ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಮನೆ ಮೇಲೆ ಈಡಿ ದಾಳಿ ರಾಜಕೀಯ ಪ್ರೇರಿತ|ED

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ ರಿಪ್ಪನ್‌ಪೇಟೆ : ಸಹಕಾರಿ ಧುರೀಣ ಆರ್ ಎಂ ಮಂಜುನಾಥ್ ಗೌಡ ಅವರ ಮನೆ ಮೇಲೆ ನಡೆದ ಈಡಿ ದಾಳಿಯು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತವಾಗಿದ್ದು, ರಾಜಕೀಯವಾಗಿ ಅವರನ್ನು ಎದುರಿಸಲು ಸಾಧ್ಯವಾಗದೆ ಇಂತಹ ದಾಳಿಯನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂಎಂ ಪರಮೇಶ್ ಜಂಟಿ ಪತ್ರೀಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ….

Read More

ಆಕಳು ಖರೀದಿಗೆ ಸಹಾಯಧನಕ್ಕಾಗಿ ಆರ್ಜಿ ಆಹ್ವಾನ::

ಶಿವಮೊಗ್ಗ, ಜುಲೈ-03: ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆಗೆ ಯೋಗ್ಯವಾದ ಒಂದು ವರ್ಷ ಮೇಲ್ಪಟ್ಟ ಮತ್ತು ವಿಮೆಗೊಳಪಡಿಸುವ ಸಮಯದಲ್ಲಿ ಗರಿಷ್ಠ 8 ವರ್ಷಗಳಿಗೆ ಮೀರದಂತಹ ಮಣಕ/ಆಕಳು/ಎಮ್ಮೆಗಳಿಗೆ ಒಂದು ವರ್ಷದ/ಮೂರು ವರ್ಷದ ಅವಧಿಗೆ ಮಾರುಕಟ್ಟೆ ಮೌಲ್ಯದ 2%/6% ಪ್ರೀಮಿಯಂ ದರದಲ್ಲಿ ಗರಿಷ್ಠ ರೂ. 70 ಸಾವಿರ ಮೂಲ ಬೆಲೆಯವರೆಗೆ ಕೆಳಕಂಡ ಪ್ರೀಮಿಯಂ ಸಹಾಯಧನದ ದರದಂತೆ ವಿಮಾ ಸೌಲಭ್ಯ ಒದಗಿಸಲಾಗುತ್ತಿದೆ.   ಬಿ.ಪಿ.ಎಲ್ ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ 70% ಹಾಗೂ ಎ.ಪಿ.ಎಲ್….

Read More

16 ವರ್ಷದ ಯುವಕ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

A 16-year-old boy, Chetan Kumar, has been reported missing from Belavantanakoppa village under Shiralakoppa Police Station limits in Shivamogga district. Police have appealed to the public for information. ಶಿವಮೊಗ್ಗ | ಫೆಬ್ರವರಿ 27: ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲವಂತನಕೊಪ್ಪ ಗ್ರಾಮದ ನಿವಾಸಿ ರತ್ನಮ್ಮ ಕೋಂ ಸುಂಕಪ್ಪ ಅವರ ಪುತ್ರ 16 ವರ್ಷದ ಚೇತನ್ ಕುಮಾರ್ ಎಂಬ ಬಾಲಕನು ಫೆಬ್ರವರಿ 20ರಂದು ಮನೆಯಿಂದ ಹೊರಗೆ ತೆರಳಿದ…

