ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತ – ಚಾಲಕ ಸಾವು

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ…

Read More

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಯುವಕ ಸಾವು – ಸಾವಿನ ಸುತ್ತ ಅನುಮಾನದ ಹುತ್ತ|crime news

ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಸುರೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಗರದ ರೈಲ್ವೆ ಫ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ಬಳಿ ಸ್ನೇಹಿತರಿಬ್ಬರು ಪಾರ್ಟಿ ಮಾಡಿದ್ದರು.ಹಿಂದಿರುಗುವಾಗ ಸುರೇಶ್ ಗೆ ಅಪರಿಚಿತರು ಪಲ್ಸರ್ ಬೈಕ್ ನಲ್ಲಿ ಡಿಕ್ಕಿ  ಹೊಡೆದು ಪರಾರಿಯಾಗಿದ್ದಾರೆ.  ಈ ವೇಳೆ ಆತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.  ಇದೀಗ ಚಿಕಿತ್ಸೆ ಫಲಕಾರಿಯಾದೇ ಸುರೇಶ್ ಮೃತಪಟ್ಟಿದ್ದಾನೆ. ಆದರೆ ಮೃತ ಸುರೇಶ್ ಮೈಮೇಲೆ ಅಪಘಾತದ ಯಾವುದೇ ಗಾಯಗಳಿಲ್ಲ. ಈ…

Read More

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…

Read More

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಡಿ ಎಸ್​ ಅರುಣ್

ಶಿವಮೊಗ್ಗ :  ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ…

Read More

ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಕಲ್ ನಲ್ಲಿ 3,500 ಕಿ ಮೀ ಏಕಾಂಗಿ ಯಾತ್ರೆ

ಶಿವಮೊಗ್ಗ  : ಬೆಂಗಳೂರಿನ ಬನ್ನೇರುಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿರುವ 19 ವರ್ಷದ ಕಿರಣ್ ಕುಮಾರ್, ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ 3500 ಕಿ ಮೀ  ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದಾರೆ. ಬೆಂಗಳೂರು ನಗರ, ತುಮಕೂರು, ಬಳ್ಳಾರಿ, ಬೆಳಗಾವಿ, ಗದಗ, ರಾಯಚೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಾಗಲೇ ಸೈಕಲ್ ಯಾತ್ರೆ ಮುಗಿಸಿದ್ದು, ನಾಳೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ…

Read More

ವಿದ್ಯುತ್ ತಗುಲಿ ಇಬ್ಬರು ಸಾವು – ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ತೆರವಿನ ವೇಳೆ ನಡೆದ ದುರಂತ|electric-shock

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಕಟಾವ್ ಮಾಡಲು ಹೋಗಿದ್ದ ಇಬ್ಬರು ಕರೆಂಟ್ ತಗುಲಿ ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ನಗರದ ಊರುಗಡೂರ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ  ಓರ್ವರು ಗುಂಟೂರು ಮೂಲದ ಚಲ್ಲಾ ಸೋಮಶೇಖರ್ ಎಂದು ಗೊತ್ತಾಗಿದ್ದು, ಇನ್ನೊಬ್ಬರ ಸುಳಿವು ಸಿಗಬೇಕಿದೆ. ಘಟನೆಯಲ್ಲಿ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಮೇನ್​ ಲೇನ್​ ಸಂಪರ್ಕಗೊಂಡಿದ್ದು, ಅದರಿಂದ ಹರಿದ ವಿದ್ಯುತ್ನಿಂದಾಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು 108 ಗೆ ಕರೆ ಮಾಡಿ ಆ್ಯಂಬುಲೆನ್ಸ್​ನ್ನ ಕರೆಸಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಇಬ್ಬರನ್ನು ಶಿಫ್ಟ್ ಮಾಡಲಾಗಿದ್ದು,…

Read More

ಅಡಿಕೆ ದರದಲ್ಲಿ ಏರಿಳಿತ: ಶಿವಮೊಗ್ಗ ಜಿಲ್ಲೆಯ ಫೆಬ್ರವರಿ 27ರ ಮಾರುಕಟ್ಟೆಯ ಧಾರಣೆ

Arecanut prices in Shivamogga district show fluctuations as on February 27. Check today’s complete market-wise arecanut rates in quintals, comparison with February 26 prices, and updates for Shivamogga and Bhadravati markets. ಅಡಿಕೆ ಧಾರಣೆಯಲ್ಲಿ ಹಾವು–ಏಣಿ ಆಟದಂತೆಯೇ ದಿನದಿಂದ ದಿನಕ್ಕೆ ಏರಿಳಿತ ಕಂಡುಬರುತ್ತಿದ್ದು, ಮಲೆನಾಡಿನ ಹೆಬ್ಬಾಗಿಲು ಎಂದೇ ಪ್ರಸಿದ್ಧವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದಿನ (ಫೆಬ್ರವರಿ 27) ಅಡಿಕೆ ಮಾರುಕಟ್ಟೆಯ ದರಗಳು ಬೆಳೆಗಾರರ ಗಮನ ಸೆಳೆಯುತ್ತಿವೆ. ರಾಜ್ಯದಲ್ಲಿ…

Read More

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ ರಿಪ್ಪನ್‌ಪೇಟೆ: ಜನರ ಮತ ಕದ್ದುಕೊಂಡು ಅಧಿಕಾರದ ಕುರ್ಚಿ ಹಿಡಿದವರು ಪ್ರಜಾಪ್ರಭುತ್ವದ ಆತ್ಮವನ್ನೇ ಹತ್ತಿಕ್ಕಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ತೀವ್ರವಾಗಿ ಆರೋಪಿಸಿದ್ದಾರೆ. ಸೋಮವಾರ ಸಂಜೆ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ನಲ್ಲಿ ನಡೆದ “ವೋಟ್ ಚೋರ್, ಗದ್ದಿ ಚೋಡ್” ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದ ಅವರು, “ಮತ ಕಳವು ಪ್ರಜಾಪ್ರಭುತ್ವದ ವಿರುದ್ಧದ ಗಂಭೀರ ಅಪರಾಧ. ಜನರ ಆಶಯಗಳ ವಿರುದ್ಧ ನಡೆದ ಈ…

Read More

ಹುಲಿಕಲ್ ಘಾಟಿ ಎರಡು ತಿಂಗಳು ಬಂದ್ – ಪರ್ಯಾಯ ಮಾರ್ಗ ಇಲ್ಲಿದೆ ನೋಡಿ|hulikal ghat

ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ(ಹುಲಿಕಲ್) ಘಾಟ್ ನಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ಬದಲಿ ಮಾರ್ಗ? ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು….

Read More

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು. ಕರ್ನಾಟಕ…

Read More