ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ಪಂಚಾಯತಿಗೆ ಒಳಪಡುವ ಮಾವಿನಸರ ಗ್ರಾಮದ ಸರ್ವೆ ನಂ 13 ರಲ್ಲಿ ಹಲವಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ಹೈಡ್ರಾಮಗಳ ನಡುವೆ ಹೊಸನಗರ ತಹಶೀಲ್ದಾರ್ ರಶ್ಮಿ ಒಳಗೊಂಡ ಅಧಿಕಾರಿಗಳ ತಂಡ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ. ತಾಲ್ಲೂಕು ಆಡಳಿತ ಈ ಹಿಂದೆಯೇ ಒತ್ತುವರಿಯಾಗಿದ್ದ  ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ಜಾಗದ ಅಳತೆ ಮಾಡಿಸಿ ಒತ್ತುವರಿ ಮಾಡಿದ್ದ ಜಮೀನುಗಳ ಮಾಲೀಕರಿಗೆ ನೋಟೀಸ್…

Read More

ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ ಪ್ರತಿನಿಧಿಸಿದ ಸಾಗರದ ಯೂತ್ ಫೋರ್ಸ್

Sagara Youth Force Association represented Karnataka at the Republic Day parade on Kartavya Path, New Delhi, showcasing Dollu Kunitha, Pooja Kunitha and Yakshagana. ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಸಾಗರದ ಯೂತ್ ಫೋರ್ಸ್ ಸಂಚಲನ ಸಾಗರ: ಈ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪಥಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ “ಸಾಗರ ಯೂತ್ ಫೋರ್ಸ್ ಅಸೋಸಿಯೇಷನ್” ಗಮನಸೆಳೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯ ಅತಿಥಿಗಳಾದ…

Read More

ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ಕುಳಿತು ವಿನೂತನ ರೀತಿ ಪ್ರತಿಭಟನೆ ಮಾಡಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ದೊಡ್ಡ ಗುಂಡಿಯನ್ನು ಕೂಡಲೇ ಮುಚ್ಚುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ವಿನೂತನ ರೀತಿಯಾಗಿ ಪ್ರತಿಭಟಿಸಿದ್ದಾರೆ. ರಾಜಧಾನಿ ಹಾಗೂ ಕರಾವಳಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ವೃತ್ತ ಇದಾಗಿದ್ದು ಹಲವು ದಿನಗಳಿಂದ ರಸ್ತೆ ಹದಗೆಟ್ಟಿ,ದೊಡ್ಡ ಗುಂಡಿ ಬಿದ್ದಿದ್ದರು ಯಾವ ಅಧಿಕಾರಿಗಳು ಇದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಸಾಮಾಜಿಕ ಹೋರಾಟಗಾರರಾದ ಟಿ ಆರ್ ಕೃಷ್ಣಪ್ಪ ಇಂದು ಗುಂಡಿ ಬಿದ್ದ ಜಾಗದಲ್ಲಿಯೇ ಕುರ್ಚಿ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು…

Read More

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು ಕರ್ನಾಟಕದಲ್ಲಿ ಸುಗ್ರೀವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್​​ (Micro Finance) ಕಿರುಕುಳ ನಿಲ್ಲುತ್ತಿಲ್ಲ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ (loan) ಮಾಡಿದ್ದ ಸಂಪವ್ವ ತಳಗಟ್ಟಿ ದೂರು ನೀಡಿದ್ದು, ರಟ್ಟಿಹಳ್ಳಿ ಠಾಣೆಯಲ್ಲಿ ಕೇಸ್​​ ದಾಖಲಾಗಿದೆ….

Read More

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್ ಶಿವಮೊಗ್ಗ : ತನ್ನ ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿ ಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಎಂಬಾತ 2018 ರಲ್ಲಿ ಮದುವೆಯಾಗಿದ್ದ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದ. ನಂತರ ಮತ್ತೆ ಮನೆಗೆ ಬಂದಾಗ ಆಕೆಗೆ ಜೀವ ಬೆದರಿಕೆ ಹಾಕಿ ಮನೆಯಿಂದ…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ MLA Beluru Gopalakrishna extends financial assistance to the family of a PUC student seriously injured after a tree fell on her during heavy rain near Ripponpet. She is currently undergoing treatment at Wenlock Hospital, Mangaluru. ರಿಪ್ಪನ್‌ಪೇಟೆ: ಭಾರಿ ಗಾಳಿ-ಮಳೆಯ ವೇಳೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ತಂಡವನ್ನು ದರೋಡೆ ಮಾಡಿದ ಖತರ್ ನಾಕ್‌ ಗ್ಯಾಂಗ್ – ಆರೋಪಿಗಳನ್ನು ಬಂಧಿಸಿದ ಪೊಲೀಸರು|Robbery

ಸ್ನೇಹಿತರೊಂದಿಗೆ ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ಸ್ಥಳಕ್ಕೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದ 12 ಜನರ ಖತರ್ ನಾಕ್ ಗ್ಯಾಂಗ್ ಆ ದಿನ ಹುಟ್ಟುಹಬ್ಬ ಸಂಭ್ರಮದಲ್ಲಿ ನೆರೆದಿದ್ದವರನ್ನೆಲ್ಲಾ ಲೂಟಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರು ಜನ ಆರೋಪಿಗಳನ್ನು ಪತ್ತೆಹಚ್ಚಿ ಹೆಡೆಮುರಿ‌ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಸಾರಾಂಶ : 13-11-2022 ರಂದು ಸಂಜೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಬೆನವಳ್ಳಿ ಗ್ರಾಮದ…

Read More