Headlines

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…

Read More

ಬಿದರಹಳ್ಳಿ ಶಾಲೆಯ ಶಿಕ್ಷಕನ ದಿಡೀರ್ ವರ್ಗಾವಣೆ – ಶಾಲೆಯ ಗೇಟ್ ಗೆ ಬೀಗ ಜಡಿದು ಗ್ರಾಮಸ್ಥರು ಹಾಗೂ ಪೋಷಕರ ಪ್ರತಿಭಟನೆ|bidarahalli

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ರವರನ್ನು ದಿಡೀರ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ. ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡು ಇತ್ತೀಚಿಗೆ ಈ ಶಾಲೆಗೆ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ  ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡನಿಗೆ ಸಂಸದ ಬಿ. ವೈ. ರಾಘವೇಂದ್ರ ಗೌರವಿಸಿ ಸನ್ಮಾನಿಸಿದರು. ಪ್ರೋ ಕಬ್ಬಡಿ ಹತ್ತನೇ ಸೀಸನ್ ನಲ್ಲಿ ಯುಪಿ ಯೋಧ ತಂಡವನ್ನು ಪ್ರತಿನಿಧಿಸಿ 13 ಪಂದ್ಯಗಳಲ್ಲಿ 90…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಬೆಚ್ಚಿಬಿದ್ದ ಮರಳು ಮಾಫಿಯಾದವರು……! ಮರಳು ಸಂಗ್ರಹಿಸುವ ಪರಿಕರಗಳೊಂದಿಗೆ ಗವಟೂರು ಹೊಳೆಯ ದಡದಿಂದ ಎಸ್ಕೇಪ್ …!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಶರ್ಮಿಣ್ಯಾವತಿ ನದಿಯ (ಗವಟೂರು ಹೊಳೆ) ದಡದಲ್ಲಿ ಲಕ್ಷಾಂತರ ರೂಪಾಯಿ ಮರಳು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಮರಳು ಮಾಫಿಯಾದ ವಿರುದ್ಧ ಭಾನುವಾರ ಪೋಸ್ಟ್ ಮ್ಯಾನ್ ವರದಿ ಮಾಡಿತ್ತು. ಇದನ್ನು ಗಮನಿಸಿದ ಮರಳು ಮಾಫಿಯಾದವರು ಹಾಗೂ ಮರಳು ದಂಧೆಕೋರರು ಮರಳು ಸಂಗ್ರಹಣೆಗಾಗಿ ತಂದಿಟ್ಟಿದ್ದ ಪರಿಕರಗಳನ್ನು ತೆಗೆದುಕೊಂಡು ಕೆಲಸಗಾರರೊಂದಿಗೆ ಎಸ್ಕೇಪ್  ಆಗಿದ್ದಾರೆ. ರಿಪ್ಪನ್ ಪೇಟೆಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಗವಟೂರು ಹೊಳೆಯಲ್ಲಿ ಮರಳು ಮಾಫಿಯಾದವರು ಮರಳು ಸಂಗ್ರಹ ಮಾಡುತ್ತಿರುವ ವಿಷಯ ಕಂದಾಯ,ಅರಣ್ಯ, ಪೊಲೀಸ್,ಭೂ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…

Read More

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ :

ಸಾಗರ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜೋಗದ ಶಿರೂರು ಕೆರೆಯಲ್ಲಿ ಶುಕ್ರವಾರ ನಡೆದಿದೆ. ಗಾಯಿತ್ರಿ(43), ಮೃತ ದುರ್ಧೈವಿಯಾಗಿದ್ದಾರೆ.ಇವರು ಕೆ.ಇ.ಬಿ  ನೌಕರ ಶಂಕರ್ ಅವರ ಪತ್ನಿ ಎಂದು ತಿಳಿದು ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಹಿಳೆ ಕೆರೆಗೆ ಹಾರುತ್ತಿರುವುದನ್ನು ಹೋಂ ಗಾರ್ಡ್ ಒಬ್ಬರು ಗಮನಿಸಿದ್ದಾರೆ. ಈ ಮಾಹಿತಿಯನ್ನು ಜೋಗ ಠಾಣೆಯ ಪಿಎಸ್ಐ ಅವರಿಗೆ ನೀಡಿದ್ದು,ತಕ್ಷಣ  ಸ್ಥಳಕ್ಕಾಗಮಿಸಿದ ಸಬ್ ಇನ್ಸ್ ಪೆಕ್ಟರ್ ನಿರ್ಮಲಾ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತಿದ್ದಾರೆ. ಕಾರ್ಗಲ್ ಪೊಲೀಸ್…

