ಆರ್​ಎಸ್​​ಎಸ್​​ ಬಾಂಬ್​ ಹಾಕುವವರನ್ನ ತಯಾರು ಮಾಡುವ ಸಂಸ್ಥೆಯಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ಆರ್​​ಎಸ್​ಎಸ್​​​ ಸಂಘಟನೆ ದೇಶದ ಮೇಲೆ ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ. ದೇಶವನ್ನು ಪ್ರೀತಿ ಮಾಡೋರನ್ನು ತಯಾರು ಮಾಡುತ್ತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ವೋಟ್ ಬ್ಯಾಂಕಿಗಾಗಿ ಏನೇನೋ ಹೇಳುತ್ತಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿದ ಮೇಲೆ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್​ನವರು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗೆ ಕಾಂಪಿಟೇಷನ್ ನಡೆಯುತ್ತಿದೆ ಎಂದರು. ಸಿಂದಗಿ, ಹಾನಗಲ್​ ಉಪ…

Read More

ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict

 ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.  ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…

Read More

ರೌಡಿಸಂ ಮತ್ತು ಗಾಂಜಾ ದಂಧೆಕೋರರಿಗೆ ನೂತನ ಎಸ್ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ |sp

ರೌಡಿಸಂ, ಗಾಂಜಾ ಮಾರಾಟವನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೀಘ್ರ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಅಪರಾಧ ಚಟುವಟಿಕೆ ಕಂಡು ಬಂದಲ್ಲಿ ಇಲ್ಲವೇ ಮಾಹಿತಿ ಇದ್ದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರು ನೇರವಾಗಿ ನಮಗೆ ಮಾಹಿತಿ ಕೊಡಬಹುದು’ ಎಂದು ತಿಳಿಸಿದರು. ಕೋಮುಗಲಭೆ, ರೌಡಿ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಶಿವಮೊಗ್ಗ…

Read More

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read More

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ವರ್ಷದ ಮೊದಲ ವರ್ಷಧಾರೆ ::

ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಸಂಜೆ ಈ ವರ್ಷದ ಮೊದಲ ವರ್ಷಧಾರೆಯಿಂದ ಪ್ರಾಣಿಗಳ ಸಂಕುಲಕ್ಕೆ ಮತ್ತು ನಾಗರಿಕರಿಗೆ ಸಂತಸವಾಗಿದೆ. ಕಳೆದ 5 ತಿಂಗಳಿಂದ ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ ಮನಗಳಿಗೆ ಹಾಗೂ ಜೀವಸಂಕುಲಕ್ಕೆ ತಂಪೇರದಂತಾಗಿದೆ  ಕಳೆದ 5 ತಿಂಗಳಿನಿಂದ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದ…

Read More

ರಿಪ್ಪನ್‌ಪೇಟೆ : ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಯಾರು ಇಲ್ಲದ ದೇವಸ್ಥಾನದಲ್ಲಿ ತಾಳಿ ಕಟ್ಟಿದ ಯುವಕ – ಪೋಕ್ಸೋ ಪ್ರಕರಣ ದಾಖಲು|pocso

ರಿಪ್ಪನ್‌ಪೇಟೆ : ಇತ್ತೀಚೆಗೆ ಶಿವಮೊಗ್ಗ ಜಿಲ್ಲಾದ್ಯಂತ ಪೋಕ್ಸೋ ಪ್ರಕರಣಗಳು ಹೆಚ್ಚುತಿದ್ದು ಅದರಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಹಲವಾರು ಪೋಕ್ಸೋ ಪ್ರಕರಣ ದಾಖಲಾಗುತ್ತಿರುವುದು ಆತಂಕಕಾರಿಯಾದ ಬೆಳವಣಿಗೆಯಾಗಿದೆ. ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ನಂತರ ಲೈಂಗಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮದುವೆಯಾದ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ನೊಂದ ಬಾಲಕಿಯ ದೂರಿನ ವಿವರ : ನನ್ನ ಊರಿನ ಪರಿಚಯಸ್ಥ ಯುವಕ ಸುಮಾರು ಮೂರ್ನಾಲ್ಕು…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

“ಹೆಂಡತಿಯ ಅನುಮತಿ ಇಲ್ಲದೆ ಕುಡಿದರೆ ಜೈಲು?” – ಹೊಸ ಕಾನೂನು ಬಗ್ಗೆ ವೈರಲ್ ಆಗಿರುವ ಸುದ್ದಿಯ ಸತ್ಯವೇನು?

Amid preparations across the country to welcome the New Year 2026, a legal news has gone viral on social media. The statements, especially regarding husbands who drink alcohol without their wife’s permission, have created confusion among the public. “ಹೆಂಡತಿಯ ಅನುಮತಿ ಇಲ್ಲದೆ ಕುಡಿದರೆ ಜೈಲು?” – ಹೊಸ ಕಾನೂನು ಬಗ್ಗೆ ವೈರಲ್ ಆಗಿರುವ ಸತ್ಯವೇನು? “Jail if you drink without…

Read More

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…

Read More