Hosanagara | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ – ಮೆಗ್ಗಾನ್ ಗೆ ದಾಖಲು
ಬಿಜೆಪಿ ಯುವಮೋರ್ಚಾದ ಅಧ್ಯಕ್ಷನ ಮೇಲೆ ಹಲ್ಲೆ ಮೆಗ್ಗಾನ್ ಗೆ ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಬಿಜೆಪಿ ಯುವ ಮೋರ್ಚಾ ತಾಲೂಕು ಅದ್ಯಕ್ಷ ನಿತಿನ್ ಮತ್ತು ನವೀನ್ ಮೇಲೆ ಕೆಲವರು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ. ಹೊಸನಗರ ತಾಲೂಕಿನ ನಗರ ಸಮೀಪದ ದೇವಗಂಗೆ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೇರೆ ಕಾರಿನಲ್ಲಿ ಬಂದ ಪ್ರಕಾಶ್ ಅಂಡ್…