5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ 5,8,9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಮಾರ್ಚ್‌ 25 ರಿಂದಲೇ ಆರಂಭಗೊಳ್ಳಲಿದೆ. 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 25 ರ ಸೋಮವಾರದಂದು ಪರೀಕ್ಷೆ ಆರಂಭಗೊಳ್ಳಲಿದೆ. ಮಾರ್ಚ್‌…

Read More

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ ರಿಪ್ಪನ್ ಪೇಟೆ: ಪಟ್ಟಣದ ಹಿಂದೂ ಮಹಾಸಭಾ ಸಮಿತಿಯ ಸದಸ್ಯರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಭೇಟಿಯ ವೇಳೆ ಸಮಿತಿ ಸದಸ್ಯರು “ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರಕರಿಗೆ ಮಂಜುನಾಥನೇ ಶಿಕ್ಷಿಸಲಿ” ಹಾಗೂ “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂಬ ಸಂದೇಶವಿರುವ ಪ್ಲೇಕಾರ್ಡ್‌ಗಳನ್ನು ಹಿಡಿದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸಮಿತಿಯವರು “ಧರ್ಮಸ್ಥಳದ ಪಾವಿತ್ರ್ಯವನ್ನು ಹಾಳುಮಾಡುವ…

Read More

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ | ಮಹಿಳಾ ಕಾರ್ಮಿಕರಿಗೆ ಸನ್ಮಾನ

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮತದಾನ ಜಾಗೃತಿ ಜಾಥಾ ಹಾಗೂ ವಿವಿಧ ಕಾರ್ಯಕ್ರಮಗಳು ಜರುಗಿದವು. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಕಟ್ಟಡ ಕಾರ್ಮಿಕರ ಸಂಘ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ ಹೊಸನಗರ ಗ್ರಾಮಾಂತರ ಇವರ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ…

Read More

ಫೆಬ್ರವರಿ 3 ರಿಂದ ಸಾಗರದ ಮಾರಿಕಾಂಬಾ ದೇವಿ ಜಾತ್ರೆ – ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಈ ಬಾರಿ ಏನೇನಿರುತ್ತೇ..!!??

ಫೆಬ್ರವರಿ 3ರಿಂದ ಸಾಗರ ಮಾರಿಕಾಂಬಾ ದೇವಿ ಜಾತ್ರೆ – ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾಹಿತಿ ಸಾಗರ: ಪ್ರತಿ ಮೂರುವರ್ಷಕ್ಕೊಮ್ಮೆ ಸಕಲ ವಿಧಿ-ವಿಧಾನಗಳೊಂದಿಗೆ ಸಮಸ್ತ ಭಕ್ತಾಧಿಗಳು ಒಟ್ಟಾಗಿ ಸೇರಿ ನಡೆಸುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಬರುವ ಫೆಬ್ರವರಿ 3ರಿಂದ ಆರಂಭವಾಗಿ 11ರವರೆಗೆ ಜರುಗಲಿದೆ. 9 ದಿನಗಳಕಾಲ ನಡೆ ಯುವ ದೇವಿಯ ಜಾತ್ರೆ ರಾಜ್ಯದ ಅತೀದೊಡ್ಡ ಜಾತ್ರೆಯಲ್ಲಿ ಒಂದು ಎನ್ನುವ ಪ್ರಸಿದ್ದಿ ಪಡೆದಿದೆ. ಎಂದು ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ತಿಳಿಸಿದರು….

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್‌ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು,…

Read More

ಶಿವಮೊಗ್ಗ ಗೃಹರಕ್ಷಕದಳದ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ ।ರಿಪ್ಪನ್ ಪೇಟೆಯಲ್ಲಿ 12 ಹೊಸನಗರದಲ್ಲಿ 10 ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ |Home guards

ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ 05, ಸೊರಬ 30, ಶಿರಾಳಕೊಪ್ಪ 15, ಹೊಳೆಹೊನ್ನೂರು 20, ರಿಪ್ಪನ್‍ಪೇಟೆ 12, ಆನಂದಪುರಂ 10, ಹಾರನಹಳ್ಳಿ 10 ಒಟ್ಟು 240 ಗೃಹ ರಕ್ಷಕ ದಳದ ನೂತನ…

Read More

ಕೋಡೂರು ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಿದ್ದಗಿರಿ ಸಮೀಪದ ಕ್ವಾರೆ ಕ್ರಾಸ್ ಗ್ರಾಮದಲ್ಲಿ ಸುಮಾರು 50 ರ ಪ್ರಾಯದ ಆಸುಪಾಸಿನ ವ್ಯಕ್ತಿಯ ಶವ  ದೊರೆತಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ದೌಡಾಯಿಸಿದ್ದು ತನಿಖೆ ಪ್ರಾರಂಭಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆಗಿನ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Read More

ಸ್ನೇಹಿತೆಯ ಪ್ರಿಯಕರನ ಕರೆ ರಿಸೀವ್ ಮಾಡಿದ್ದಕ್ಕೆ ಗಂಡ ಕಿರಿಕ್ : ಸಾವಿನಲ್ಲಿ ಅಂತ್ಯವಾದ ಜಗಳ

A 25-year-old woman was found dead in R. Chokkanahalli village of Chikkaballapura district after a quarrel with her husband over a phone call from her friend’s lover. The woman’s family has accused the husband of murder, and police have launched an investigation. ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಫೋನ್ ಕಾಲ್ ವಿಚಾರವಾಗಿ ಗಂಡ-ಹೆಂಡತಿ ನಡುವೆ ಉಂಟಾದ ಗಲಾಟೆ ದುರಂತ ಅಂತ್ಯ ಕಂಡ…

Read More

ತಡರಾತ್ರಿ ಬಾರ್ ನಲ್ಲಿ ಎಣ್ಣೆ ಕೊಡಲಿಲ್ಲವೆಂದು ಸಿಬ್ಬಂದಿಗಳ ಮೇಲೆ ಹಲ್ಲೆ – ದೂರು ದಾಖಲು|assault

ಬಾರ್ ಮುಚ್ಚುವ ಸಂದರ್ಭದಲ್ಲಿ ಬಂದು ಎಣ್ಣೆ ಕೊಟ್ಟಿಲ್ಲವೆಂದು ಬಾರ್​ ಸಿಬ್ಬಂದಿಗಳ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಘಟನೆ ನಿನ್ನೆ ಬಿಹೆಚ್ ರೋಡ್​ನಲ್ಲಿ ನಡೆದಿದೆ.  ಬಿಹೆಚ್​ ರೋಡ್​ನಲ್ಲಿರುವ ಬ್ಲೂ ಮೂನ್ ಬಾರ್​ ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಬಾರ್ ಸಿಬ್ಬಂದಿಗೆ ಗಾಯವಾಗಿದೆ. ಪ್ರಕರಣ ದೊಡ್ಡಪೇಟೆ ಠಾಣೆಯ ಮುಂದೆ ದಾಖಲಾಗಿದೆ. ಬಾರ್​ ಕ್ಲೋಸ್​ ಪ್ರತಿನಿತ್ಯ 11.30 ಕ್ಕೆ ಆಗುತ್ತದೆ. ಆದರೆ ಬಾರ್​ ಆ್ಯಂಡ್ ರೆಸ್ಟೋರೆಂಟ್​ನವರು ತಲೆ ಬಿಸಿ ಬೇಡ ಎಂದು 11.10 ಕ್ಕೆಲ್ಲಾ ಮುಂದಿನ ಡೋರ್ ಕ್ಲೋಸ್…

Read More
Exit mobile version