ಜಂಬಳ್ಳಿ ತಿರುವಿನಲ್ಲಿ ಅಪಘಾತ – ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ|accident
ತೀರ್ಥಹಳ್ಳಿ : ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ ತೂದುರು ಸಮೀಪದ ಜಂಬಳ್ಳಿ ತಿರುವಿನಲ್ಲಿ ಹಸುವೊಂದು ಅಡ್ಡ ಬಂದಿದ್ದರ ಪರಿಣಾಮ ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳಗ ಗ್ರಾಮದ ಬೈಕ್ ಸವಾರ ಮನೋಜ್ ಹಸುವನ್ನು ತಪ್ಪಿಸಲು ಹೋಗಿ ಅಪಘಾತಕ್ಕಿಡಾಗಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ …