Headlines

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…

Read More

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ :  ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ  ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…

Read More

ಮಗುವಿಗೆ ಎದೆಹಾಲು ಕಡಿಮೆಯಾಗಿದ್ದಕ್ಕೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು|crime news

ಮಗುವಿಗೆ ಹಾಲುಣಿಸಲು ಎದೆಹಾಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಪುಟ್ಟ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ ಶಾಂತಾ(28) ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಹೆರಿಗೆಯ ನಂತ್ರ ಆಕೆ ತವರು ಮನೆಯಾದಂತ ಕುಪ್ಪಗಡ್ಡೆಗೆ ಬಂದಿದ್ದರು. ಹೆರಿಗೆಯ ಬಳಿಕ ಶಾಂತಾಗೆ ಎದೆಹಾಲು ಬರುತ್ತಿರಲಿಲ್ಲ. ಬಂದರೂ ಒಂದೂವರೆ ತಿಂಗಳ ಮಗುವಿಗೆ ಸಾಕಾಗುವಷ್ಟು ಆಗುತ್ತಿರಲಿಲ್ಲ ಎನ್ನಲಾಗುತ್ತಿದೆ. ಈ ಕಾರಣದಿಂದ…

Read More

Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ

Ripponpete |  ಕಲಾಹೋಮ ಚಂಡಿಕಾಯಾಗ  ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ  ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು. 25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು. ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ…

Read More

ಸೌಂದರ್ಯ ಮತ್ತು ಸಂಪತ್ತು ಶಾಶ್ವತವಲ್ಲ – ಧರ್ಮವೊಂದೆ ಶಾಶ್ವತ : ಮಳಲಿ ಶ್ರೀಗಳು|Ramakrishna school

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಿಗೆ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರೊಂದಿಗೆ ಗುರು ಹಿರಿಯರನ್ನು ಪ್ರೀತಿ ವಿಶ್ವಾಸ ಗೌರವಾದರದಿಂದ ಕಾಣುವ ಗುಣವನ್ನು ಕಲಿಸಬೇಕು. ವಿದ್ಯ ಕದಿಯಲಾರದ ವಸ್ತುವಾಗಿದ್ದು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ  ದಾನ ಮಾಡಬೇಕು ರೂಪ ಮತ್ತು  ಹಣ ಶಾಶ್ವತವಲ್ಲ ಧರ್ಮವೊಂದೆ ಶಾಶ್ವತ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ  ಶಾಲಾ ವಾರ್ಷೀಕೋತ್ಸವ ಮತ್ತು ಶ್ರೀಮಾತೆ ಶಾರದಾದೇವಿಯ ಜಯಂತಿ ಮಹೋತ್ಸವ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಶೀರ್ವಚನ ನೀಡಿ ಹೂವು ತನ್ನ…

Read More

ರಿಪ್ಪನ್ ಪೇಟೆ : ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಗ್ರಾಮ ಪಂಚಾಯ್ತಿ ಕುವೆಂಪು ಸಭಾಭವನದಲ್ಲಿ 22 ಜನ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರವನ್ನು ಶಾಸಕರಾದ ಹರತಾಳು ಹಾಲಪ್ಪ ರವರು ವಿತರಣೆ ಮಾಡಿದರು. ನಂತರ ಮಾತನಾಡಿದ ಶಾಸಕರು ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೂ ಕೂಡಾ ಅರಣ್ಯ ಭೂ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ಭೂ ಒಡೆತನದ ಹಕ್ಕು ಕಲ್ಪಸಲು ಕಾನೂನು ಅಡ್ಡಿಯಾಗುತ್ತಿದೆ ಇಲಾಖೆಯಲ್ಲಿ ಡೀಮ್ಡ್ ಫಾರೆಸ್ಟ್, ಸ್ಟೇಟ್ ಪಾರೆಸ್ಟ್, ಮೀಸಲು ಅರಣ್ಯ, ಅಭಯಾರಣ್ಯ ಹೀಗೆ ಹತ್ತು ಹಲವು ವಿಭಾಗಗಳಿಂದಾಗಿ ರೈತರಿಗೆ ಭೂ ಮಂಜೂರಾತಿ ಪತ್ರ ಕೊಡಿಸಲು ಶಾಸನ ಸಭೆಯಲ್ಲಿ ಮತ್ತು…

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ ರಿಪ್ಪನ್‌ಪೇಟೆ : ಮಳೆಗಾಲ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಹಲವಾರು ಡೆಂಗ್ಯೂ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕ್ರಾಮಿಕ ರೋಗ ತಡೆಗಟ್ಟವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಕ್ರಿಮಿನಾಶಕ ಔಷಧ ಸಿಂಪಡಣೆ ಕಾರ್ಯ ನಡೆಯಿತು. ಪಟ್ಟಣದ ಗಾಂಧಿನಗರ , ಮದೀನಾ ಕಾಲೋನಿ‌ ಹಾಗೂ…

Read More

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಲೀ ಗ್ರಾಮದ ಹೊಳೆಮದ್ಲು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಆಲುವಳ್ಳಿ ಸಮೀಪದ ಹೊಳೆಮದ್ಲು ಗ್ರಾಮದ ಮಂಜಮ್ಮ ಕೋಂ ಈರಪ್ಪ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತವಾಗಿ ಬಡ ಕುಟುಂಬದಲ್ಲಿ ಆತಂಕವನ್ನುಂಟು ಮಾಡಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಕೆಂಚನಾಲ ಗ್ರಾಮ ಪಂಚಾಯತ್…

Read More

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ ಕಾಡಿನಿಂದ ನಾಡಿನತ್ತ ಬಂದ ಜಿಂಕೆಯ ಮರಿಗೆ ನಾಯಿಗಳು ಬೆನ್ನಟ್ಟಿದಾಗ ಸ್ಥಳೀಯರು ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಬಳಿ ಇಂದು ನಡೆದಿದೆ. ಅರಣ್ಯದಿಂದ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಅಮರ್ ನಾಥ್ ಕಾಮತ್ ರವರ ತೋಟದ ಬಳಿ ಬಂದ ಜಿಂಕೆ ಮರಿಯನ್ನು ಕಂಡು ಬೀದಿ ನಾಯಿಗಳು ಬೆನ್ನಟ್ಟಿವೆ. ಈ ವೇಳೆ ನಾಯಿಗಳಿಂದ ಪ್ರಾಣ ರಕ್ಷಣೆಗೆ ಜಿಂಕೆ…

Read More

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ – ಓರ್ವನ ಬಂಧನ|arrest

ಶಿವಮೊಗ್ಗ : ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ‌ ಬಂಧಿಸಲಾಗಿದೆ. ವಿನೋಬ ನಗರದ 5 ನೇ ತಿರುವಿನಲ್ಲಿ ಬಸವೇಶ್ವರ ಎಂಟರ್ ಪ್ರೈಸಸ್ ನಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಜಾಗದ ಮೇಲೆ ಪಿಐ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸಣ್ಣ ಪೈಪ್ ಮೂಲಕ ದೊಡ್ಡ ಸಿಲಿಂಡರ್ ನಿಂದ…

Read More