Headlines

ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ: ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಶಿವಮೊಗ್ಗ: ಹಾನಗಲ್​ನಲ್ಲಿ ಮುಳುಗುವ ಹಂತದಲ್ಲಿ ಕಡ್ಡಿ ಹಿಡಿದು ಬದುಕುವ ಪ್ರಯತ್ನ ಮಾಡಿದ್ದಾರೆ. ಅದೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ಸುನಾಮಿ ಎನಿಸಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆಡಳಿತ ವಿರೋಧಿ ಸುನಾಮಿ ಎಂಬ ಸಿದ್ದಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋದರು. ಉಪಚುನಾವಣೆ ಸುನಾಮಿಯಲ್ಲಿ ಕಾಂಗ್ರೆಸ್​ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್​ನಲ್ಲಿ ಕಡಿಮೆ ಅಂತರದಲ್ಲಿ ಆಕಸ್ಮಿಕವಾಗಿ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ ಎಂದರು. ಪ್ರಾದೇಶಿಕ ಪಕ್ಷಗಳಿಗೆ ಯಾವುದೇ…

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ :

ರಿಪ್ಪನ್ ಪೇಟೆ : ಹಾನಗಲ್ ವಿಧಾನಸಬೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ  ಜಯಭೇರಿ ಬಾರಿಸಿದ ವಿಚಾರ ತಿಳಿಯುತ್ತಿದ್ದಂತೆ ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಹೆಚ್ಚಿನ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಮಾತನಾಡಿ, ಕಾಂಗ್ರೆಸ್‌ನ ಜನಪರ ಕಾರ್ಯಗಳು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಭಾರಿ ಬಹುಮತದಿಂದ ವಿಜೇತರನ್ನಾಗಿಸಿದ ಹಾನಗಲ್ ವಿಧಾನ…

Read More

ಉಪಚುನಾವಣೆ : ಸಿಂಧಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ : ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ : ಜೆಡಿಎಸ್ ಗೆ ತೀವ್ರ ಹಿನ್ನಡೆ

ಸಿಂಧಗಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ 93,865  ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನ ಅಶೋಕ ಮಲ್ಲಪ್ಪ ಮನಗೂಳಿ 62,680 ಪಡೆದುಕೊಂಡಿದ್ದಾರೆ. ಮತ್ತು ಜೆಡಿಎಸ್ ನಾಝಿಯಾ ಶಕೀಲ್ ಅಂಗಡಿ ಕೇವಲ 4,353  ಪಡೆದುಕೊಂಡಿದ್ದಾರೆ. ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಬಂದಿದ್ದರು. ಹಾನಗಲ್…

Read More

ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ 1 ಕಿಮೀ ಚಾನಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ಸಾರ್ವಜನಿಕರೇ ನಾಮಕರಣ ಮಾಡಿದ್ದಾರೆ. ಇದೆ ಹೆಸರನ್ನು ಅಧಿಕೃತಗೊಳಿಸುವಂತೆ ಮಹಾನಗರ ಪಾಲಿಕೆಯನ್ನು ಒತ್ತಾಯಿಸಿದ್ದಾರೆ. ಇನ್ನೂ ಸಾಗರ ಸಮೀಪದ ಶಿರವಾಳ ಗ್ರಾಮದಲ್ಲಿ ವೃತ್ತಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು…

Read More

ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ : ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್ ಸವಾರನ ಕಾಲು ಮುರಿದಿದೆ. ಈ ಅಪಘಾತದಲ್ಲಿ ರಸೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲಿಯೇ ಸಾವುಕಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಕಾಲು ಮುರಿದಿದೆ.  ಮೃತಪಟ್ಟ ಕಾರ್ಮಿಕನನ್ನು ಚಂದ್ರಶೇಖರ್ ಎಂದು, ಅಪಘಾತದಲ್ಲಿ ಕಾಲುಮುರಿದುಕೊಂಡ ದ್ವಿಚಕ್ರ ವಾಹನ ಸವಾರ…

Read More

ಉಪ ಚುನಾವಣೆಯಲ್ಲಿ ಬಿಜೆಪಿ ಕವರ್ ನಲ್ಲಿ ಹಣ ಹಂಚಿದರೆ, ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಸಚಿವ ಈಶ್ವರಪ್ಪ ಆರೋಪ

ಶಿವಮೊಗ್ಗ : ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ ಕವರ್ ಹಂಚಿದೆ ಎಂಬ ಡಿಕೆಶಿ ಆರೋಪಕ್ಕೆ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಕವರ್ ನೀಡಿದರೆ ಕಾಂಗ್ರೆಸ್ ನೇರವಾಗಿ ಹಣ ನೀಡಿದೆ ಎಂದು ಹೇಳುವ ಮೂಲಕ ಸಚಿವರು ಅಚ್ಚರಿ ಮೂಡಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಬಿಜೆಪಿ ಕವರ್ ನೀಡಿ ಚುನಾವಣೆ ಗೆಲ್ಲಲು ತಂತ್ರಗಾರಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ನಾವು ಕವರ್ ನಲ್ಲಿ ಕೊಟ್ಟರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ತಿರುಗೇಟು ನೀಡಿದರು. ನಾವು ಕದ್ದುಮುಚ್ಚಿ…

