  ಮೇ 22 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳ…

Read More

ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ..!!! ತೀರ್ಥಹಳ್ಳಿಯ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ,57 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

2019 ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ್ದರು. ಈ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪೊಲೀಸ್​ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದೆ.  11111 ಸಂಬಂಧ  ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ  ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ 3ನೇ ಹೆಚ್ಚುವರಿ ಜಿಲ್ಲಾ…

Read More

ಜೀವನದಲ್ಲಿ ಜಿಗುಪ್ಸೆಗೊಂಡ ರಿಪ್ಪನ್‌ಪೇಟೆಯ ಆಟೋ ಚಾಲಕ ಕಳೆನಾಶಕ ಸೇವಿಸಿ ಸಾವು|crime news

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದಲ್ಲಿ ನಡೆದಿದೆ. ಬೆಳಕೋಡು ನಿವಾಸಿ ಬಿನೋಯ್ ಸ್ಕರಿಯಾ(52) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.  ರಿಪ್ಪನ್‌ಪೇಟೆ ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಆಟೋ ಚಾಲಕನಾಗಿದ್ದ ಬಿನೋಯ್ ಸ್ಕರಿಯಾ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.ಆಟೋ ಓಡಿಸುವುದನ್ನು ಒಂದು ವರ್ಷದಿಂದ ನಿಲ್ಲಿಸಿದ್ದರು.ಅವರು ನಿನ್ನೆ ರಾತ್ರಿ ಬೆಳಕೋಡು ಗ್ರಾಮದಲ್ಲಿರುವ ಮನೆಯಲ್ಲಿ ಕಳೆನಾಶಕ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.  ಈ ವೇಳೆ…

Read More