Read More

Sed sodales erat ac velit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಹೆದ್ದಾರಿಪುರದ ಯುವಕ ಸುಷ್ಮಾಂತ್ | ಕೃತಕ ಕಾಲಿನಲ್ಲಿ ಹೆಜ್ಜೆ ಹಾಕಿ ಎಲ್ಲಾರ ಗಮನಸೆಳೆದ ಯುವಕ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಬ್ಬಡಿ ಆಟಗಾರನಾಗಿದ್ದ ಸುಶ್ಮಂತ್ ಅವರು ಇಂದು ರಾಹುಲ್ ಗಾಂಧಿಯೊಂದಿಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ತನ್ನ ಕೃತಕ ಕಾಲಿನ ಸಹಾಯದಿಂದ ಹೆಜ್ಜೆ ಹಾಕಿದರು. ಹೆದ್ದಾರಿಪುರ ಗ್ರಾಮದ ಪ್ರತಿಭಾವಂತ ಯುವ ಕಬ್ಬಡಿ ಆಟಗಾರ ಸುಶ್ಮಾಂತ್ ತನ್ನ ಒಂದು ಕಾಲನ್ನು ಕಳೆದುಕೊಂಡು ಕಿಚ್ಚ ಸುದೀಪ್ ಟ್ರಸ್ಟ್, TV9 ಮಾರುವೇಷ ತಂಡ ಹಾಗೂ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಇವರ ನೆರವಿನಿಂದ ಕೃತಕ ಕಾಲನ್ನು ಅಳವಡಿಸಿಕೊಂಡಿದ್ದ. ಸುಶ್ಮಾಂತ್ ಜೊತೆ ಹೆಜ್ಜೆ ಹಾಕುವಾಗ ಕಾಲನ್ನು ಕಳೆದುಕೊಂಡಿದ್ದರ ಬಗ್ಗೆ…

Read More

Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರ ಸಹೋದರಿ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋದೂರು ನೀಲಮ್ಮ ಶಂಕರಪ್ಪ (70) ಅಲ್ಪಕಾಲದ ಅನಾರೋಗ್ಯದಿಂದ ಜೆಸಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಪತಿ, ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಹಾಗೂ ಸಹೋದರ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಅಗಲಿದ್ದಾರೆ. ರಾಮಣ್ಣ ಗೌಡ ಮತ್ತು ಚಿನ್ನಮ್ಮ…

Read More

ಅದ್ದೂರಿಯಾಗಿ ನಡೆಯಿತು ರಿಪ್ಪನ್ ಪೇಟೆಯ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಠಾವರ್ಧಂತಿ ಮಹೋತ್ಸವ

ರಿಪ್ಪನ್‍ಪೇಟೆ:-ಇಲ್ಲಿನ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ  19ನೇ ವರ್ಷದ ಪ್ರತಿಷ್ಠಾವರ್ಧಂತಿ ಮಹೋತ್ಸವವು ಸುಸಂಪನ್ನ ಗೊಂಡಿತು.  ಹರತಾಳು ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಮತ್ತು ದೇವಸ್ಥಾನದ ಅರ್ಚಕ ವೃಂದದವರಿಂದ ಇಂದು ಬೆಳಗ್ಗೆ ನಾಗದೇವರ ಸನ್ನಿಧಿಯಲ್ಲಿ ಕಲಾ ಹೋಮ ನವಕಪ್ರದಾನ ಕಳಸ ಕಲಶಾಭಿಷೇಕ ಆದಿವಾಸ ಹೋಮ ಪವಮಾನ ಅಭಿಷೇಕ ಆಶ್ಲೇಷ ಬಲಿ ಹಾಗೂ ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ತೀರ್ಥಪ್ರಸಾದ ವಿನಿಯೋಗ ಜರುಗಿತು. ಈ ಸಂದರ್ಭದಲ್ಲಿ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾಪನೆಗೂ ಮೊದಲು…

Read More

ಅಬಕಾರಿ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ

ಅಬಕಾರಿ ಇಲಾಖೆ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೆ ಓವರ್‌ನ ಅಂಡರ್ ಪಾಸ್‌ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್‌ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ…

Read More

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು ಶಿವಮೊಗ್ಗ: ಮರಕ್ಕೆ ಬೈಕ್‌  ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌  ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು 6 ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ…

Read More
Exit mobile version