ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .!

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .! ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೇಕ್ ಸುಹೇಲ್ (೧೮) ಮೃತಪಟ್ಟ ಯುವಕನಾಗಿದ್ದಾನೆ. ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ…

Read More

ರಿಪ್ಪನ್‌ಪೇಟೆ – ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ|Rpet

ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಸುಮಾರು 60 ವರ್ಷದ ಪಟ್ಟಣದಲ್ಲಿ ಛತ್ರಿ ರಿಪೇರಿ ಮಾಡಿಕೊಂಡಿದ್ದ ವ್ಯಕ್ತಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಮೃತನನ್ನು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರೆಹೊಂಡದ ಗಂಗಪ್ಪ ಎನ್ನಲಾಗುತ್ತಿದೆ.

Read More

ಜ್ಞಾನೇಂದ್ರ ಮತ್ತು ಹಾಲಪ್ಪ ಗೆಲುವಿಗೆ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ-ಉದ್ಯಾಪನ ಹೋಮ

ಶ್ರೀ ಕರಿಬಸವೇಶ್ವರ ಮತ್ತು ಬಾಲಸುಬ್ರಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಆಶ್ಲೇಷ ಬಲಿ ರಿಪ್ಪನ್‌ಪೇಟೆ : ಇಲ್ಲಿಗೆ ಸಮೀಪದ ತಮ್ಮಡಿ ಕೊಪ್ಪದ ಉಕ್ಕಡಗಾತ್ರಿ ಶ್ರೀ ಗುರು ಕರಿಬಸವೇಶ್ವರ ಹಾಗೂ ಬಾಲಸುಬ್ರಮಣ್ಯ ಸ್ವಾಮಿ ಮತ್ತು ನಾಗದೇವತೆಗಳ ದೇವಾಲಯದಲ್ಲಿ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ ಉದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವನ್ನು ಏರ್ಪಡಿಸಲಾಗಿದೆ. ದೇವಸ್ಥಾನದ ಧರ್ಮದರ್ಶಿ ಪ್ರಕಾಶ್ ಹಾಗೂ ದೇವಸ್ಥಾನದ ಭಕ್ತಾದಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಇವರುಗಳು ಮುಂಬರುವ ವಿಧಾನಸಭಾ…

Read More

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ವೈರಲ್ – ಹಳೆಯ ಘಟನೆಯನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಕಿಡಿಗೇಡಿಗಳು

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ಹಂಚುತ್ತಿರುವ ಕಿಡಿಗೇಡಿಗಳು –  ರಿಪ್ಪನ್ ಪೇಟೆ : ಪಟ್ಟಣದಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳೆದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಕಿಡಿಗೇಡಿಗಳು ಹಂಚಿಕೊಳ್ಳುತಿದ್ದು…

Read More

ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ – ಹೊಂಬುಜ ಶ್ರೀ|hombuja

  ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ ಹೊಂಬುಜ : 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವರು ಬಹಿರಂಗವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ತಿಳಿಸಿದ್ದಾರೆ. ಕಾನೂನಿನ ಮೂಲಕ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಿರುವ ಸಂತ್ರಸ್ಥರು ಕಾನೂನಿನ ಮೇಲೆ ನಂಬಿಕೆಯಿಟ್ಟು ತೀರ್ಮಾನ ಬರುವವರೆಗೆ ತಾಳ್ಮೆಯಿಂದ ಇರಬೇಕು. ಸಂತ್ರಸ್ಥರು ನ್ಯಾಯಾಂಗ ತನಿಖೆಗೆ…

Read More

ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ

ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ ಬಂಕಾಪುರ : ಜಾನುವಾರುಗಳನ್ನು ಕಳ್ಳತನಗೈಯುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಬಂಕಾಪುರ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕವಾಸಪೂರ ಗ್ರಾಮದ ದಾದಾಫೀ‌ರ್ (35) ಅಬ್ದುಲ್‌ ಸತ್ತಾರ (38) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ಬುಲೆರೋ ಪಿಕ್‌ ಅಪ್ ವಾಹನ ಮತ್ತು ಕಳ್ಳತನ ಮಾಡಿದ್ದ ಮೂರು ಎತ್ತುಗಳನ್ನು ವಶಪಡಿಸಿಕೊಂಡಿದ್ದಾರೆ….

Read More

ಶಿವಮೊಗ್ಗ ಬಾಪೂಜಿ ಕಾಲೇಜು ಆವರಣದಲ್ಲಿ ಕಲ್ಲು ತೂರಾಟ :

ಶಿವಮೊಗ್ಗ :  ರಾಜ್ಯದಾದ್ಯಂತ ಹಿಜಾಬ್-ಕೇಸರಿ ವಿವಾದ ತಾರಕಕ್ಕೆ ಏರಿರುವಂತೆಯೇ ನಗರದ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.  ಇಂದು ಬಾಪೂಜಿ ನಗರ ಸರ್ಕಾರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ. ವಿದ್ಯಾರ್ಥಿಗಳು ಕೇಸರಿ ಧ್ವಜವನ್ನು ಧ್ವಜಸ್ತಂಭಕ್ಕೆ ಕಟ್ಟಲು.ಮುಂದಾಗಿದ್ದಾರೆ. ಇದಕ್ಕೂ ಮುನ್ನವೇ ಕಾಲೇಜು ಕಟ್ಟಡ ಏರಿದ್ದ ಕೆಲವು ವಿದ್ಯಾರ್ಥಿಗಳು ಕಿಡಿಗೇಡಿಗಳ ಕುಮ್ಮಕ್ಕಿನಿಂದ ಮೇಲಿನಿಂದ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ….

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/09/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತ್ರೈಮಾಸಿಕ…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More