ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್ | Soraba

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್  ಪುಟ್ಟ ಬಾಲಕಿಯೊಬ್ಬಳು ಬೀದಿ ನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಬಾಲಕಿಯೊಬ್ಬಳು ಮನೆಯ ಬಾಗಿಲು ತೆರೆದುಕೊಂಡು ಹೊರಕ್ಕೆ ಬರುತ್ತಾಳೆ. ರಸ್ತೆಯ ಇನ್ನೊಂದು ಬದಿಗೆ ಹೋಗಬೇಕಿದ್ದ ಬಾಲಕಿ ಗುಡುಗುಡು ಅಂತಾ ಓಡಿ ಬರುತ್ತಾಳೆ. ಇತ್ತ ಇನ್ನೊಂದು ಬದಿಯಲ್ಲಿ ನಾಲ್ಕು ಬೀದಿ ನಾಯಿಗಳು ನಿಂತಿರುತ್ತವೆ. ಇವುಗಳ ಪೈಕಿ…

Read More

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ|accident

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಸೂಡೂರು ಸೇತುವೆ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಒಂದು ಕಿಲೋಮೀಟರ್ ನಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಕುಂದಾಪುರ ಕಡೆಯಿಂದ ಆಗಮಿಸಿದ ಕಲ್ಲಿದ್ದಲು ತುಂಬಿದ ಲಾರಿಯೊಂದು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ…

Read More

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ Shivamogga Yodhas received a grand felicitation after winning the Maharaja Trophy (KPL) for the first time in 17 years. The team was honored at KSCA Navule Stadium, and CEO Mithun donated ₹5 lakh to late cricketer Akshay’s family. ಶಿವಮೊಗ್ಗ, ಜು. 21: 17 ವರ್ಷಗಳ ಬಳಿಕ…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More

ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು ,ಇನ್ನೊಬ್ಬ ಗಂಭೀರ

ಪೋಸ್ಟ್ ಮ್ಯಾನ್ ನ್ಯೂಸ್ ಡೆಸ್ಕ್ …………………ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ಸಮೀಪದಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಚಿಕ್ಕಮಗಳೂರು ನಿಂದ ಕಾರವಾರಕ್ಕೆ ಹೊರಟ ಸರ್ಕಾರಿ ಬಸ್ ಹಾಗೂ ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ಹಾಗೂ ಸಹೋದರ ಚಲಿಸುತ್ತಿದ್ದ ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದೇವಯ್ಯಾ ಜೈನ್ ಮೃತರಾಗಿದ್ದಾರೆ.ಇವರು ನಿವೃತ್ತ ಕೆಪಿಸಿ ಉದ್ಯೋಗಿಯಾಗಿದ್ದರು. ಸಹ ಪ್ರಯಾಣಿಕ ರಾಜೇಂದ್ರ ಜಯಂತ್ ಸ್ವಾಮೀಜಿ ರವರ ತಲೆಗೆ…

Read More

Vestibulum luctus dolor vel facilisis egestas

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್ ಹುಂಚ : ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಹೇಳಿದರು. ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದಡಿ ಹುಂಚಾ ಗ್ರಾಪಂ ವತಿಯಿಂದ ಹೊಂಬುಜ ಜೈನ ಮಠ , ಪದ್ಮಾಂಬಾ ಪ್ರೌಡ ಶಾಲೆ ಬಳಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ…

Read More

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ : ಕಾರಿನೊಳಗೆ ಸಿಲುಕಿಕೊಂಡ ಚಾಲಕ|accident

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ  ಶಿವಮೊಗ್ಗ : ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬಸ್ ಮುಂಭಾಗ ಹಾಗೂ ಕಾರು ನುಜ್ಜುಗುಜ್ಜಾಗಿದೆ. ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕಾರು ಚಾಲಕ ಕಾರಿನಿಂದ ಹೊರಬರಲು ಸಾಧ್ಯವಾಗದೇ ಸಿಲುಕಿಕೊಂಡಿದ್ದರು. ಈ ಸಂಧರ್ಭದಲ್ಲಿ ಸ್ಥಳೀಯರ ಸಹಕಾರದಿಂದ ಕಾರು ಚಾಲಕನನ್ನು ಹೊರ ತೆಗೆಯಲಾಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು…

Read More

ಹೊಸನಗರದ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ – ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ|missing

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮ ವಾಸಿ ಸದಾನಂದ ಎಂ.ಎಂ. ಎಂಬುವವರ ಪತ್ನಿ ಗೀತಾ (30) ಎಂಬ ಮಹಿಳೆಯು ತನ್ನ 11 ವರ್ಷದ ಮಗಳು ಪ್ರಿಯಾಂಕ ಹಾಗೂ 9 ವರ್ಷದ ಮಗ ಪ್ರಸಾದ್ ಇವರುಗಳನ್ನು ಕರೆದುಕೊಂಡು ಏ.11 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ ದುಂಡುಮುಖ, ಸಾಧಾರಣ ಮೈಕಟ್ಟು, 5 ಅಡಿ ಎತ್ತರ, ಎಡಕೆನ್ನೆಯ ಮೇಲೆ ಹಳೆ ಗಾಯದ ಗುರುತು ಇರುತ್ತದೆ. ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಈ…

Read More

Accident | ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತಿದ್ದ ಕಾರು ಅಪಘಾತ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇದ್ದ ಕಾರು ಅಪಘಾತ ಶಿವಮೊಗ್ಗ : ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸಚಿವರು ಸ್ವಲ್ಪದರಲ್ಲಿ ದುರಂತದಿಂದ ಪಾರಾಗಿದ್ದಾರೆ.ಸಚಿವ ಮಧು ಬಂಗಾರಪ್ಪ ಅವರು ಕಾರಿನಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತವಾಗಿದ್ದು, ಲಾರಿ ಕಾರನ್ನು ತೀವ್ರವಾಗಿ ಉಜ್ಜಿಕೊಂಡಿದೆ. ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ…

Read More
Exit mobile version