ತೀರ್ಥಹಳ್ಳಿ: ಗೃಹಸಚಿವರ ಕಾರು ನಿರ್ಗಮಿಸುತ್ತಿದ್ದಂತೆಯೇ ಪಾದಾಚಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಒಮಿನಿ ಕಾರು:

ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಹೋಗುತ್ತೀದ್ದಂತೆ ಹಿಂದಿದ್ದ ಓಮ್ನಿ ಕಾರೊಂದು ಪಲ್ಟಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಗುಡ್ಡೆಕೊಪ್ಪ ನಿವಾಸದಿಂದ ಕೊಪ್ಪದ ಕಡೆ ಗೃಹ ಸಚಿವರ ಕಾರು ಪಯಣ ಬೆಳೆಸಿತು. ಈ ವೇಳೆ ಡಿಸಿಸಿ ಬ್ಯಾಂಕ್ ಎದುರು ಕಾಯಿ ಮೂಟೆ ಹೊತ್ತಿದ್ದ ವ್ಯಕ್ತಿಯೊಬ್ಬ ಸಚಿವರ ಕಾರು ಪಾಸ್ ಆಗುತ್ತಿದ್ದಂತೆ ರಸ್ತೆಗೆ ಹಾರಿದ್ದಾನೆ. ಈ ವೇಳೆ ಓಮ್ನಿ ಕಾರು ಆತನಿಗೆ ಡಿಕ್ಕಿಯಾಗಿ ನಿಯಂತ್ರಣ…

Read More

ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ !!!|Sand Mafia

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿ, ಕೆಎ-15-3172, ಕೆಎ-15-ಎ-0957, ಕೆಎ-42-2108 ನೋಂದಣಿ ಸಂಖ್ಯೆ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಈಚಲಕೊಪ್ಪ ಕಿರಣ, ಮುತ್ತಲ ಮಂಜುನಾಥ ಮತ್ತು ರಾಮಚಂದ್ರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ…

Read More

ಭಾರೀ ಮಳೆ : ಮನೆ ಗೋಡೆ ಕುಸಿದು ವೃದ್ಧೆ ಸಾವು

ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿಯ ಇಂದಿರಾ ಕಾಲೋನಿಯಲ್ಲಿ ನಡೆದಿದೆ.  ಇಂದಿರಾ ಕಾಲೋನಿ ನಿವಾಸಿ ಗೌರಮ್ಮ ಮೃತ ದುರ್ದೈವಿಯಾಗಿದ್ದಾರೆ. ನಿರಂತರ ಮಳೆಯಿಂದಾಗಿ ಗೌರಮ್ಮ ಅವರ ಮನೆ ಗೋಡೆಗಳು ತೇವಗೊಂಡಿದ್ದು, ನಿನ್ನೆ ತಡರಾತ್ರಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಗೌರಮ್ಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಗೌರಮ್ಮ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಹಾಗೂ ಪಾಲಿಕೆ ಸದಸ್ಯ ಆರ್.ಸಿ ನಾಯ್ಕ್ ಭೇಟಿ…

Read More

Shivamogga | ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –

ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –  ಶಟಲ್‌ ಬ್ಯಾಡ್ಮಿಂಟನ್‌ ಆಡಿ ಬಂದು ವಿಶ್ರಾಂತಿಗಾಗಿ ಕುಳಿತಿದ್ದ ಸರ್ಕಾರಿ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಮಲ್ಲಿಕಾರ್ಜುನ್‌ (50) ಎಂದು ಗುರುತಿಸಲಾಗಿದೆ. ಅವರು ಡಯಟ್‌ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಟವಾಡಿ ಬಂದ ಬಳಿಕ ಏಕಾಏಕಿ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಅಧಿಕಾರಿಯ ಸಾವಿಗೆ ಶಿವಮೊಗ್ಗ ಸೈಕಲ್ ಕ್ಲಬ್​ನ ಅಧ್ಯಕ್ಷ ಶ್ರೀಕಾಂತ್ ಭಾರದ್ವಾಜ್, ಯೂತ್ ಹಾಸ್ಟೆಲ್…

