Headlines

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ – ಮಧು ಬಂಗಾರಪ್ಪ ಭೇಟಿ|airport

ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನ  ಬೆಳಗ್ಗೆ 11:05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮೊದಲ ವಿಮಾನ ಆಗಮಿಸುತ್ತಿರುವುದರಿಂದ ಶಿವಮೊಗ್ಗದ ಏರ್ಪೋರ್ಟ್ ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಂ ಬಿ ಪಾಟೀಲ್ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮೊದಲ ವಿಮಾನ ಆಗಿರುವುದರಿಂದ ವಾಟರ್ ಸೆಲ್ಯೂಟ್ ಮೂಲಕ  ಅಧಿಕಾರಿಗಳು…

Read More

ಶಾಸಕ ಹರತಾಳು ಹಾಲಪ್ಪ ವರ್ಚಸ್ಸಿಗೆ ಧಕ್ಕೆ ತರಲು ಕಾಂಗ್ರೆಸ್ ಷಡ್ಯಂತ್ರ : ರಾಜೇಂದ್ರ ಆವಿನಹಳ್ಳಿ

ಸಾಗರ: ಎಲ್‌ಬಿ ಕಾಲೇಜಿನ ಆವರಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ೫೬ನೇ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಗೂ ಶಾಸಕ ಹಾಲಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಲೇಜಿಗೆ ಜಮೀನು ನೀಡಿದ ಕುಟುಂಬದ ಎಚ್.ಎಂ.ಬಸವರಾಜ್‌ಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸ್ರಾಣಿ ನಡೆಸುತ್ತಿದ್ದ ಆಡಳಿತ ವಿರೋಧಿ ನಿಲುವಿನ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನು ಪ್ರತಿಷ್ಠಾನದ ಸದಸ್ಯತ್ವದಿಂದಲೇ ವಜಾ ಮಾಡಲಾಗಿತ್ತು ಎಂದರು. ಸರ್ವಸದಸ್ಯರ ಸಭೆ ನಡೆಯುತ್ತಿದ್ದ ಮಾ. 17ರಂದು ಬೆಳಿಗ್ಗೆ ನಾನು…

Read More

ರಿಪ್ಪನ್‌ಪೇಟೆ : ಕುಸಿದು ಬಿದ್ದು ವ್ಯಕ್ತಿ ಸಾವು – ವಿದ್ಯುತ್ ಸಂಪರ್ಕವಿಲ್ಲದ ಶವಗಾರ,ನಾಗರೀಕರ ಆಕ್ರೋಶ|Rpet

ಕುಸಿದು ಬಿದ್ದು ವ್ಯಕ್ತಿ ಸಾವು ರಿಪ್ಪನ್ ಪೇಟೆ: ಇಲ್ಲಿ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ  (68) ಅವರು ಸೋಮವಾರ ಮೂರು ವರ್ಷದ  ಮೊಮ್ಮಗನೊಂದಿಗೆ  ಜಮೀನಿಗೆ   ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದಾರೆ.  ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣು ಗಳನ್ನು  ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು.ಮಧ್ಯಾಹ್ನ 12:00 ಆದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ  ಪತ್ತೆಯಾಗಿದೆ.  ಹೃದಯ ಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು…

Read More

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ : ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆಳದಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮೃತ ಶಾಲಿನಿ (33) ಹಾಗೂ ಜಯರಾಮ್ ದಂಪತಿವಾಸಿಸುತ್ತಿದ್ದರು.  ಈ ನಡುವೆ ಇಬ್ಬರ ನಡುವೆ ಮನಸ್ತಾಪ ಬಂದಿದ್ದು, ಇದೀಗ ಅನುಮಾನಸ್ಪದ ರೀತಿಯಲ್ಲಿ…

Read More

ಲಕ್ಷಾಂತರ ರೂ ಮೌಲ್ಯದ ಅತ್ಯಂತ ಅಪರೂಪದ ನಾಟಾ ವಶ – ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ “ಕರಿಮರ” ವಶಕ್ಕೆ|dayas foras

