ಕೋಣಂದೂರು ಸಮೀಪ ರಸ್ತೆ ಅಪಘಾತ : ಚಾಲಕರ ನಡುವಿನ ಗಲಾಟೆಯಲ್ಲಿ ಮೂರನೇ ವ್ಯಕ್ತಿಯಿಂದ ಚಿನ್ನದ ಸರ ಕಳವು
ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವಿನ ಅಪಘಾತ ನೆಡಿದಿದ್ದು ಅಪಘಾತ ನೆಡದ ಸ್ಥಳದಲ್ಲಿ ಗಲಾಟೆ ನೆಡೆದು ಆ ಸಂದರ್ಭದಲ್ಲಿ ಚಿನ್ನದ ಸರ ಕಳ್ಳತನ ನೆಡೆದಿರುವ ವಿಚಿತ್ರ ಘಟನೆ ತಾಲೂಕಿನ ಕೋಣಂದೂರು ಸಮೀಪ ನೆಡೆದಿದೆ. KA – 14 M 4592 ಸಂಖ್ಯೆಯ ಕಾರೊಂದು ಹಿರೇಬೈಲಿನಿಂದ ಹೆಗ್ಗಡಿಗೆರೆಗೆ ಹೋಗುವಾಗ ಮಲ್ಲಿಗೆಕಟ್ಟೆಯಲ್ಲಿ ಬೈಕ್ ಅಡ್ಡ ಬಂದು ಅಪಘಾತವಾಗಿದೆ. ಕಾರು ಹಾಗೂ ಬೈಕ್ ಚಾಲಕನ ಮಧ್ಯೆ ಗಲಾಟೆ ನೆಡೆಯುವಾಗ ಮೂರನೇ ವ್ಯಕ್ತಿಯೊಬ್ಬ ಬಂದು ಹಲ್ಲೆ ನೆಡೆಸಿ ಕಾರಿನ ಚಾಲಕನ ಕೊರಳಲ್ಲಿ…