Headlines

ಕುಂಸಿ : ಅಪರಿಚಿತ ವ್ಯಕ್ತಿಯ ಶವ : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ:: ತಾಲ್ಲೂಕಿನ ಹಾರನಹಳ್ಳಿ ಸಂತೆ ಮೈದಾನದ ಬಳಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.     ಅಪರಿಚಿತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ ಇದ್ದು, ಬಿಳಿ ಮತ್ತು ಕಪ್ಪುಮಿಶ್ರಿತ ಗಡ್ಡ ಇರುತ್ತದೆ. ತಲೆಯಲ್ಲಿ 2 ಇಂಚು ಉದ್ದನೆಯ ಕಪ್ಪು ಮಿಶ್ರತ ಬಿಳಿ ಕೂದಲಿದ್ದು, ನೀಲಿ ಬಣ್ಣದ ಬಿಳಿ ಗೆರೆಯಿರುವ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಒಂದು ಸಿಮೆಂಟ್ ಮಿಶ್ರಿತ ಕೆಂಪು ಬಣ್ಣದ…

Read More

ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಲಾರಿ ಅಡಿಗೆ ಸಿಲುಕಿಕೊಂಡ ಬೈಕ್ ಸವಾರ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ. ಆಯನೂರಿನಿಂದ ರಿಪ್ಪನ್‌ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು…. ರಿಪ್ಪನ್‌ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ…

Read More

ನಾಳೆ(11-07-2023) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 11)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ…

Read More

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್‌ನಲ್ಲಿ ಹೊಟೇಲ್‌ಗ‌ಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…

Read More

ಪ್ರಧಾನಿ ಮೋದಿಗೆ ಮನವಿ ನೀಡಲು ಬ್ಯಾರಿಕೇಡ್ ತಳ್ಳಿ ಮುನ್ನುಗ್ಗುತ್ತಿರುವ ವಿಎಸ್ ಐಎಲ್ ಹೋರಾಟಗಾರರು|vsil

ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಗೆ ಕಾರ್ಖಾನೆ ಉಳಿಸುವಂತೆ ಮನವಿ ನೀಡಲೇಬೇಕು ಎಂದು ನಿರ್ಧರಿಸಿದ್ದ ಸಾವಿರಾರು ವಿಐಎಸ್ ಎಲ್ ಗುತ್ತಿಗೆ ನೌಕರರ ಕಾರ್ಯಕರ್ತರನ್ನು ಬಿಳಕಿ ಕ್ರಾಸ್ ಬಳಿ ಪೊಲೀಸರು ತಡೆದಿದ್ದಾರೆ. ಪೊಲೀಸರು ತಡೆದರೂ ಗದ್ದೆಯಲ್ಲಿ ಎದ್ದು ಬಿದ್ದು ಓಡಿ ಶಿವಮೊಗ್ಗ ವಿಮಾನ ನಿಲ್ದಾಣದ ಕಡೆ ಹೋರಾಟಗಾರರು ತೆರಳುತಿದ್ದಾರೆ. ಇಂದು ಬೆಳಗ್ಗಿನ ಜಾವವೇ ಸಂಘದ 40 ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಇಂದು ಬೆಳಿಗ್ಗೆ ಭದ್ರಾವತಿ ಶಾಸಕ…

Read More

ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಹೊಳೆಬೆನವಳ್ಳಿ ಗ್ರಾಮಸ್ಥರ ಪ್ರತಿಭಟನೆ

ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಹೊಳೆಬೆನವಳ್ಳಿ ಗ್ರಾಮಸ್ಥರ ಪ್ರತಿಭಟನೆ ಶಿವಮೊಗ್ಗ : ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛ ಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಇಂದು ಹೊಳೆಬೆನವಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹೊಳೆಬೆನವಳ್ಳಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗವಿದ್ದು, ಈ ಜಾಗದ ಸುತ್ತಮುತ್ತ ಉಡಸಲಮ್ಮ, ಮಾತಂಗೆಮ್ಮ, ನಂದಿಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದಿಂದಾಗಿ ಊರಿನ ನಾಗರೀಕರಿಗೆ ಸಾಂಕ್ರಾಮಿಕ ರೋಗ ಹರಡುವ ಸಂಭವವಿದೆ. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ನಾಗರೀಕರ ವಿರೋಧವಿದ್ದರೂ…

Read More

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More

ಆನ್ಲೈನ್​ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್!!! ಲೋನ್ ಕಟ್ಟಿಲ್ಲವೆಂದು ಟಾರ್ಚರ್, ನೇಣಿಗೆ ಶರಣಾದ ವಿದ್ಯಾರ್ಥಿ|Loan app

ಈ ಡಿಜಿಟಲ್ APP ಗಳ ಮೂಲಕ ಸಾಲ ನೀಡುವ ಅಕ್ರಮ ಕಂಪನಿಗಳು ಜನರಿಗೆ ಕಿರುಕುಳ ನೀಡಿವೆ. ಈ ಕಂಪನಿಗಳು ಸಾಲ ನೀಡಿ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿವೆ. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಯಂತಹ ಹೆಜ್ಜೆ ಇಡಲು ಯತ್ನಿಸಿದಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ರಾಜಧಾನಿಯಲ್ಲಿ 2023ರಲ್ಲಿ ಲೋನ್‌ APP ಕಂಪೆನಿಗಳ ಕಿರುಕುಳದ ಸಂಬಂಧ 900 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಒಂದೇ ಪ್ರಕರಣದಲ್ಲಿ 15 ಲೋನ್‌ APP ವಿರುದ್ಧ ಬೆಂಗಳೂರು ಪೂರ್ವ ವಿಭಾಗದ ಸೈಬರ್‌ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣ…

Read More

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ | HDK

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಆಕ್ಷೇಪಾರ್ಹ ವಿಡಿಯೋಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಸಂಬಂಧಿತ ಸುದ್ದಿಗಳು ಹರಿದಾಡಿದ ಕಾರಣ ದೇವೇಗೌಡ ಅವರಿಗೆ ನಾನೇ ಮನವಿ ಮಾಡಿದ್ದೇನೆ.ಪ್ರಜ್ವಲ್ ಅವರನ್ನು ಅಮಾನತು ಮಾಡಲು ನಿರ್ಧರಿಸಿದ್ದೇವೆ ಎಂದರು. ಯಾರು ಎಲ್ಲಿ ಹೋಗುತ್ತಾರೆಂದು ಕಾಯಲು ಆಗುತ್ತದೆಯೇ ಎಂದ ಅವರು, ತಪ್ಪು ಮಾಡಿದವರಿಗೆ…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More
Exit mobile version