ರಾಜ್ಯದ್ಲಲಿಯೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಪರೂಪದಲ್ಲಿ ಅಪರೂಪ ಎಂದು ಪರಿಗಣಿಸಿರುವ ಅಳಿವಿನಂಚಿನಲ್ಲಿರುವ ಡಯಾಸ್ ಪೋರಸ್ ಎಬನಮ್ ಎನ್ನುವ ಕರಿಮರಗಳ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರನಿಂದ ಶಿವಮೊಗ್ಗಕ್ಕೆ ಈ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರಿಗೆ ಶಂಕರ್ ವಲಯದ ಅರಣ್ಯಾಧಿಕಾರಿಗಳ ತಂಡ, ದಾಳಿ ನಡೆಸಿ, ಬೊಲೊರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು 32 ಕರಿ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಳೆಹೊನ್ನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ…

Read More

Hosanagara | ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು

ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು ಹೊಸನಗರ(Hosanagara) : ಅಕ್ರಮವಾಗಿ ಮರ ಕಡಿತಲೆ ಮಾಡಿ ನಾಟಾ ಮಾಡಿ ಸಾಗಿಸಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪದಲ್ಲಿ ಜೋಸ್ ಮ್ಯಾಥ್ಯೂಸ್‌ ಎಂಬುವವರ ಖಾತೆ ಜಮೀನಿನಲ್ಲಿದ್ದ ಹೊನ್ನೆ ಜಾತಿಯ ಮರವನ್ನು ಕಡಿತಲೆ ಮಾಡಿ ಸಾಗಿಸಲಾಗಿತ್ತು. ತನಿಖೆ ನಡೆಸಿದ ಅಧಿಕಾರಿಗಳು ತಾಲೂಕಿನ ಜಯನಗರದ ಖಾಸಿಂ ಸಾಬ್‌ ಎಂಬಾತನ ಮನೆಯಲ್ಲಿ 24 ಘನ ಅಡಿ ನಾಟಾ ಸಂಗ್ರಹಿಸಿಟ್ಟಿದ್ದನ್ನು ಪತ್ತೆ…

Read More

ಸಾಗರ ತಾಲ್ಲೂಕು ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಬೈಕ್ ಅಪಘಾತದಲ್ಲಿ ಸಾವು :

ಸಾಗರ ತಾಲೂಕಿನ ಯಳವರಸಿಯ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಹಿಂಬದಿ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.  ತ್ಯಾಗರ್ತಿ ನಿವಾಸಿ ಹಾಗೂ ಬಿಜೆಪಿ ತಾಲ್ಲೂಕು S.C ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಪರಶುರಾಮ್ ಇಂದು ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ.  ಬೈಕ್ ಚಲಾಯಿಸುತ್ತಿದ್ದ ಬೈಕ್ ಚಾಲಕ ಮಂಜುಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಾಯಾಳುವಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಜು ಹಾಗೂ ಪರಾಶುರಾಮ್ ಬೈಕ್ ನಲ್ಲಿ ಸಾಗರಕ್ಕೆ ಬರುತ್ತಿದ್ದಾಗ ರೈಲ್ವೆ ಗೇಟ್ ಬಳಿ…

Read More

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು ಶಿವಮೊಗ್ಗ:ಮಾದೇಶ್ವರ ದೇವಸ್ಥಾನದ ರಸ್ತೆಯ ಮೂಲಕ ವೀರಾಪುರಕ್ಕೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದ  ವೇಳೆ ಗೃಹಿಣಿಯ  ಮಾಂಗಲ್ಯ ಸರವನ್ನು ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಕಿತ್ತು ಪರಾರಿಯಾದ ಘಟನೆ ಭದ್ರಾವತಿಯಿಂದ ವರದಿಯಾಗಿದೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ವಾಸವಾಗಿರುವ  ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹಿರಿಯೂರು ವೀರಾಪುರದ ಹನುಮಂತೇಗೌಡ ಎನ್ನುವವರು  ಬೈಕ್ ನಲ್ಲಿ ಪತ್ನಿ ಜೊತೆ  ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುವಾಗ ಬೈಪಾಸ್ ಬಳಿ ಹನುಮಂತೆ ಗೌಡ…

Read More

ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…

Read More

ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain update

ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಶಿವಮೊಗ್ಗ(Shivamogga) ಜಿಲ್ಲಾದ್ಯಂತ ಕಳೆದ‌ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಾಗಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ  ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು…

Read More