Read More

ಬುಲೆಟ್ ಬೈಕ್‌ ನಲ್ಲಿ ಅವಿತು ಕುಳಿತ ಬುಸ್ ಬುಸ್ ನಾಗಪ್ಪ|snake

ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ  ಫ್ಯಾಕ್ಟರಿ ಔಟ್​ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್​ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು. ನೋಡನೋಡುತ್ತಿದ್ದಂತೆ ಬುಲೆಟ್​ನ ಹೆಡ್​ಲೈಟ್​ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್​ಲೈಟ್​ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್​ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ.  ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ…

Read More

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ…

Read More

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು ಭದ್ರಾವತಿಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನ 112 ಪೊಲೀಸರು ಬಜಾವ್ ಮಾಡಿರುವ ಘಟನೆ ನಡೆದಿದೆ. ಮೇ.7ರಂದು ಭದ್ರಾವತಿ ವೀರಾಪುರ ಗ್ರಾಮದ ಮಹಿಳೆಯೊಬ್ಬರು ಇ.ಆರ್.ಎಸ್.ಎಸ್ – 112 ತುರ್ತು ಸಹಾಯವಾಣಿಗೆ ಕರೆ ಮಾಡಿ, ತನ್ನ ಮಗ ಮನೆಯ ಬಾಗಿಲು ಹಾಕಿಕೊಂಡು ನೇಣು ಬಿಗುದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆಂದು ದೂರು ಬಂದಿತ್ತು.  ದೂರಿನ ಆಧಾರದ ಮೇರೆಗೆ  ಇ.ಆರ್.ಎಸ್.ಎಸ್ ವಾಹನದ ಅಧಿಕಾರಿಗಳಾದ  ವಿನಯ್ ಕುಮಾರ್ ಸಿಪಿಸಿ – 1618,…

Read More

ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ: ಮಾಜಿ ಸಿಎಂ ಬಿಎಸ್​ವೈ

ಶಿವಮೊಗ್ಗ: ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯದ ಕೋರ್​​ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು‌ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,‌ ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಯುತ್ತದೆ. ಎರಡೂ ಸಭೆಗಳಲ್ಲಿ ನಾನು ಭಾಗಿಯಾಗಿ, ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದರು. ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವುದರ ಜೊತೆಗೆ ನಾಯಕರ ಸಲಹೆಗಳಿದ್ದರೆ ಅವುಗಳನ್ನು ಕಾರ್ಯರೂಪಕ್ಕೆ ತರುವ…

Read More

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ | ಮಹಿಳಾ ಕಾರ್ಮಿಕರಿಗೆ ಸನ್ಮಾನ

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮತದಾನ ಜಾಗೃತಿ ಜಾಥಾ ಹಾಗೂ ವಿವಿಧ ಕಾರ್ಯಕ್ರಮಗಳು ಜರುಗಿದವು. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಕಟ್ಟಡ ಕಾರ್ಮಿಕರ ಸಂಘ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ ಹೊಸನಗರ ಗ್ರಾಮಾಂತರ ಇವರ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ…

Read More

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೇಸ್ ವರ್ಕರ್|bribe

ಶಿವಮೊಗ್ಗ ಜಿಲ್ಲೆಯ ಸೊರಬ ಪುರಸಭೆಯ ಮಹಿಳಾ ಸಿಬ್ಬಂದಿ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಎಂದು ತಿಳಿದುಬಂದಿದೆ. ಮಂಜುನಾಥ ಶೆಟ್ಟಿ ಎಂಬವರು ತಮ್ಮ ಖಾತೆ ಬದಲಾವಣೆಗಾಗಿ ಪುರಸಭೆಗೆ ಹೋದಾಗ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಸದೆ ಸತಾಯಿಸಿದ್ದಾರೆ. ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಮಂಜುನಾಥ್ ಶೆಟ್ಟಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೊರಬ ಪುರಸಭೆಯಲ್ಲಿ ಚಂದ್ರಕಲಾ…

Read More