ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ. ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ…

Read More

ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು

Fatal accident between bike and tipper – youth dies ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ. ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ. ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. Fatal…

Read More

ರಿಪ್ಪನ್‌ಪೇಟೆ : ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆ – ಕಳೆದ ವರ್ಷ ನಾಪತ್ತೆಯಾಗಿದ್ದ ಮಹಿಳೆ ಎಂಬ ಶಂಕೆ | Human skeleton

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ  ಅಸ್ಥಿಪಂಜರ ಆಕೆ ಧರಿಸಿದ್ದ ವಸ್ತ್ರದ ಜೊತೆಗೆ ಪತ್ತೆಯಾಗಿರುವ ಘಟನೆ ನಡೆದಿದೆ. ವರ್ಷದ ಹಿಂದೆ ನಾಪತ್ತೆಯಾಗಿದ್ದ ವೃದ್ದೆ ಎಂಬ ಶಂಕೆ : ಹಾರಂಬಳ್ಳಿ ಗ್ರಾಮದ ಮಹಿಳೆ ಗಿಡ್ಡಮ್ಮ (80) ಕಳೆದ 12-07-2021ರಂದು ನಾಪತ್ತೆಯಾಗಿದ್ದರು.ಕೂಡಲೇ ಗಿಡ್ಡಮ್ಮ ಅವರ ಮಕ್ಕಳು ರಿಪ್ಪನ್‌ಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಾಪತ್ತೆ  ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ಆದರೆ ವೃದ್ದೆ ಎಲ್ಲೂ ಪತ್ತೆಯಾಗಿರಲಿಲ್ಲ. ನಾಪತ್ತೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ…

Read More

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ!

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ! ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಶರಾವತಿ ನಗರದ ಪಾಂಡುರಂಗ ದೇಗುಲದ ಬಳಿ ನಡೆದಿದೆ. ಅರುಣ್ ಎಂಬಾತ ತನ್ನ ಸ್ನೇಹಿತ ಅರುಣ್ ಎಂಬಾತನಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ರವಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ಡ್ರೈವರ್ ಕೆಲಸ ಮಾಡುವ ರವಿ (34)…

Read More

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಪುಡಿ ಮಾಡಿದ ಕಿಡಿಗೇಡಿಗಳು

Miscreants vandalized a newly purchased Swift car by smashing its front and rear windows in Sharavathi Nagar, Shivamogga. The entire act was captured on CCTV, and a case has been registered at Doddapete Police Station. ಶಿವಮೊಗ್ಗ: ಶರಾವತಿ ನಗರದ ಹಂದಿ ಗೊಲ್ಲರ ಕ್ಯಾಂಪ್​​ನಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಕಿಡಿಗೇಡಿಗಳಿಬ್ಬರು ಪುಡಿ ಪುಡಿ ಮಾಡಿ ಕಾರನ್ನು ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳ‌ ಕೃತ್ಯ…

Read More

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ ಹುಲಿಕಲ್ ನಿವಾಸಿ 102 ವರ್ಷದ ಮೀನಜ್ಜ ಅಲಿಯಾಸ್ ಕೃಷ್ಣ ದೇವರು ಎಂಬುವವರು ಭಾನುವಾರ (ನ.10) ರಸ್ತೆ ಅಪಘಾತಕ್ಕೆ ಮರಣಹೊಂದಿದ ಘಟನೆ ನಡೆದಿದೆ. ರಾತ್ರಿ 8 ರಿಂದ 8.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಮೀನಜ್ಜನಿಗೆ ಡಿಕ್ಕಿ ಹೊಡೆದ ಪರಿಣಾಮ ಮೀನಜ್ಜ ತೀವ್ರ ಗಾಯಗೊಂಡಿದ್ದು ನಗರ ಆಸ್ಪತ್ರೆಗೆ ಕರೆತರುವ ಮುನ್ನವೇ…

Read More

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…

Read More

ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಓರ್ವ ಸಾವು

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಸಿದ್ದಪ್ಪನಗುಡಿ ಬಳಿ ಸ್ವಿಫ್ಟ್ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. class=”separator” style=”clear: both; text-align: center;”> ಬೆಂಗಳೂರಿನಿಂದ ಎಂ ಗುಡ್ಡೆಕೊಪ್ಪ ಗ್ರಾಮಕ್ಕೆ ಬರುತ್ತಿದ್ದಾಗ ಇಂದು ಬೆಳಗಿನಜಾವ ಸಿದ್ದಪ್ಪನಗುಡಿ ಬಳಿಯ ಸೇತುವೆಯ ತಡೆಗೋಡೆಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಕಾರಿನ ಎಡಬಾಗದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಹೊಸನಗರ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮದ ಪ್ರದೀಪ್(32) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಕಾರು ಚಾಲಕ ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ…

Read More

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ ರಿಪ್ಪನ್ ಪೇಟೆ: ಪಟ್ಟಣದ ಸಾಗರ ರಸ್ತೆ ನಿವಾಸಿ ಕೋಮಲಕ್ಷಮ್ಮ (85)  ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೊಳವಳ್ಳಿ ರಾಜೇಶ್ (ಭತ್ತದ ರಾಜಣ್ಣ) ಹಾಗೂ ಕೊಳವಳ್ಳಿ ಉಮೇಶ್ ರವರ ತಾಯಿ ಕೋಮಲಕ್ಷ್ಮಮ್ಮ ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಸಾಗರ ರಸ್ತೆಯಲ್ಲಿರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಳವಳ್ಳಿ…

Read More

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More