ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್ ಕೊಚ್ಚಿ ; ಲಕ್ಷದ್ವೀಪದಲ್ಲಿ ಕೊರೋನಾ ಸೋಂಕು ಅಧಿಕವಾಗಲು ಕೇಂದ್ರ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಹೇಳುವ ಭರದಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಹೇಳುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿದ್ದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು…

Read More

ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ. ಘಟನೆಗೆ ಕಾರಣ ಏನು? ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..?…

Read More

ಕಾರು ಡಿಕ್ಕಿಯಾಗಿ ಬಾಲಕ ಸಾವು :ನಡು ರಸ್ತೆಯಲ್ಲೆ ಶವವಿಟ್ಟು ಪ್ರತಿಭಟನೆ ಮಾಡಿದ ಗ್ರಾಮಸ್ಥರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಹೆಚ್ಚುತ್ತಿದ್ದು ವಾಹನ ವೇಗ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕುಂಸಿ ಗ್ರಾಮಸ್ಥರು ಗುರುವಾರ ಅಪಘಾತದಿಂದ ಮೃತಪಟ್ಟ ಬಾಲಕನ ಶವವಿಟ್ಟು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬುಧವಾರ ಸಾಗರ ಕಡೆಯಿಂದ ಬರುತ್ತಿದ್ದ ಕಾರು ಶಾಲೆಯಿಂದ ವಾಪಸು ಮನೆಗೆ ಬರುತ್ತಿದ್ದ ಕುಂಸಿ ಗ್ರಾಮದ ಚಿಕ್ಕಣ್ಣ ದಂಪತಿಗಳ ಪುತ್ರ 9 ವರ್ಷದ ಬಾಲಕ ವೇಣುಗೋಪಾಲ್‌ಗೆ ಡಿಕ್ಕಿ ಹೊಡೆದಿತ್ತು.  ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹಾಗೂ…

Read More

ಜಾನಪದ ಸಮೂಹ ಗಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ :

ಹೊಸನಗರ : ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕ್ರತಿಕ ಮೇಳದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಕರ ಸಮೂಹವು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಇದೇ ತಿಂಗಳು 15,16,17 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ 75ನೇ ಆಜಾದ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ  ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಸಾಧನೆಗೈದ ತಾಲೂಕಿನ ಪ್ರತಿಭಾವಂತ ಶಿಕ್ಷಕರುಗಳಾದ ತೀರ್ಥಕುಮಾರ್ ,ದುಗ್ಗಪ್ಪ,ಮೋಹನ್ ಕುಮಾರ್ ಸಿ,ಪ್ರಕಾಶ್,ಮೋಹನ್ ಹೆಚ್ ಆರ್ ,ತಿಮ್ಮಪ್ಪ ಕಣಬಂದೂರು ,ದೊಡ್ಡಪ್ಪ,ಸೈಯದ್ ಇರ್ಫ಼ಾನ್ ,ಮನೋಹರ…

Read More

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು ರಿಪ್ಪನ್ ಪೇಟೆ, ಜುಲೈ 25: ಪಟ್ಟಣದ ಹಿರಿಯ ಆಟೋ ಚಾಲಕರಾಗಿರುವ ದ್ಯಾವಪ್ಪ ಗೌಡ ಅವರ 75ನೇ ಹುಟ್ಟುಹಬ್ಬವನ್ನು ರಿಪ್ಪನ್ ಪೇಟೆ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶ್ರದ್ದಾ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಆಟೋ ನಿಲ್ದಾಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಹಚರ ಚಾಲಕರು ಭಾಗವಹಿಸಿ, ದ್ಯಾವಪ್ಪ ಗೌಡರಿಗೆ ಸನ್ಮಾನ ಸಲ್ಲಿಸಿ ಗೌರವ…

Read More

ಸಾಗರದ ಬಳಿ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಬಳಿ ಹತ್ತಿರ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ನಿನ್ನೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಮೃತ ಪಟ್ಟಿದ ವ್ಯಕ್ತಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೋಕ್ ನ ನಾಗನೂರು ಬಸವರಾಜ್ (36) ಎಂದು ಗುರುತು ಪತ್ತೆಮಾಡಿ, ಸಾಗರದ ರೈಲ್ವೆ ಪೋಲೀಸರು ಆತನ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾರೆ. ಮೃತ ಬಸವರಾಜ್ ಅವರು ಸಾಗರ ದ ಬಿ ಹೆಚ್ ರಸ್ತೆ ಯಲ್ಲಿ ನಂದಿನಿ ಹಾಲಿನ ಬೂತ್ ನಡೆಸುತಿದ್ದರು.ರೈಲಿಗೆ ಸಿಲುಕಿ ಸಾವನಪ್ಪಲು ಕಾರಣ ಏನು ಎಂಬುದನ್ನು ಪೊಲೀಸ್ ರು ತನಿಖೆ…

Read More

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ|Rain

ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.  ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್‌ ಮಳೆಯಿಂದಾಗಿ ಜನರು ಅಂಗಡಿಗಳು,…

Read More

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ A Bolero carrying 29 migrant workers overturned near the 15th Mile under Thunga Nagar Police limits in Shivamogga. All passengers, including women and children, escaped with minor injuries. Police have registered a case and launched an investigation. ಶಿವಮೊಗ್ಗ, ಜು. 13: ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ 15ನೇ…

Read More

ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರು ನಡುವೆ ಡಿಕ್ಕಿ – 9 ಮಂದಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ಸು- ಕಾರು ಡಿಕ್ಕಿ, 9 ಮಂದಿಗೆ ಗಾಯ ಶಿವಮೊಗ್ಗದಿಂದ ತರೀಕೆರೆಗೆ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿವೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ….

Read More

ರಿಪ್ಪನ್‌ಪೇಟೆ : ಮದುವೆಗೆ ನಿರಾಕರಿಸಿದ ಪ್ರಿಯಕರ – ವಿಷ ಸೇವಿಸಿ ಯುವತಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ ನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಕ್ಯಾಂಪ್ ನಲ್ಲಿ ಅನುಷಾ (19) ಎಂಬ ಯುವತಿ ನಿನ್ನೆ ಮನೆಯಲ್ಲಿದ್ದಾಗ ಕೀಟನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ.ಕೂಡಲೇ ಪ್ರಿಯಕರ ಮಂಜುನಾಥ್ ಓಡಿ ಬಂದು ಯುವತಿಯನ್ನ ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂದಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ನಂತರ ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಗೆ…

Read More