Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ  #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ ನಾಳೆ(10-09-2022) ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದೆ.ಈ ಬಾರಿ ಅದ್ದೂರಿ ಮೆರವಣಿಗೆಗೆ ಸಿದ್ದತೆ ನಡೆಸಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಕಳೆದ ಎರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ನಾಳೆ ನಡೆಯುವ ಅದ್ದೂರಿ ಮೆರವಣಿಗೆಯಲ್ಲಿ ಕಲಾ ತಂಡಗಳು,ಮಂಗಳವಾದ್ಯ,ಚಂಡೇಮೇಳ ,ಡೊಳ್ಳು ಕುಣಿತ ,ಕಹಳೆ ಸೇರಿದಂತೆ ವಿವಿಧ ಜಾನಪದ ಕಲಾ…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಪಿ. ರಮೇಶ್ ಅವರ ಮಾಲೀಕತ್ವದ ಸಾಗರ ರಸ್ತೆಯಲ್ಲಿರುವ ಪಿ.ವಿ. ಸ್ಟೋರ್‌ನಲ್ಲಿ ಭಾರತೀಯ ಸೇನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ಗಿರೀಶ್ ಅವರಿಗೆ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಯೋಧರಿಗೆ ಶಾಲು ಹೊದಿಸಿ, ಫಲತಾಂಬೂಲ ಮತ್ತು ನೆನಪಿನ ಕಾಣಿಕೆ ನೀಡಿ ಅವರ ಸೇವಾಭಾವವನ್ನು ಸ್ಮರಿಸಲಾಯಿತು. ನಂತರ ಸಿಹಿ ತಿನ್ನಿಸಿ ನಿವೃತ್ತಿ ಜೀವನವು ಸುಖಮಯವಾಗಿ ಮತ್ತು…

Read More

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ…

Read More

ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್

ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ…

Read More

ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ | BYV

ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ ಬಿಜೆಪಿ ವಿರುದ್ಧ ಬಂಡಾಯವೆದ್ದು, ಶಿವಮೊಗ್ಗದಿಂದ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ  ಪರ ಪ್ರಚಾರ ನಡೆಸಿದ ಅವರು, ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ರು. ಈ ಹಿಂದೆ ಈಶ್ವರಪ್ಪ ಸಚಿವರು, ಡಿಸಿಎಂ ಆಗಿದ್ದರು. ಹಾಗಿದ್ದರೂ ಶಿವಮೊಗ್ಗಕ್ಕೆ ಅವರ ಕೊಡುಗೆ ಏನು ಅಂತ ಪ್ರಶ್ನಿಸಿದ್ರು….

Read More

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read More

ಪೊಲೀಸರ ಭರ್ಜರಿ ಭೇಟೆ – ದಾಖಲೆ ಇಲ್ಲದ 5.8 ಕೋಟಿ‌ ಮೌಲ್ಯದ 9.5 KG ಚಿನ್ನ ವಶ

ಶಿವಮೊಗ್ಗ ಪೊಲೀಸರು  ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್​ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.  ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್​ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ.  ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ  ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್​ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ.  ಇವತ್ತು ಬೆಳಗ್ಗೆ…

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More