ರಿಪ್ಪನ್‌ಪೇಟೆಯ ಶಿಕ್ಷಕ ತಿಮ್ಮಪ್ಪರವರಿಗೆ ಒಲಿದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ |Rpet news

ರಿಪ್ಪನ್‌ಪೇಟೆಯ ಶಿಕ್ಷಕ ತಿಮ್ಮಪ್ಪರವರಿಗೆ ಒಲಿದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ | ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ತಿಮ್ಮಪ್ಪ ಸಿ ರವರು ಸೇರಿದಂತೆ ಹೊಸನಗರ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದಿದೆ. ಮೂಲತಃ ಆಯನೂರು ಸಮೀಪದ ಕುಂಸಿ ಗ್ರಾಮದ ನಿವಾಸಿ ತಿಮ್ಮಪ್ಪ ಸಿ ರವರು ಕಳೆದ 14 ವರ್ಷಗಳಿಂದ ಪಟ್ಟಣದ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ತಿಮ್ಮಪ್ಪ ಸಿ ರವರಿಗೆ…

Read More

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ : ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ತಳಲೆ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೋಡೂರು ಗ್ರಾಮದ ಚೂಡಾಮಣಿ ಮತ್ತು ಪತ್ನಿ ಮೋಹಿನಿ ಬೈಕ್ ನಲ್ಲಿ ತಳಲೆ ಕಡೆ ಹೋಗುತಿದ್ದಾಗ ಮೂಗೂಡ್ತಿಗೆ ಬರುತಿದ್ದ  ಮುತ್ತಿನಕೊಪ್ಪ ಗ್ರಾಮದ ಕೃಷ್ಣಮೂರ್ತಿ…

Read More

ರಿಪ್ಪನ್‌ಪೇಟೆ : ಈದ್ ಮಿಲಾದ್ ಅಂಗವಾಗಿ ನಾಳೆ(11-10-2023) ಸೌಹಾರ್ದ ಸಮಾವೇಶ

ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಬುಧವಾರ ಸೌಹಾರ್ದ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ಮೈದಿನ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬುಧವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS ಹಾಗೂ SSF ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರವಾದಿಯವರ 1498 ನೇ ಜನ್ಮ ದಿನದ ಪ್ರಯುಕ್ತ ಹುಬ್ಬುನ್ನಬಿ ಮಿಲಾದ್ ಕಾನ್ಪರೆನ್ಸ್ ಅಂಗವಾಗಿ ಸೌಹಾರ್ಧ…

Read More

KFD | ತೀರ್ಥಹಳ್ಳಿಯಲ್ಲಿ ಈ ವರ್ಷದ ಮೊದಲ ಮಂಗನ ಖಾಯಿಲೆ ಪತ್ತೆ

ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಖಾಯಿಲೆ ಪತ್ತೆ ತೀರ್ಥಹಳ್ಳಿ : ಈ ವರ್ಷದ ಮೊದಲ ಮಂಗನ ಕಾಯಿಲೆ (KFD) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಶೇಡ್ಗಾರ್ (Shedgar) ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್‌ಟಿಸಿಪಿಆರ್‌ನಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಕಂಡುಬಂದಿವೆ. ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ…

Read More

ಶಾಸಕ ಹಾಲಪ್ಪರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ಸಾಗರ ಹೊಸನಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ  ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆರೆಹಳ್ಳಿ  ಹೋಬಳಿಯಲ್ಲಿ ಈಗಾಗಲೇ 200 ಕೋಟಿಗೂ ಅಧಿಕ  ಅಭಿವೃದ್ಧಿ ಕಾಮಗಾರಿಗಳು ನೆರವೇರಿದ್ದು ಈಗಾಗಲೇ  ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ರಿಪ್ಪನ್ ಪೇಟೆ ಯ ಸರಕಾರಿ ಪ್ರಥಮದರ್ಜೆ  ಕಾಲೇಜಿನಿಂದ  ವಿನಾಯಕ ವೃತ್ತದವರೆಗೆ…

Read More

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic ಎರಡು ಸ್ಥಳಗಳಲ್ಲಿ ವಾಹನಗಳು ಹಾಳಾಗಿ ಕೆಟ್ಟು ನಿಂತಿರುವ ಕಾರಣ ಆಗುಂಬೆ(agumbe ghat) ನಲ್ಲಿ ಮೊದಲ ತಿರುವಿನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ವೇಳೆಯಲ್ಲಿ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ನೂರಾರು ವಾಹನಗಳು ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ರಜೆ ದಿನದ ಹಿನ್ನಲೆಯಲ್ಲಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ತೆರಳಿದ್ದವರು ಸಂಜೆ…

Read More

ರಿಪ್ಪನ್‌ಪೇಟೆ : ಹಿಂದೂ ಮಹಸಭಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ನಿಧನಕ್ಕೆ ಶ್ರದ್ದಾಂಜಲಿ|Ripponpet

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ರವರ ಅಕಾಲಿಕ ಸಾವು ನಮಗೆಲ್ಲಾ ಅತ್ಯಂತ ನೋವು ತಂದಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು,ಪಟ್ಟಣದ ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ರವರ ನಿಧನದ ಸುದ್ದಿ ನಮಗೆಲ್ಲರಿಗೂ ಆಘಾತವನ್ನುಂಟುಮಾಡಿದೆ ಎಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ವೈ ಜೆ ಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರ್ ಸಭಾಂಗಣದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ…

Read More

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ ರಿಪ್ಪನ್ ಪೇಟೆ : ಕಾಂತರಾಜ್ ಆಯೋಗದ ಅವೈಜ್ಞಾನಿಕ ಜಾತಿಗಣತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ್ ಅಧ್ಯಕ್ಷ ಅಧ್ಯಕ್ಷ ಉಮೇಶ್ ಮಸರೂರು ಹೇಳಿದರು. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮಾಧ್ಯಮಗಳಲ್ಲಿ ಬರುತ್ತಿರುವ ಜಾತಿಗಣತಿ ಸುದ್ದಿಯಂತೆ ನಮ್ಮ ಸಮುದಾಯದ ಸಂಖ್ಯೆಯನ್ನು ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂದು ತೋರಿಸಲಾಗುತ್ತಿದೆ. ಆದರೆ ಇವೆರೆಡು ಒಂದೇಯಾಗಿವೆ. ಮಾಧ್ಯಮಗಳಲ್ಲಿ…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ ರಿಪ್ಪನ್ ಪೇಟೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರಾದ ಗಣಪತಿ ಗವಟೂರು ರವರ ತಾಯಿ ಗೌರಮ್ಮ (80) ವಯೋಸಹಜ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಪಟ್ಟಣದ ಸಮೀಪದ ನೇರಲೆಮನೆಯ ಸ್ವಗೃಹದಲ್ಲಿ ಇಂದು ಸಂಜೆ ಕೊನೆಯುಸಿರೆಳೆದರು.ನೇರಲೆಮನೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ನೇರಲೆಮನೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ…

Read More
Exit mobile version