ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ ಸಾಲದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದಲ್ಲಿ ನಡೆದಿದೆ. ಹೊಸ ಮನೆ ನಿರ್ಮಾಣಕ್ಕೆ ಸಾಲ ಮಾಡಿಕೊಂಡಿದ್ದ ದಂಪತಿ ಸಾಲ ತೀರಿಸಲಾಗದೆ ಭಾನುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಾ ನಾಯ್ಕ(72), ಲಕ್ಷ್ಮಮ್ಮ(58) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ದಂಪತಿಗೆ ಇಬ್ಬರು ಪುತ್ರರಿದ್ದಾರೆ , ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲದ ವಿಚಾರವಾಗಿ ದಂಪತಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾಳೂರು…

Read More

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್: ಬೇಳೂರು ಗೋಪಾಲಕೃಷ್ಣ ಆರೋಪ|political news

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್, : ಬೇಳೂರು ಗೋಪಾಲ ಕೃಷ್ಣ ಆರೋಪ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರಿಂದ ಭರ್ಜರಿ ಚುನಾವಣಾ ಪ್ರಚಾರ. ರಿಪ್ಪನ್ ಪೇಟೆ :ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡಿದ್ರು.ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆ. ಎಂದು ಮಾಜಿ ಶಾಸಕ ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದಲ್ಲಿ  ಚುನಾವಣಾ ಪ್ರಚಾರ  ಭಾಷಣ …

Read More

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ A shocking incident in Anandapura, Shivamogga, where a group of over 20 people allegedly attacked a family, attempted murder, vandalized the house, and looted valuables worth ₹25 lakh. FIR registered; no arrests yet. ಶಿವಮೊಗ್ಗ: ಜಿಲ್ಲೆಯ ಆನಂದಪುರದಲ್ಲಿ ಕುಟುಂಬವೊಂದರ ಮೇಲೆ 20ಕ್ಕೂ ಹೆಚ್ಚು…

Read More

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಬಿಲ್ಲೇಶ್ವರ ಸರ್ಕಲ್ ನಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ , ಹಾಗೂ ಮಧುಸೂಧನ್ ಇದ್ದರು.

Read More

ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ|Hindu mahasabha

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ…

Read More

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು…ಪುಟಾಣಿ ಮಕ್ಕಳ ಬಗ್ಗೆ ಇರಲಿ ಎಚ್ಚರ::::

ಹುಣಸೂರು (19-06-2021): ಆಘಾತಕಾರಿ ಘಟನೆಯೊಂದು ಹುಣಸೂರು ತಾಲ್ಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದ್ದು,  ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟಾಣಿ ಮಗು ಮೃತಪಟ್ಟಿದೆ. ಸುಂದರ್‌ರಾಜ್ ಅವರ ಮಗ ಸಮರ್ಥ (2) ಮನೆ ಒಳಗಡೆ ಆಟವಾಡುತ್ತಿದ್ದ, ಮನೆಯವರು ಬೇರೆ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗು ಬಚ್ಚಲು ಮನೆಯ ಹತ್ತಿರ ಹೋಗಿ ನೀರು ತುಂಬಿದ ಬಕೆಟ್‌ಗೆ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಸಮಯದ ಬಳಿಕ ಮಗುವನ್ನು ಮನೆಯವರು ಹುಡುಕಾಟವನ್ನು ನಡೆಸಿದ್ದಾರೆ. ಈ ವೇಳೆ ಮಗು ನೀರಿನ ಬಕೆಟ್ ಗೆ ಬಿದ್ದು ಮೃತಪಟ್ಟಿರುವುದು ದೃಢಪಟ್ಟಿದೆ….

Read More

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ. ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ…

Read More

ಸಾಲಭಾದೆಗೆ ಬೇಸತ್ತು ವಿಷ ಸೇವಿಸಿ ರೈತ ಸಾವು|Debt

ಸೊರಬ: ರೈತನೊರ್ವ ಸಾಲಬಾಧೆಯಿಂದ  ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.  ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ ನಲ್ಲಿ 8 ಲಕ್ಷ ರೂ., ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ., ಸೇರಿ ಒಟ್ಟು 15 ಲಕ್ಷ ರೂ….

Read More

ವಾಲಿಬಾಲ್ : ವಿಭಾಗ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳು |volleyball

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಪೈನಲ್ ಪಂದ್ಯಾವಳಿಯಲ್ಲಿ ಗಾಜನೂರು ತಂಡವನ್ನು ಮಣಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿಯಲ್ಲಿ ಕ್ರೀಡಾಪಟುಗಳಾದ ಪ್ರೀತಮ್ , ಸಾತ್ವಿಕ್ ಸುಧನ್ವ , ಅಮಾನ್ ,ಗಗನ್‌ , ಗಣೇಶ ,ನವೀನ್ ,ಮಿಥುನ್ , ಶಶಾಂಕ್,ಕುಮಾರ್ ಜೆ ,ಪ್ರಜ್ವಲ್…

Read More