ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.

ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ  ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…

Read More

ನವ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಸಾವು|crime news

ಶಿವಮೊಗ್ಗ : ಇಲ್ಲಿನ ಮಿಳಘಟ್ಟದ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ.  ಆಕೆಯ ಸಾವಿಗೆ ಸ್ಪಷ್ಟವಾದ…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಅವಿರೋಧ ಆಯ್ಕೆ :

ಹೊಸನಗರ: ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಆಯ್ಕೆಯಾಗಿದ್ದಾರೆ. ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್  ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು. ಆಸೀಫ಼್…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More

ಏಪ್ರಿಲ್ 24 ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ !!!! : ಯಾಕೆ ಗೊತ್ತಾ ????

ಈ ವರ್ಷದ ಪಂಚಾಯತ್​ರಾಜ್ ದಿವಸ್ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಆಚರಣೆ ಮಾಡಲಿದ್ದು, ಏಪ್ರಿಲ್ 24ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಿದ್ದಾರೆ. ಈಗಾಗಲೆ ಶಿವಮೊಗ್ಗ ತಾಲೂಕಿನ ಎರಡು ಗ್ರಾಪಂಗಳನ್ನು ಕೇಂದ್ರೀಕರಿಸಿ ಹಲವು ಸುತ್ತಿನ ಸಭೆ ನಡೆಸಿದ್ದು, ಪ್ರಧಾನಿ ಭದ್ರತೆ, ಸಮಯದ ಹೊಂದಾಣಿಕೆ, ರಸ್ತೆ ಮಾರ್ಗದ ವಾಹನ ದಟ್ಟಣೆ ಎಲ್ಲವನ್ನೂ ಗಮನಿಸಿ ಯಾವುದಾದರೂ ಒಂದು ಗ್ರಾಪಂಗೆ…

Read More

ದಿಗ್ವಿಜಯ ನ್ಯೂಸ್​ ನ ಸುದ್ದಿ ಸಂಪಾದಕ ಪ್ರಶಾಂತ್​ ರಿಪ್ಪನ್ ಪೇಟೆ ರವರಿಗೆ “ಆರೂಢ ಶ್ರೀ” ಪ್ರಶಸ್ತಿ ಪ್ರದಾನ :

  ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident ಮಾರುತಿ ಓಮಿನಿ‌ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ‌ ಕೊಡತಾಳು ಗ್ರಾಮದ ಜಗದೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಾರನಹಳ್ಳಿಯ ಬ್ಯಾಂಕ್ ಗೆ ಹೋಗಿ ಬರುವುದಾಗಿ‌ ಬೈಕ್ ನಲ್ಲಿ ಹೊರಟಿದ್ದ ಜಗದೀಶ್, ಸವಳಂಗ ರಸ್ತೆಯಿಂದ ಹಾರನಹಳ್ಳಿ ಕಡೆಗೆ ಬರುತಿದ್ದ ಮಾರುತಿ ಓಮಿನಿ ಕಾರಿನ ನಡುವೆ ಮುಖಾಮುಖಿ…

Read More

RIPPONPETE | ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ

RIPPONPETE | ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ A head-on collision between two cars at Vinayaka Circle in Ripponpet injured four people, including two children. The injured were shifted to Shivamogga for further treatment. Police have registered a case and are investigating. ರಿಪ್ಪನ್ ಪೇಟೆ: ಪಟ್ಟಣದ ಪ್ರಮುಖ ಸಂಚಾರ ವೃತ್ತವಾಗಿರುವ ವಿನಾಯಕ ವೃತ್ತದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎರಡು ಕಾರುಗಳ…

Read More

ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ|IISC

ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ ರಿಪ್ಪನ್‌ಪೇಟೆ;- ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನವು ಭಾನೆತ್ತರಕ್ಕೆ ಬೆಳದಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವಲ್ಲಿ ಐ.ಐ.ಎಸ್.ಸಿ.ಖುದಾಪುರ ತಂಡ ಬಹಳ ಮಹತ್ವದ ಪಾತ್ರ ವಹಿಸಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಸೈನ್ಸ್ ಮುಖ್ಯಸ್ಥ ಪ್ರೋ.ಡಿ.ಎನ್.ರಾವ್.ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಚಳ್ಳಕೆರೆ ಖುದಾಪುರ ಐ.ಐ.ಎಸ್.ಸಿ. ಶಾಖೆಯವರು ಕಳೆದ ಮೂರು ವರ್ಷದ ಹಿಂದೆ 1.50 ಲಕ್ಷ ರೂ ವೆಚ್ಚದ ವಿಜ್ಞಾನ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚರಂಡಿಗೆ ಉರುಳಿದ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗದತ್ತ ತೆರಳುತಿದ್ದ KSRTC ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ಉರುಳಿಬಿದ್ದಿದೆ ಎನ್ನಲಾಗುತ್ತಿದೆ.ಈ ಅಪಘಾತದಲ್ಲಿ ಬಸ್ ನ‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾರಿಗೂ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More