Headlines

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee bite

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee ಬಿತೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿಯಲ್ಲಿ ದಿಢೀರ್ ಜೇನುನೊಣಗಳ ದಾಳಿಯಿಂದ ಹತ್ತಕ್ಕೂ ಅಧಿಕ ಜನರು ಅಸ್ವಸ್ಥರಾಗಿ, ಓರ್ವನಿಗೆ ಗಂಭೀರ ಗಾಯಗೊಂಡಿರುವ ನಡೆದಿದೆ. ಮೂಗೂಡ್ತಿ ಗ್ರಾಮದಲ್ಲಿ ಜೇನು ನೊಣಗಳ ದಾಳಿಯಿಂದ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳ ಮೇಲೆ ಜೇನು ನೊಣ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ತಳಲೆ ಗ್ರಾಮದ ಮಂಜುನಾಥ ,ಲೋಹಿತ್ ,…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…

Read More

ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ. ಘಟನೆಗೆ ಕಾರಣ ಏನು? ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..?…

Read More

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ವೈರಲ್ – ಹಳೆಯ ಘಟನೆಯನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಕಿಡಿಗೇಡಿಗಳು

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ಹಂಚುತ್ತಿರುವ ಕಿಡಿಗೇಡಿಗಳು –  ರಿಪ್ಪನ್ ಪೇಟೆ : ಪಟ್ಟಣದಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳೆದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಕಿಡಿಗೇಡಿಗಳು ಹಂಚಿಕೊಳ್ಳುತಿದ್ದು…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆಯ ಫೋಟೋ ತೆಗೆದಿದ್ದಕ್ಕೆ ಪತ್ರಕರ್ತನಿಗೆ ಟಾರ್ಚರ್ : ಕಣ್ಮುಚ್ಚಿ ಕುಳಿತಿವೆ ಸಂಬಂಧಪಟ್ಟ ಇಲಾಖೆಗಳು

ತೀರ್ಥಹಳ್ಳಿಯ ಹಿರಿಯ ಪತ್ರಕರ್ತ ಲಿಯೋ ಅರೋಜರವರನ್ನು ತೀರ್ಥಹಳ್ಳಿಯ ಪ್ರತಿಷ್ಠಿತ ಸಮಾಜದ ಮುಖಂಡರೆಲ್ಲಾ ಸೇರಿ ಕುಶಾವತಿ ಸೇತುವೆ ಬಳಿ ಸುಮಾರು ನಾಲ್ಕುಗಂಟೆಯ ವರೆಗೆ ಕೂರಿಸಿಕೊಂಡು ಮಾನಸಿಕ ಹಿಂಸೆ ನೀಡಿರುವ ಘಟನೆ ನಡೆದಿದೆ. ಗೃಹ ಸಚಿವರ ಕ್ಷೇತ್ರದಲ್ಲಿ ಪತ್ರಕರ್ತನೋರ್ವನಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಸಜ್ಜನರ ನಾಡಾಗಿದ್ದ ತೀರ್ಥಹಳ್ಳಿ ಮರಳು ಮಾಫಿಯಾದ ಗೂಂಡಾರಾಜ್ಯವಾಗಿ ನಿರ್ಮಾಣವಾಗಿ ಬಿಟ್ಟಿತೇ ಎಂಬ ಆತಂಕ ಎದುರಾಗಿದೆ. ಯಾವುದೇ ನದಿ ಸೇತುವೆಗಳ ಕೆಳಗಡೆ ಮರಳು ತೆಗೆಯದಂತೆ ಸುಪ್ರೀಕೋರ್ಟ್ ಆದೇಶವಿದೆ. ಆದರೆ ಕುಶಾವತಿ ಸೇತುವೆ ಕೆಳಗೆ ತೀರ್ಥಹಳ್ಳಿಯ ಪ್ರತಿಷ್ಠಿತ…

Read More

ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಇತ್ತೀಚೆಗೆ ಏರುಗತಿಯಲ್ಲಿ ಸಾಗಲು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಕೋವಿಡ್ ಟಫ್ ರೂಲ್ಸ್ ಜಾರಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ…

Read More

Shivamogga | ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ

ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್…

Read More

Accident | ಕಾಡುಪ್ರಾಣಿ ಅಡ್ಡ ಬಂದು ಬೈಕ್ ಅಪಘಾತ – ಪತಿ ಸಾವು ,ಪತ್ನಿ ಗಂಭೀರ

ಕಾಡುಪ್ರಾಣಿಯೊಂದು ದಾರಿಗೆ ಅಡ್ಡಬಂದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಯರೆಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವರು ಸಾವನ್ನಪ್ಪಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಶಿಕಾರಿಪುರದ ಇಟ್ಟಿಗೆಹಳ್ಳಿ ಮೂಲದ ಗಣೇಶ್ ಮೃತರು, ಇನ್ನೂ ಘಟನೆಯಲ್ಲಿ  ಇವರ ಪತ್ನಿ ರಂಜಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತ್ನಿ ರಂಜಿರನ್ನು ಅವರು ಕೆಲಸ ಮಾಡುತ್ತಿದ್ದ ಜಾಗಕ್ಕೆ ಬಿಡಲು ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ.  ಇಲ್ಲಿನ ಯರೆಕಟ್ಟೆ ಬಳಿಯಲ್ಲಿ ಇರುವ ಬೂತಪ್ಪನ ಕಟ್ಟೆಯ ಹತ್ತಿರ ವನ್ಯಜೀವಿಯೊಂದು ಅಡ್ಡಬಂದಿದೆ….

Read More

ರಿಪ್ಪನ್‌ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ|Rpet news

ರಿಪ್ಪನ್‌ಪೇಟೆ  ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.  ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ   ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು…

Read More

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More