Read More

ತೀರ್ಥಹಳ್ಳಿಯಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ,ಹಬ್ಬದ ವಾತಾವರಣ: ಮಾಧ್ಯಮಕ್ಕೆ ಮಾಹಿತಿ ನೀಡದೇ ತಾಲೂಕು ಆಡಳಿದಿಂದ ನಿರ್ಲಕ್ಷ್ಯ

ತೀರ್ಥಹಳ್ಳಿ: ತಾಲೂಕು ಆಡಳಿತ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸಹಕಾರದಲ್ಲಿ ನಡೆಯುವ ರಾಜ್ಯೋತ್ಸವವನ್ನು ಸೋಮವಾರ ವಿಶಿಷ್ಠವಾಗಿ ಆಚರಿಸಲಾಗುತ್ತಿದೆ. ಪಟ್ಟಣದ ಗೋಪಾಲ ಗೌಡ ರಂಗಮಂದಿರದಲ್ಲಿ ಹಬ್ಬದ ವಾತಾವರಣಕ್ಕೆ ಸಾಂಸ್ಕೃತಿಕ ಸ್ಪರ್ಶವನ್ನು ನೀಡಲಾಗಿದೆ.  ಕೊರೊನಾ ಸೋಂಕಿನ ಕಾರಣ ಎರಡು ವರ್ಷಗಳಿಂದ ಅಷ್ಟೊಂದು ಸಂಭ್ರಮಾಚರಣೆ ಇರಲಿಲ್ಲ. ಈ ವರ್ಷ ಉತ್ತಮವಾಗಿ ಆಚರಿಸಬೇಕು ಎನ್ನುವ ಆಶಯ ತಾಲೂಕಿನ ಜನತೆಯಲ್ಲಿತ್ತು. ಆದರೆ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಸಮಾರಂಭ ತಾಲೂಕಿನಲ್ಲಿ ಆಚರಿಸುತ್ತಿದ್ದು ಈ ಬಾರಿಯೂ ಸಮಾರಂಭ ಹಮ್ಮಿಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಜನತೆಗೆ ಮಾಹಿತಿಯನ್ನು ನೀಡುವ…

Read More

ಶಿವಮೊಗ್ಗ ಜಿಲ್ಲೆಯ ನಾಲ್ವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :

ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ವರಿಗೆ ಈ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಎಲೆಮರೆಕಾಯಿಂತೆ ಕೆಲಸ ಮಾಡಿರುವ ಕಲಾವಿಧರನ್ನ ಗುರುತಿಸಿ ಅವರಿಗೆ ಪ್ರತಿ ವರ್ಷದಂತೆ ಸರ್ಕಾರ ಪ್ರಶಸ್ತಿ ನೀಡಲಾಗುತ್ತದೆ.  ಅದರಂತೆ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನ ಪರಿಶೀಲಿಸಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಮತ್ತು ಪ್ರಶಸ್ತಿ ಸಲಹಾ ಸಮಿತಿಯ ಮನ್ನಣೆ ನೀಡಿದ ಹೆಸರುಗಳನ್ನ ಆಯ್ಕೆ…

Read More

ಪರಂಪರೆಯ ಜಾಡನ್ನು ವಿಶಿಷ್ಟವಾಗಿ ಶೋಧಿಸುವ ಕೃತಿ ‘ಬೇರು ಬಿಳಲು’ – ಡಾ. ಎ. ಬಿ. ರಾಮಚಂದ್ರಪ್ಪ.

ರಿಪ್ಪನ್ ಪೇಟೆ :ಪುರಾಣ ಇತಿಹಾಸ ಜಾನಪದದ ಬೇರುಗಳು ಕಾಲ ದೇಶಗಳ ಗತಿಯಲ್ಲಿ ಪಡೆದುಕೊಂಡ ರೂಪಾಂತರಗಳನ್ನು ಮತ್ತು ವರ್ತಮಾನದಲ್ಲಿ ಅವುಗಳ ಬಿಳಲುಗಳು ವಿಸ್ತಾರಗೊಂಡ  ವಿಶಿಷ್ಟತೆಯನ್ನು, ಸೂಕ್ಷ್ಮ ಸಂವಾದಕ್ಕೆ ಒಳಪಡಿಸಿರುವ ಕೃತಿ ‘ಬೇರು ಬಿಳಲು’ ಎಂದು ಚಿಂತಕರಾದ ಡಾ. ಎ. ಬಿ. ರಾಮಚಂದ್ರಪ್ಪ ಹರಿಹರ ಅವರು ಹೇಳಿದರು. ಸಾರ ಕೇಂದ್ರ ದೊಂಬೆಕೊಪ್ಪ, ವಂಶಿಪ್ರಕಾಶನ ಬೆಂಗಳೂರು, ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್,ಹೊಸನಗರ.ಸಹಮತ ವೇದಿಕೆ,ತುಮರಿ. ಕಲಾ ಸಿಂಚನ, ಸಾಗರ. ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಇವರುಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಲಾಗಿದ್ದ; ಡಾ….

Read More