ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ

ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ Veteran Kannada actor Dodanna has clarified that he is alive and healthy after false death rumors spread on social media. The actor urged fans not to believe fake news and expressed anger over the irresponsible posts. ಕನ್ನಡ ಚಿತ್ರರಂಗದ ಹಿರಿಯ ಹಾಗೂ…

Read More

ಮಂಗನ ಕಾಯಿಲೆಗೆ ಮತ್ತೊಂದು ಬಲಿ: ತೀರ್ಥಹಳ್ಳಿ ಮೂಲದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

A woman from Thirthahalli in Shivamogga district has died due to Kyasanur Forest Disease (KFD), marking the second death this year. Authorities report 29 cases and ongoing treatment for several patients. ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಕ್ಯಾಸನೂರು ಅರಣ್ಯ ರೋಗ (ಕೆಎಫ್‌ಡಿ) ಆತಂಕ ಹೆಚ್ಚುತ್ತಿರುವ ನಡುವೆಯೇ, ಈ ವರ್ಷ ಎರಡನೇ ಸಾವು ಸಂಭವಿಸಿರುವುದು ಜನರಲ್ಲಿ ಭೀತಿಗೆ ಕಾರಣವಾಗಿದೆ. ಅರಳಸುರುಳಿ ಸಮೀಪದ ತಟ್ಟಿಕೇವಿ ಗ್ರಾಮದ ಗುಲಾಬಿ ಶೆಟ್ಟಿ…

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ Student Keerthi from Soraba, who got selected for Zee Kannada Sarigamapa Season 22 mega audition without formal training, was felicitated for her remarkable achievement. ಸೊರಬ: ಬಡತನದ ನಡುವೆಯೇ ಅಪಾರ ಪ್ರತಿಭೆ ಪ್ರದರ್ಶಿಸಿ ಯಾವುದೇ ಶಾಸ್ತ್ರೀಯ ಸಂಗೀತ ತರಬೇತಿ ಇಲ್ಲದೆ ‘ಜೀ ಕನ್ನಡ ಸರಿಗಮಪ’ ಸೀಸನ್ 22ರ ಮೆಗಾ ಆಡಿಷನ್‌ಗೆ ಆಯ್ಕೆಯಾದ ವಿದ್ಯಾರ್ಥಿನಿ ಕೀರ್ತಿಗೆ ಸೊರಬ…

Read More

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಭತ್ತ ಬೇಸಾಯ ಯಂತ್ರ ಮತ್ತು ಭತ್ತ ಬೆಳೆಗಾರರ ಕಾರ್ಯಾಗಾರ

ರಿಪ್ಪನ್‌ಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸನಗರ ಇವರ ಆಶ್ರಯದಲ್ಲಿ ಯಾಂತ್ರಿಕೃತಶ್ರೀ ಪದ್ಧತಿ ಭತ್ತ ಬೇಸಾಯ ಯಂತ್ರಶ್ರೀ ಮತ್ತು ಭತ್ತ ಬೆಳೆಗಾರರ ತರಬೇತಿ ಕಾರ್ಯಾಗಾರವನ್ನು ರಿಪ್ಪನ್‌ಪೇಟೆಯ ಬಾಳೂರು ವಲಯದ ಕಾಳೇಶ್ವರ ಗ್ರಾಮದ ಹೇಮಂತ್ ರಾಜ್, ಪ್ರಕಾಶ್ ಇವರ ಜಮೀನಿನಲ್ಲಿ ತಾಲೂಕು ಯೋಜನಾಧಿಕಾರಿಯಾದ ಬೇಬಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಲೆನಾಡಿನಲ್ಲಿ ಭತ್ತ ವ್ಯವಸಾಯವು ಪ್ರಮುಖ ಬೆಳೆಯಾಗಿದ್ದು ಹೆಚ್ಚಿನ ಜನರು ಈ ವ್ಯವಸಾಯದಲ್ಲಿ ತೊಡಗಿದ್ದಾರೆ, ಆಧುನಿಕ ಯಂತ್ರಗಳ ಮತ್ತು ತಂತ್ರಜ್ಞಾನಗಳ ನೆರವನ್ನು…

Read More

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ವರ್ಷದ ಮೊದಲ ವರ್ಷಧಾರೆ ::

ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಸಂಜೆ ಈ ವರ್ಷದ ಮೊದಲ ವರ್ಷಧಾರೆಯಿಂದ ಪ್ರಾಣಿಗಳ ಸಂಕುಲಕ್ಕೆ ಮತ್ತು ನಾಗರಿಕರಿಗೆ ಸಂತಸವಾಗಿದೆ. ಕಳೆದ 5 ತಿಂಗಳಿಂದ ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ ಮನಗಳಿಗೆ ಹಾಗೂ ಜೀವಸಂಕುಲಕ್ಕೆ ತಂಪೇರದಂತಾಗಿದೆ  ಕಳೆದ 5 ತಿಂಗಳಿನಿಂದ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…