Read More

ರಿಪ್ಪನ್ ಪೇಟೆ: ಕಾಂಗ್ರೆಸ್ ಮುಖಂಡ ಸುಳುಕೋಡು ನಾರಾಯಣಪ್ಪ ನಿಧನ : ಗಣ್ಯರ ಸಂತಾಪ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳಕೋಡು ಗ್ರಾಮದ ನಾರಾಯಣಪ್ಪ (68) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ ಅವರ ಆತ್ಮೀಯರಾಗಿದ್ದ ಸುಳುಗೋಡು ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷ ಹಾಗೂ ಈಡಿಗ ಸಮಾಜದಲ್ಲಿ ಪ್ರಮುಖ ನಾಯಕರಿಂದ ಗುರುತಿಸಿಕೊಂಡಿದ್ದರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅವರು ಕೃಷಿಕರಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು,…

Read More

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ | mooru mutthu

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ ಕುಂದಾಪುರದ ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಸೇರಿದಂತೆ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು. ಮೂರು ಮುತ್ತು ಎಂಬ ನಾಟಕದ ಮುಖಾಂತರ ರಿಪ್ಪನ್‌ಪೇಟೆ, ಹೊಸನಗರ ,ತೀರ್ಥಹಳ್ಳಿ ಸೇರಿದಂತೆ ಕರ್ನಾಟಕದದ್ಯಾಂತ…

Read More

ರಿಪ್ಪನ್‌ಪೇಟೆ : ಅಕ್ರಮ ಮರ ಕಡಿತಲೆ – ಲಾರಿ ಸಹಿತ ಮರದ ತುಂಡುಗಳು ವಶಕ್ಕೆ|Illegal tree felling

ರಿಪ್ಪನ್‌ಪೇಟೆ : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಅರಣ್ಯ ವಿಚಕ್ಷಣದಳದ ಪೊಲೀಸರು ಜಂಟಿ ದಾಳಿ ಮಾಡಿ ಲಾರಿ ಸಹಿತ ಅಕ್ರಮ ಕಡತಲೆ ಮಾಡಿದ್ದ ಅಕೇಶಿಯ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಹೋಬಳಿ ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ಜಮೀನಿನಲ್ಲಿ ಬೆಳೆದಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ಅಕ್ರಮವಾಗಿ ಕಡತಲೆ ಮಾಡಿ ಲಾರಿ ಮೂಲಕ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಅರಣ್ಯ ಗುತ್ತಿಗೆದಾರ ರವಿ…

Read More

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ಸಿಬ್ಬಂದಿಯೊಬ್ಬರು ಕಾಲೇಜಿನ ಪ್ರಯೋಗ ಶಾಲೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಲ್ಲಿರುವ ಈ  ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಧೃವಕುಮಾರ್ (೪೭) ಸೋಮವಾರ  ಮಧ್ಯಾಹ್ನ ಲ್ಯಾಬೊರೇಟರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಇವರು ಲ್ಯಾಬ್ ಇನ್‌ಸ್ಟ್ರಕ್ಟರ್ ಆಗಿ ವರ್ಕ್ ಮಾಡುತ್ತಿದ್ದರು. ಮೂಲತಃ ಚನ್ನಗಿರಿ ತಾಲೂಕಿನ ಬೊಮ್ಮೇನಹಳ್ಳಿಯವರಾಗಿದ್ದ ಇವರು ಆಯನೂರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎರಡು ತಿಂಗಳ ಹಿಂದೆ…

Read More