ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More

ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ

A grand start to the Durga Devi Jatra festival at the historic and famous grove ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ A grand start to the Durga Devi Jatra festival at the historic and famous grove ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಐತಿಹಾಸಿಕ ಪ್ರಸಿದ್ಧಿ ಪಡೆದ ಶ್ರೀ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಿತು. ಪಲ್ಲಕ್ಕಿ ಉತ್ಸವ, ಮಹಾಭಿಷೇಕ, ಭಕ್ತರ…

Read More

Ripponpete | ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ – ಹರತಾಳು ಹಾಲಪ್ಪ

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಲಿಕ ಹಿನ್ನಲೆ ಅರಿವೇ ಇಲ್ಲದ.ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಆಂತವಳಿಗೆ ಮತದಾರರ ಮತಹಾಕಬೇಕಾ.? ಬಗರ್ ಹುಕುಂ ಆರಣ್ಯ ಹಕ್ಕು ಅಂದರೆ ಏನು ಎಂಬುದೇ ಗೊತ್ತಿಲ್ಲದವರು ಸಂಸತ್ ಪ್ರವೇಶ ಮಾಡಿದರೆ ಪ್ರಯೋಜನವಿಲ್ಲ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿರುವಂತಹ ಬಿ.ವೈ.ರಾಘವೇಂದ್ರರನ್ನು ಬೆಂಬಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮತದಾರರಲ್ಲಿ ಮನವಿ ಮಾಡಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ…

Read More

ಬುಕ್ಕಿವರೆ – ಬೆಳ್ಳೂರು – ರಿಪ್ಪನ್‌ಪೇಟೆ ಮಾರ್ಗಕ್ಕೆ ನೂತನ KSRTC ಬಸ್ ಸೌಲಭ್ಯ : ಕುಗ್ರಾಮದ ಜನರ ಮೊಗದಲ್ಲಿ ಮೂಡಿದ ಸಂತಸ

ರಿಪ್ಪನ್‌ಪೇಟೆ : ಬೆಳ್ಳೂರು-ಬುಕ್ಕಿವರೆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯವು ಪ್ರಾರಂಭವಾಗಿದ್ದು ಎಲ್ಲರ ಮೊಗದಲ್ಲಿ ಮಂದಹಾಸ ತಂದಿದೆ. ಶರಾವತಿ, ಚಕ್ರಾ, ವರಾಹಿ, ಮಾಣಿ, ಮಡೆನೂರು ಡ್ಯಾಂ ನಿರ್ಮಾಣಕ್ಕಾಗಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಮುಳುಗಡೆ ಸಂತ್ರಸ್ತ ಕುಟುಂಬದವರೇ ಹೆಚ್ಚು ವಾಸಿಸುತ್ತಿರುವ ಕುಗ್ರಾಮಗಳಾದ ಬೆಳ್ಳೂರು, ಬುಕ್ಕಿವರೆ, ಚಾಣಬೈಲು, ದೋಬೈಲು, ಮಸ್ಕಾನಿ, ಕಳಸೆ, ಹಾರೋಹಿತ್ತಲು, ಬಸವಾಪುರ, ಕಲ್ಲುಹಳ್ಳ, ಗುಳಿಗುಳಿ ಶಂಕರ, ಗುಬ್ಬಿಗಾ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಮತ್ತು ಶಾಲಾ – ಕಾಲೇಜ್ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರು…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More

ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ

A private bus belonging to Durgamba Sanstha, which was travelling from Davangere to Mangaluru, crashed into the ground after the driver lost control at Hulikal Ghati. The front of the bus was completely damaged due to the severity of the collision. ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ Private bus accident at Hulikal…

Read More

ಹೊಸನಗರದ ಖ್ಯಾತ ವೈದ್ಯರು ಹಾಗೂ ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ ನಿಧನ

ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ. ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ. ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ…

Read More

ಬೆಂಕಿಗೆ ಅಹುತಿಯಾದ ಸ್ಲೀಪರ್ ಬಸ್‌ – ಸ್ಥಳಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ

Tahsildar Bharath Raj visited the spot and hospital after a private sleeper bus caught fire near Arasalu–Suduru villages on the Shivamogga–Hosanagar border. Eight passengers were injured. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ಈ ದುರ್ಘಟನೆ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ‘ಶ್ರೀ…

Read More

ಹೊಸನಗರ ಮತ್ತು ಜಯನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ | Eid milad

ಹೊಸನಗರ ಪಟ್ಟಣ ಹಾಗೂ ಜಯನಗರದಲ್ಲಿ ಇಂದು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಈದ್ ಮಿಲಾದ್ ಮೆರವಣಿ ಗೆಯಲ್ಲಿ ಪಾಲ್ಗೊಂಡು ಪ್ರವಾದಿ ಮಹಮದ್ ರವರ ಜನ್ಮದಿನವನ್ನು ಶ್ರದ್ದಾಪೂರ್ವಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಸಂದೇಶ ನೀಡಿ ಪ್ರವಾದಿ ಅವರ ಆಲೋಚನೆಗಳು ಅತ್ಯಂತ ಪ್ರಸ್ತುತವಾಗಿದೆ ಉತ್ತಮ ಸಮಾಜ ನಿರ್ಮಾಣಕ್ಕೆ ಅವರ ಗುರಿ ಸಂದೇಶಗಳು ಪೂರಕವಾಗಿದೆ ಮಾನವ ಜೀವನದ ಸಮಗ್ರ ಸುಧಾರಣೆ ಪ್ರವಾದಿ ಅವರ ಗುರಿಯಾಗಿತ್ತು.ಪ್ರವಾದಿಯವರ ಆಶೋತ್ತರಗಳು ಕೇವಲ ಇಸ್ಲಾಂ ಸಮುದಾಯಕ್ಕೆ ಮಾತ್ರವಲ್ಲದೆ ಜಗತ್ತಿನ ಮಾನವ ಕುಲದ ಪ್ರತಿಯೊಬ್ಬರಿಗೂ…

Read More