Headlines

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನ :

‘ಕನ್ನಡದ ಕಬೀರ’ ಎಂದೇ ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹೀಂ ಎನ್‌. ಸುತಾರ(76) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ನಿಧನರಾಗಿದ್ದಾರೆ. ಇಬ್ರಾಹಿಂ ಸುತಾರ ಅವರು ಕಳೆದ ಕೆಲವು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಇಬ್ರಾಹಿಂ ಸುತಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ…

Read More

ರಿಪ್ಪನ್ ಪೇಟೆಯಲ್ಲಿ ಅಕ್ಟೋಬರ್ 5 ರ ಮಂಗಳವಾರ ಉಚಿತ ಹೃದಯ ತಪಾಸಣ ಶಿಬಿರ

ರಿಪ್ಪನ್ ಪೇಟೆ : ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣಾ ಅಭಿಯಾನದ  ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಟ,ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ ವತಿಯಿಂದ ಪಟ್ಟಣದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹಾಗೂ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ…

Read More

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.!

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.! ರಿಪ್ಪನ್‌ಪೇಟೆ, ಸೆಪ್ಟೆಂಬರ್ 27:ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ…

Read More

ರಿಪ್ಪನ್ ಪೇಟೆಯ ಬಿಬಿಎ,ಬಿ.ಕಾಂ ವಿದ್ಯಾರ್ಥಿಗಳಿಗೆ ಇನ್ಫೋಸಿಸ್ ಸಂಸ್ಥೆಯಿಂದ ಸನ್ಮಾನ :

ರಿಪ್ಪನ್ ಪೇಟೆ : ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 6 ಸ್ಥಾನಗಳನ್ನು ಅಂದರೆ ಶೇಕಡಾ ಅರವತ್ತು ಸ್ಥಾನವನ್ನು ಬಾಚಿಕೊಂಡಿದ್ದರು. ಇಂದಿನ Ultra Technical ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು Industry ready ಅಥವಾ Job ready ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್…

Read More

ರಾಜಕೀಯ ದ್ವೇಷದ ಆರೋಪ: ಗರ್ತಿಕೆರೆ ಕೆಪಿಎಸ್ ಶಾಲೆ ಮುಂದೆ ಪೋಷಕರ ಆಕ್ರೋಶ

Parents staged a protest at Gartheekere KPS government school opposing the transfer of teacher Satyanarayan, alleging political interference and demanding withdrawal of the transfer order. ತೀರ್ಥಹಳ್ಳಿ ತಾಲ್ಲೂಕಿನ ಗರ್ತಿಕೆರೆ ಕೆಪಿಎಸ್ ಸರ್ಕಾರಿ ಶಾಲೆಯ ಶಿಕ್ಷಕ ಸತ್ಯನಾರಾಯಣ್ ಅವರನ್ನು ವರ್ಗಾವಣೆಗೊಳಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು. ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ಉತ್ತಮ ಶಿಕ್ಷಕನನ್ನು ಅನ್ಯಾಯವಾಗಿ ವರ್ಗಾವಣೆಗೊಳಿಸಲಾಗಿದೆ…

Read More

ಭದ್ರಾವತಿಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆ ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ:

ಭದ್ರಾವತಿ : ತಾಲ್ಲೂಕಿನ ಕಡದಕಟ್ಟೆಯ ನವಚೇತನ ಕನ್ನಡ ಹಿ.ಪ್ರಾ.ಶಾಲೆಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಚೇತನ್ ಫೌಂಡೇಶನ್  ವತಿಯಿಂದ ಡಾ.ಪಾಟೀಲ್ ಪುಟ್ಟಪ್ಪ  ಸಭಾಭವನದ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸೇವೆ ಹಾಗೂ ಕನ್ನಡ ಸಾಹಿತ್ಯದ ಸೇವೆ ಸಾಧನೆ ಪರಿಗಣಿಸಿ ಸಿ.ಎಚ್.ನಾಗೇಂದ್ರಪ್ಪರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಡಿ ಎಸ್ ಅರುಣ್ ಜಯಭೇರಿ

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ ಚುನಾವಣೆಯ ಗೆಲುವಿನಿಂದ…

Read More

ಭದ್ರಾವತಿ : ಕಡಜದ ಹುಳಗಳ ದಾಳಿಗೆ ಮತ್ತೋರ್ವ ರೈತ ಬಲಿ !

ಭದ್ರಾವತಿ: ಕಳೆದ ಕೆಲವು ದಿನಗಳ ಹಿಂದೆ ಕಡಜದ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು.ಇದೀಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಸೋಮವಾರ ನಡೆದಿದೆ. ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಕುಮಾರ್‌(38) ಮೃತಪಟ್ಟಿದ್ದು, ಇವರು ತಮ್ಮ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಭಾನುವಾರ ಬೆಳಿಗ್ಗೆ ಕಡಜದ ಹುಳುಗಳು ದಾಳಿ ನಡೆಸಿವೆ. ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Read More

ಸಾಲಬಾಧೆಗೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು

ಸಾಲಕ್ಕೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು ರಿಪ್ಪನ್ ಪೇಟೆ : ವಿಪರೀತ ಸಾಲದ ಒತ್ತಡದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಕಳೆನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಂದಳ್ಳಿಯಲ್ಲಿ ನಡೆದಿದೆ. ಚಂದಳ್ಳಿ ಗ್ರಾಮದ ರಾಜು (45) ಮೃತ ವ್ಯಕ್ತಿಯಾಗಿದ್ದಾನೆ. ಮೃತ ರಾಜು ಅವರ ತಾಯಿ ಪುಟ್ಟಮ್ಮ ಅವರ ಹೆಸರಿನಲ್ಲಿ 1 ಎಕರೆ ಖಾತೆ ಜಮೀನು ಹಾಗೂ 3 ಎಕರೆ ಬಗರ್‌ಹುಕುಂ ಜಮೀನು ಇದ್ದು, ಕೃಷಿ ಸಂಬಂಧಿತ ಕೆಲಸಗಳಿಗೆ ವಿವಿಧ ಸಂಸ್ಥೆಗಳಿಂದ ಸಾಲ ಪಡೆದಿದ್ದರು.ಈ ಸಾಲದ ವಿಚಾರವನ್ನು ಮನಸ್ಸಿಗೆ…

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More