Read More

ತೀರ್ಥಹಳ್ಳಿಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ದ ಗೋಬ್ಯಾಕ್ ಪ್ರತಿಭಟನೆ – ಪ್ರತಿಭಟನಾಕಾರರ ಪೊಲೀಸ್ ವಶಕ್ಕೆ|thirthahalli

ರೋಹಿತ್ ಚಕ್ರತೀರ್ಥ ವಿರುದ್ದ ಭಾರಿ ಪ್ರತಿಭಟನೆ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಕಡೆಗೋಲು ವಿಚಾರ ಮಂಥನ ವೇದಿಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರು ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.ಇದು ಕುವೆಂಪು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಕುವೆಂಪು ಅವರನ್ನು ಅವಮಾನಿಸುವ ಮೂಲಕ ರೋಹಿತ್ ಚಕ್ರತೀರ್ಥ ವಿಕೃತಿ ಮೆರೆದಿದ್ದಾರೆ. ಇವರಿಗೆ ಕುವೆಂಪು ಅವರ ಬಗ್ಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದಿನಿಂದಲೇ ಪ್ರತಿಭಟನೆ ವ್ಯಕ್ತವಾಗಿತ್ತು. ಗೋ ಬ್ಯಾಕ್ ಪ್ರತಿಭಟನೆಯೂ…

Read More

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ A Shivamogga court sentenced an accused to seven years of rigorous imprisonment and imposed a ₹10,000 fine in a five-year-old robbery case involving cash and a mobile phone. ಶಿವಮೊಗ್ಗ, ಜುಲೈ 2: ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಸಮೀಪ ನಡೆದಿದ್ದ…

Read More

ಮಣಿಪುರದಲ್ಲಿ ಮಡಿದ ರಿಪ್ಪನ್‌ಪೇಟೆ ಯೋಧನಿಗೆ ಯುವ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ|Tribute

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಬೆಳಗಿನಜಾವ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದಾಗ ಮರಣವನ್ನಪ್ಪಿದ ರಿಪ್ಪನ್‌ಪೇಟೆಯ ಯೋಧ ಸಂದೀಪ್ ರವರಿಗೆ ಶದ್ಧಾಂಜಲಿ ಅರ್ಪಿಸಲಾಯಿತು. ಅಸ್ಸಾಂನ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ರಿಪ್ಪನ್‌ಪೇಟೆಯ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿರುವುದು ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಯುವ ಕಾಂಗ್ರೆಸ್ ಸಾಗರ ತಾಲೂಕು ಅಧ್ಯಕ್ಷ ಅಶೋಕ ಬೇಳೂರು ಹೇಳಿದರು. ಈ ಸಂಧರ್ಭದಲ್ಲಿ ರಾಷ್ಟೀಯ ಯುವ ಕಾಂಗ್ರೆಸ್ ನ…

Read More

ಸಾಲಬಾಧೆಗೆ ಹೆದರಿ ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ :

ಶಿವಮೊಗ್ಗ : ಬ್ಲೇಡ್ ನಿಂದ ಕೈಕೊಯ್ದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ನೆಹರೂ ರಸ್ತೆಯ ಖಾಸಗಿ ಲಾಡ್ಜ್ ನಲ್ಲಿ  ಈ ಘಟನೆ ನಡೆದಿದೆ.  ಈ ಯುವಕನ ಸಾವಿನ ಆಯ್ಕೆ ಬಹುತೇಕ ಅಚ್ಚರಿ ಮೂಡಿಸಿದೆ. ಕೈಯ್ಯನ ಬ್ಲೇಡ್ ನಿಂದ ಕೊಯ್ದುಕೊಂಡ ಕಾರಣ ಟಾಯ್ಲೆಟ್ ಎಲ್ಲಾ ರಕ್ತಸಿಕ್ತವಾಗಿದೆ. ಸಾಲಬಾಧೆಯೇ ಆತನ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮೃತ ವ್ಯಕ್ತಿಯು ಬೆಂಗಳೂರು ನಿವಾಸಿ ನಾಗೇಂದ್ರ ಎಂದು ತಿಳಿದುಬಂದಿದೆ.  ಏ. 28 ರ ಬೆಳಿಗ್ಗೆ 5-30 ಕ್ಕೆ ಲಾಡ್ಜ್ ನಲ್ಲಿ ಚೆಕ್ ಇನ್ ಆದ ನಾಗೇಂದ್ರ…

Read More
Exit mobile version