Headlines

ಕೋಣಂದೂರು ಸಮೀಪ ರಸ್ತೆ ಅಪಘಾತ : ಚಾಲಕರ ನಡುವಿನ ಗಲಾಟೆಯಲ್ಲಿ ಮೂರನೇ ವ್ಯಕ್ತಿಯಿಂದ ಚಿನ್ನದ ಸರ ಕಳವು

ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವಿನ ಅಪಘಾತ ನೆಡಿದಿದ್ದು ಅಪಘಾತ ನೆಡದ ಸ್ಥಳದಲ್ಲಿ ಗಲಾಟೆ ನೆಡೆದು ಆ ಸಂದರ್ಭದಲ್ಲಿ ಚಿನ್ನದ ಸರ ಕಳ್ಳತನ ನೆಡೆದಿರುವ ವಿಚಿತ್ರ ಘಟನೆ ತಾಲೂಕಿನ ಕೋಣಂದೂರು ಸಮೀಪ ನೆಡೆದಿದೆ.  KA – 14 M 4592 ಸಂಖ್ಯೆಯ ಕಾರೊಂದು ಹಿರೇಬೈಲಿನಿಂದ ಹೆಗ್ಗಡಿಗೆರೆಗೆ ಹೋಗುವಾಗ ಮಲ್ಲಿಗೆಕಟ್ಟೆಯಲ್ಲಿ ಬೈಕ್ ಅಡ್ಡ ಬಂದು ಅಪಘಾತವಾಗಿದೆ.  ಕಾರು ಹಾಗೂ ಬೈಕ್ ಚಾಲಕನ ಮಧ್ಯೆ ಗಲಾಟೆ ನೆಡೆಯುವಾಗ ಮೂರನೇ ವ್ಯಕ್ತಿಯೊಬ್ಬ ಬಂದು ಹಲ್ಲೆ ನೆಡೆಸಿ ಕಾರಿನ ಚಾಲಕನ ಕೊರಳಲ್ಲಿ…

Read More

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್​ ಟ್ರಸ್ಟ್​ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…

Read More

ಡ್ರಾಪ್ ಕೇಳುವ ನೆಪದಲ್ಲಿ ಸಿನಿಮೀಯ ಶೈಲಿಯ ಬೈಕ್ ಕಳ್ಳತನ :

ಡ್ರಾಪ್ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ವಂಚಿಸಿ ಬೈಕ್ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸಂಭವಿಸಿದೆ. ಬಸ್ ಚಾಲಕ ವೃತ್ತಿ ಮಾಡುವ ರಮೇಶ್ ಸ್ನೇಹಿತನ ಬಜಾಜ್ ಪಲ್ಸರ್ ಬೈಕ್ ಪಡೆದುಕೊಂಡು, ಚೋರಡಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಸುಮಾರು 25 ವರ್ಷದ ಯುವಕನೊಬ್ಬ ಡ್ರಾಪ್ ಕೇಳಿದ್ದಾನೆ. ಅದೇ ಯುವಕ ರಮೇಶ್ ಅವರು ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಕದ್ದು ಪರಾರಿಯಾಗಿದ್ದಾನೆ. ರಮೇಶ್ ಅವರು ಬಸ್ ಚಾಲಕ ವೃತ್ತಿ ಮಾಡುತ್ತಿದ್ದಾರೆ. ತುರ್ತು ಕೆಲಸ ಇದ್ದ ಕಾರಣ ಚೋರಡಿಯಿಂದ ತಮ್ಮ ಸಂಬಂಧಿಯೊಬ್ಬರ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ…

Read More

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ! ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು

HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು ಹೊಸನಗರ ತಾಲೂಕಿನ ಹುಂಚ ಗ್ರಾ ಪಂ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂಬರ್ 31 ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ  ನೂರಾರು ಮರ ಗಿಡಗಳನ್ನು ಅಕ್ರಮವಾಗಿ ಕಡಿದಿರುವ ಘಟನೆಗೆ ಸಂಬಂಧಿಸಿ ಭಾನುವಾರ ಪ್ರಕರಣ ದಾಖಲಾಗಿದೆ. ಹುತ್ತಳ್ಳಿ ಗ್ರಾಮದ ಸರ್ವೆ ನಂ. 31 ರಲ್ಲಿದ್ದ ನೈಸರ್ಗಿಕ ಅರಣ್ಯವನ್ನು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಗ್ರಾಮದ ದೇವರಾಜ್ ಎಂಬುವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಮಾರು 4 ಎಕರೆ…

Read More

5 ಕೆಜಿ ಉಚಿತ ಅಕ್ಕಿಯನ್ನು ಮುಂದುವರೆಸುವ ಮೂಲಕ ಸರ್ಕಾರ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ : ಮಂಜುಳಾ ಕೆ ರಾವ್

ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ 5 ಕೆಜಿ ಉಚಿತ ಅಕ್ಕಿಯನ್ನು ಮುಂದುವರಿಸಿರುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಾತಾ ಮಹಿಳಾ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ರವರು ಉದ್ಘಾಟಿಸಿದರು. ಈ ಸಂರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುವ ಮೂಲಕ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ.ಈಗ ಸರ್ಕಾರ ಸೀಮೆ ಎಣ್ಣೆ ವಿತರಣೆ ನಿಲ್ಲಿಸಿದ್ದು ಮಲೆನಾಡು…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…

Read More

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್| ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2024–25ನೇ ಸಾಲಿನಲ್ಲಿ ನೀಡುವ ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಹೊಸನಗರ ತಾಲೂಕಿನ ಸಮಟಗಾರು ಶಾಲೆಯ ಅಂಬಿಕಾ ರವರು ಭಾಜನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿ.ಪಂ., ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬಿಕಾ…

Read More

ನ್ಯಾಷನಲ್ ಪ್ಲಸ್ ಸೈಜ಼್ ಬ್ಯೂಟಿ ಸ್ಪರ್ಧೆಗೆ ಆಯ್ಕೆಯಾದ ಹೊಸನಗರದ ಸೀಮಾ ಕಿರಣ್ :

ಬೆಂಗಳೂರಿನಲ್ಲಿ ಜುಲೈ30 ರಂದು ನಡೆದ ಮಾವಿನ್ ಪ್ಲಸ್ ಇಂಡಿಯಾ ಬ್ಯೂಟಿ ಪೆಜೆನ್ಟ್ ಅಡಿಷನ್ ನಲ್ಲಿ ಹೊಸನಗರದ ಜೆಸಿಐ ಕೊಡಚಾದ್ರಿ ಅಧ್ಯಕ್ಷೆ ಸೀಮಾ ಶೆರಾವೊ ನ್ಯಾಷನಲ್ ಬ್ಯೂಟಿ ಪೆಜೆನ್ಟ್ ಗೆ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ನ್ಯಾಶನಲ್ ಬ್ಯೂಟಿ ಪೆಜೆನ್ಟ್ ಸೆ.22 ರಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದ್ದು ಸೀಮಾ ಶೆರಾವೊ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ಹೊಸನಗರದ ಸೀಮಾ 11 ವರ್ಷದಿಂದ ಹೊಸನಗರದ ಸಿಯಂಟೋ ಬ್ಯೂಟಿ ಸಲೂನ್ ನಡೆಸುತ್ತಿದ್ದು, 20 -22ರ ಜೆಸಿಐ ಹೊಸನಗರ ಕೊಡಚಾದ್ರಿಯ…

Read More