Headlines

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…

Read More

ಶಿರಾಳಕೊಪ್ಪದಲ್ಲಿ ಭೂಕಂಪನ ಸಂಭವಿಸಿಲ್ಲ : KSNDMC ಸ್ಪಷ್ಟನೆ |ಸುಳ್ಳು ಸುದ್ದಿಗೆ ಭಯಬೀತರಾದ ಜನ

ಇಂದು ಮಧ್ಯಾಹ್ನ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಕಂಪನದ ( Earthquake ) ಅನುಭವ ಉಂಟಾಗಿದೆ ಎನ್ನಲಾಗಿತ್ತು. ಆದ್ರೇ ಭೂ ಕಂಪನ ಸಂಭವಿಸಿಲ್ಲ ಎಂಬುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು(KSNDMC) ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕೆ ಎಸ್ ಎನ್ ಡಿ ಎಂ ಸಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ಲಿಂಗನಮಕ್ಕಿ ಅಣೆಕಟ್ಟು, ಹಾಸನ ಜಿಲ್ಲೆಯ ಹೇಮಾಪತಿ ಅಣೆಕಟ್ಟು, ಉತ್ತರ ಕನ್ನಡ ಜಿಲ್ಲೆಯ ಸೂಪಾ ಅಣೆಕಟ್ಟು, ಮೈಸೂರು ಜಿಲ್ಲೆಯ ಕೆ ಆರ್ ಎಸ್…

Read More

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಆರು ಜನ ಮಹಿಳೆಯರ ಬಂಧನ

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಐವರು ಮಹಿಳೆಯರ ಬಂಧನ  ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ…

Read More

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್‌ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ‌ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಇಂದು ಮುಂಜಾನೆ 5.40 ರ ಸಮಯದಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ದಿನಪತ್ರಿಕೆಯನ್ನು ಸಾಗಿಸುತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ….

Read More

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಆನ್ಲೈನ್ ಆಪ್ ನಂಬಿ ಹಣ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ: ವಿಜಯನಗರ ಕಾಲದ ಅಪರೂಪದ ಶಾಸನ

Rare Garuda Sculpted Mastikallu Discovered in Ripponpete Region, Karnataka A rare Vijayanagara-era Mastikallu with Garuda sculpture and inscription has been discovered in the Ripponpete region of Shivamogga district, Karnataka. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ…

Read More

ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಸಾವು : ವಿಧಿಯ ಕ್ರೂರತನಕ್ಕೆ ಬಲಿಯಾದ ಪುಟ್ಟ ಕಂದಮ್ಮ

ಸಾಗರ : ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದಲ್ಲಿ ಶನಿವಾರ ಸಂಜೆ ನಡೆದಿದೆ. ಶನಿವಾರ ಸಂಜೆ ಸುಮಾರು 5-00 ಗಂಟೆಯ ಸುಮಾರಿಗೆ ಸಾಗರ ನಗರಸಭೆ ವ್ಯಾಪ್ತಿಯ ಅಣಲೇಕೊಪ್ಪದಲ್ಲಿ ವಾಸವಾಗಿದ್ದ ಮೂರ್ತಿಹಾಗೂ ರಾಜೇಶ್ವರಿ ದಂಪತಿಯ ಎರಡನೆ ಮಗು ಆಟವಾಡುವಾಗ ಆಯಾ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕ್ರಿಶಾ (5) ಮೃತಳಾದ ದುರ್ದೈವಿ.  ಮೂರ್ತಿಹಾಗೂ ರಾಜೇಶ್ವರಿ ದಂಪತಿಗಳುಮೂಲತಃ ಸಾಗರ ತಾಲೂಕಿನ ಹೆಗ್ಗೋಡು ಗ್ರಾ.ಪಂ ವ್ಯಾಪ್ತಿಯ ಹೈತೂರಿನ ಕ್ವಾಗೇರಿರವರಗಿದ್ದಾರೆ. ಮೂರ್ತಿ…

Read More

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!!|fire

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!! ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಂಡ ಗ್ರಾಮದ ಹಾಲಪ್ಪ ಗೌಡ ಬಿನ್ ರುದ್ರಪ್ಪ ಗೌಡರಿಗೆ ಸೇರಿದ ಒಣ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪಕ್ಕದಲ್ಲಿದ್ದ ಕೊಟ್ಟಿಗೆಗೂ ಬೆಂಕಿ ಹೊತ್ತಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದ್ದು ಸುಮಾರು ಅಂದಾಜು 50 ಸಾವಿರ ರೂಪಾಯಿಯಷ್ಟು ನಷ್ಟವಾಗಿದೆ. ಆಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರಿಂದ…

Read More

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್‌ ಮಾಲೀಕರಿಗೆ ನೋಟೀಸ್‌ ಜಾರಿ ಮಾಡಿ ತಂಬಾಕು…

Read More

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು…

Read More